• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ, ಬ್ಯಾಂಕಿನ ಶ್ರೇಯೋಭಿವೃದ್ಧಿಯೊಂದೇ ನಮ್ಮ ಆಶಯ
ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ. ಯಾವುದೇ ಪಕ್ಷ ಇಲ್ಲದೆ, ಸಮಾನತೆ ಮಾಡಿಕೊಂಡು ಜಾತ್ಯತೀತವಾಗಿ ಚುನಾವಣೆಯನ್ನು ಎದುರಿಸಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ಬೆಮುಲ್‌ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬೆಂಗಳೂರಿನಿಂದ ಬೆಳಗಾವಿಗೂ ಇನ್ನು ವಂದೇಭಾರತ್‌ ರೈಲು
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು-ಬೆಳಗಾವಿ ಮಾರ್ಗದ ನೂತನ ‘ವಂದೇ ಭಾರತ್‌’ ರೈಲಿಗೆ ಈ ತಿಂಗಳ 10ರಂದು ಹಸಿರು ನಿಶಾನೆ ತೋರಲಿದ್ದಾರೆ. ಇದರೊಂದಿಗೆ ಬೆಳಗಾವಿಗರ ಬಹುದಿನದ ಬೇಡಿಕೆ ಈಡೇರಲಿದೆ.
ಲಿಂಬೆಹಣ್ಣು, ಮೊಸರನ್ನದ ಜೊತೆಗೆ ಸ್ಮಾರ್ಟ್‌ಫೋನ್ ಇಟ್ಟು ವಾಮಾಚಾರ!

ಸಾಧಾರಣವಾಗಿ ಲಿಂಬೆ ಹಣ್ಣು, ಅರಿಶಿಣ ಕುಂಕುಮ ಇಟ್ಟು ವಾಮಾಚಾರ ಮಾಡೋದು ಸಾಮಾನ್ಯ. ಆದರೆ ಬೆಳಗಾವಿಯಲ್ಲೊಂದು ಹೈಟೆಕ್ ವಾಮಾಚಾರ ಪ್ರಕರಣ ಬೆಳಕಿಗೆ ಬಂದಿದೆ.

ಯುವಕರು ದುಶ್ಚಟಗಳ ದಾಸರಾಗುತ್ತಿರುವುದು ವಿಷಾದನೀಯ
ಸದೃಢ ಮತ್ತು ಆರೋಗ್ಯವಂತ ರಾಷ್ಟ್ರ ಕಟ್ಟಲು ಶ್ರಮಿಸಬೇಕಾದ ಯುವಶಕ್ತಿ ಇಂದು ದುಶ್ಚಟಗಳ ದಾಸರಾಗುತ್ತಿರುವುದು ವಿಷಾದನೀಯ.
ಪಿಎಂ ಕಿಸಾನ್ ಸಮ್ಮಾನ್ : ರೈತರ ಖಾತೆಗೆ 106 ಕೋಟಿ
20ನೇ ಕಂತಿನ ಮೂಲಕ ನೇರವಾಗಿ ಬೆಳಗಾವಿ ಜಿಲ್ಲೆಯ 5 ಲಕ್ಷ 25 ಸಾವಿರಕ್ಕೂ ಅಧಿಕ ರೈತರ ಖಾತೆಗಳಿಗೆ ₹106.13 ಕೋಟಿ ಜಮೆ ಮಾಡಲಾಗಿದೆ
ಗಡಿಯಲ್ಲಿ ಶ್ರಮಿಸುತ್ತಿರುವ ಯೋಧರು ರಾಷ್ಟ್ರದ ಶಕ್ತಿ
ದೇಶ ಕಾಪಾಡುವ ಜವಾಬ್ದಾರಿಯ ನಿಟ್ಟಿನಲ್ಲಿ ಗಡಿಯಲ್ಲಿ ಅವಿರತವಾಗಿ ಶ್ರಮಿಸುತ್ತಿರುವ ವೀರ ಯೋಧರು ರಾಷ್ಟ್ರದ ಬಹು ದೊಡ್ಡ ಶಕ್ತಿ
ಕಲಿತ ಶಾಲೆ, ಕಲಿಸಿದ ಗುರು ಎಂದಿಗೂ ಮರೆಯಬೇಡಿ
ಶ್ರೀ ಕಲ್ಮೇಶ್ವರ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ರೀತಿಯ ಸಹಾಯ ಸವಲತ್ತುಗಳನ್ನು ನೀಡುತ್ತೇನೆ. ಹಳೆಯ ವಿದ್ಯಾರ್ಥಿಗಳು ಸಹ ಕಲಿತ ಶಾಲೆಯ ಪ್ರಗತಿಗೆ ಚಿಂತನೆ ಮಾಡಬೇಕು.
ತಾಲೂಕು ಆಡಳಿತ ಸೌಧದಲ್ಲಿಲ್ಲ ಶೌಚಾಲಯ
ಜನರಿಗೆ ಸ್ವಚ್ಛತೆ ಪಾಠ ಬೋಧಿಸುವ ತಾಲೂಕು ಆಡಳಿತ ಸೌಧದಲ್ಲೇ ಶೌಚಾಲಯವಿಲ್ಲದೆ ನೌಕರರು, ಸಿಬ್ಬಂದಿ ಮತ್ತು ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ.
ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಲು ಶಾಲೆ ಕುಡಿವ ನೀರಿನ ಟ್ಯಾಂಕಿಗೆ ವಿಷ!

ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಕಿರಾತಕರನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಬೇರೆ ಧರ್ಮಕ್ಕೆ ಸೇರಿದ ಮುಖ್ಯ ಶಿಕ್ಷಕನನ್ನು ಬೇರೆಡೆಗೆ ವರ್ಗ ಮಾಡಿಸಲು ಹೀನ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ರೋಗಿಯನ್ನು ಆಸ್ಪತ್ರೆಗೆ ಸೇರಿಸಲು 8 ಕಿ.ಮೀ. ಚಟ್ಟದ ಮೇಲೆ ಹೊತೊಯ್ದರು

ಖಾನಾಪುರ ತಾಲೂಕಿನ ದಟ್ಟಾರಣ್ಯದಲ್ಲಿರುವ ಗ್ರಾಮಸ್ಥರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸಲು ಚಟ್ಟದ ಮೇಲೆ 8 ಕಿಮೀ ಸಾಗಿಸಿರುವ ಘಟನೆ ನಡೆದಿದೆ.

  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 443
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved