ಭಕ್ತರ ಉದ್ಧಾರಕ್ಕೆ ಶ್ರಮಿಸಿದ ಅರಬಾವಿ ಲಿಂ.ಸಿದ್ಧಲಿಂಗ ಶ್ರೀಅರಬಾವಿ ಮಠದ ಸಿದ್ದಲಿಂಗ ಸ್ವಾಮಿಗಳು ತಮ್ಮ ಜೀವನದುದ್ದಕ್ಕೂ ಭಕ್ತರ ಬಗ್ಗೆ ಅಪಾರ ಪ್ರೀತಿ, ಅನುಕಂಪವನ್ನು ಹೊಂದಿ, ಭಕ್ತರೋದ್ಧಾಕ್ಕಾಗಿ ತಮ್ಮ ಜೀವನವನ್ನು ಸವಿಸಿದ ಪುಣ್ಯ ಪುರುಷರಾಗಿದ್ದರು ಎಂದು ಗದಗ-ಡಂಬಳದ ಜಗದ್ಗುರುತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.