• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಪ್ರಗತಿಗೆ ಮೂಲಸೌಕರ್ಯ ಅಭಿವೃದ್ಧಿ ಅಗತ್ಯ
ಯಾವುದೇ ಭಾಗದ ಆರ್ಥಿಕ ಅಭಿವೃದ್ಧಿಗೆ ಅಲ್ಲಿನ ಮೂಲಸೌಕರ್ಯಗಳು ಅಭಿವೃದ್ಧಿಗೊಳ್ಳುವ ಅಗತ್ಯವಿದೆ. ಹಾಗಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಕಲ ರೀತಿಯ ಮೂಲ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಐತಿಹಾಸಿಕ ಕೇಂದ್ರಗಳ ಅಭಿವೃದ್ಧಿಗೆ ಅಗತ್ಯ ಅನುದಾನ: ಜಗದೀಶ ಶೆಟ್ಟರ್‌
ಜಾಗೃತ ಸ್ಥಾನವಾಗಿರುವ ಎಂ. ತಿಮ್ಮಾಪುರ ಬೈಲಮಾರುತಿ ದೇವಸ್ಥಾನವನ್ನು ಧಾರ್ಮಿಕ ದತ್ತಿ ಇಲಾಖೆಯ ಸಹಾಯದಿಂದ ಅಭಿವೃದ್ಧಿ ಪಡಿಸುವುದಾಗಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಭರವಸೆ ನೀಡಿದರು.
ಭಕ್ತರ ಉದ್ಧಾರಕ್ಕೆ ಶ್ರಮಿಸಿದ ಅರಬಾವಿ ಲಿಂ.ಸಿದ್ಧಲಿಂಗ ಶ್ರೀ
ಅರಬಾವಿ ಮಠದ ಸಿದ್ದಲಿಂಗ ಸ್ವಾಮಿಗಳು ತಮ್ಮ ಜೀವನದುದ್ದಕ್ಕೂ ಭಕ್ತರ ಬಗ್ಗೆ ಅಪಾರ ಪ್ರೀತಿ, ಅನುಕಂಪವನ್ನು ಹೊಂದಿ, ಭಕ್ತರೋದ್ಧಾಕ್ಕಾಗಿ ತಮ್ಮ ಜೀವನವನ್ನು ಸವಿಸಿದ ಪುಣ್ಯ ಪುರುಷರಾಗಿದ್ದರು ಎಂದು ಗದಗ-ಡಂಬಳದ ಜಗದ್ಗುರುತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.
ನ್ಯಾಯಾಧೀಶರಿಂದ ಯುವ ವಕೀಲರಿಗೆ ತರಬೇತಿ ಅಗತ್ಯ: ನ್ಯಾಯಾಧೀಶ ತ್ಯಾಗರಾಜ ಈನುವಳ್ಳಿ
ಬಾರ್ ಮತ್ತು ಬೆಂಜ್‌ ಒಟ್ಟಾಗಿ ಕೂಡಿಕೊಂಡು ಸೌಹಾರ್ದತೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ತ್ಯಾಗರಾಜ ಈನುವಳ್ಳಿ ಹೇಳಿದರು.
ವಿಶ್ವೇಶ್ವರಯ್ಯನವರ ಆದರ್ಶಗಳು ನಮ್ಮೆಲ್ಲರಿಗೆ ಸ್ಫೂರ್ತಿಯಾಗಲಿ: ಶಾಸಕ ಲಕ್ಷ್ಮಣ ಸವದಿ
ಜಗತ್ತಿನ ತಂತ್ರಜ್ಞಾನದಲ್ಲಿ ಎಂಜಿನಿಯರ್ ಗಳ ಪಾತ್ರ ಹಿರಿದಾಗಿದೆ. ನಾಡಿನ ಮತ್ತು ದೇಶದ ಶ್ರೇಷ್ಠ ಎಂಜಿನಿಯರ್ ಗಳು ಮಾಡಿದ ಕಾರ್ಯಗಳು ಸಾರ್ವಜನಿಕರಿಗೆ ಚಿರಸ್ಥಾಯಿಯಾಗಿ ಇಂದಿಗೂ ಉಳಿದುಕೊಂಡಿವೆ. ತಮ್ಮ ಕೆಲಸದಲ್ಲಿ ಬದ್ಧತೆ, ದೂರ ದೃಷ್ಟಿ ಇಟ್ಟುಕೊಂಡು ಕೆಲಸ ಮಾಡಬೇಕು. ಅವಕಾಶ ಸಿಕ್ಕಾಗ ವಿದೇಶಗಳಿಗೆ ಭೇಟಿ ನೀಡಿ ಎಂಜಿನಿಯರ್‌ಗಳ ಕೌಶಲ್ಯವನ್ನು ಅಧ್ಯಯನ ಮಾಡಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಆರ್ಥಿಕ, ಶೈಕ್ಷಣಿಕವಾಗಿ ವಾಲ್ಮೀಕಿ ಸಮುದಾಯ ಬಲಗೊಳ್ಳಲಿ: ಪ್ರಿಯಾಂಕಾ ಜಾರಕಿಹೊಳಿ
ವಾಲ್ಮೀಕಿ ಸಮಾಜ, ಬಾಂಧವರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಬಲಿಷ್ಠಗೊಳಿಸಬೇಕು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ವಾಲ್ಮೀಕಿ ಸಮಾಜದ ಸಮ್ಮೇಳನದಲ್ಲಿ ಜಾರಕಿಹೊಳಿ ಸಿಎಂ ಕೂಗು
ಕನ್ನಡಪ್ರಭ ವಾರ್ತೆ ಬೆಳಗಾವಿ ರಾಜ್ಯದಲ್ಲಿ ಮುಡಾ ಹಗರಣ ಮುನ್ನೆಲೆಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಗೆ ಸಂಚಕಾರ ಬರಬಹುದು ಎಂಬ ವಿಶ್ಲೇಷಣೆಗಳು ಆರಂಭವಾದೊಡನೆ ಇತ್ತ ಬೆಳಗಾವಿಯಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಪ್ರಭಾವಿ ಮುಖಂಡ ಸತೀಶ ಜಾರಕಿಹೊಳಿ ಹೆಸರು ಸಿಎಂ ಹುದ್ದೆಗೆ ಆಗಾಗ ಕೇಳಿಬರುತ್ತಿದೆ.
ಬಿಡಿಸಿಸಿ ಬ್ಯಾಂಕಿಗೆ ಯಾರಾಗ್ತಾರೆ ಬಾಸ್‌ !
ಮಹತ್ವದ ಬೆಳವಣಿಗೆಯಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದು, ಬ್ಯಾಂಕಿನ ಮುಂದಿನ ಅಧ್ಯಕ್ಷರು ಯಾರು ಎಂಬ ಪ್ರಶ್ನೆ ಈಗ ತೀವ್ರ ಕುತೂಹಲ ಮೂಡಿಸಿದೆ.
ನೀಲಿ ಬಣ್ಣದಲ್ಲಿ ಕಂಗೊಳಿಸಿದ ಕಮಲ ಬಸ್ತಿ
ಸೀಳು ತುಟಿ ಸಮಸ್ಯೆಯ ಕುರಿತು ಕಾಳಜಿ ವಹಿಸುವ ದೇಶದ ಅತಿದೊಡ್ಡ ಸಂಸ್ಥೆಯಾದ ಸ್ಮೈಲ್ ಟ್ರೈನ್ ಇಂಡಿಯಾ ಗಿನ್ನಿಸ್ ರೆಕಾರ್ಡ್ಸ್ ಗೆ ಸೇರುವ ಉದ್ದೇಶದಲ್ಲಿ ವಿಶ್ವ ನಗುವಿನ ದಿನದ ಸಂದರ್ಭದಲ್ಲಿ ಬೆಳಗಾವಿಯ ಐತಿಹಾಸಿಕ ಕಮಲ್ ಬಸ್ತಿ ಒಳಗೊಂಡಂತೆ ದೇಶದ 11 ಐತಿಹಾಸಿಕ ಪಾರಂಪರಿಕ ತಾಣಗಳನ್ನು ಬಣ್ಣದ ಬೆಳಕುಗಳಿಂದ ಬೆಳಗಿಸಿದೆ.
ರಾಜಕೀಯ ಒತ್ತಡದಿಂದ ನೋವಾಗಿ ಬಿಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ರಮೇಶ ಕತ್ತಿ
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಬಿಡಿಸಿಸಿ) ಬ್ಯಾಂಕ್‌ನ ಆಡಳಿತದಲ್ಲಿ ರಾಜಕೀಯ ಒತ್ತಡದಿಂದ ನೋವಾಗಿ ರಾಜೀನಾಮೆ ನೀಡಿದ್ದೇನೆ ಎಂದು ನಿರ್ಗಮಿತ ನಿಕಟಪೂರ್ವ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved