• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೀರಭಾಗ್ಯ ಹಾಲು ಕದ್ದು ಸಿಕ್ಕಿಬಿದ್ದ ಮುಖ್ಯಶಿಕ್ಷಕ
ಕ್ಷೀರಭಾಗ್ಯ ಯೋಜನೆಯಡಿ ಗುಂಡೇವಾಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಾಲೆಯ ಮಕ್ಕಳಿಗೆ ವಿತರಿಸಬೇಕಿದ್ದ ಹಾಲಿನ ಪಾಕೆಟ್‌ ಕದ್ದೊಯ್ಯುತ್ತಿದ್ದ ಗುಂಡೇವಾಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ತಾಲೂಕಿನ ಎಲ್ಲ ಕೆರೆಗಳನ್ನು ಸರ್ವೆ ಮಾಡಿ: ಶಾಸಕ ಬಾಬಾಸಾಹೇಬ ಪಾಟೀಲ
ಚನ್ನಮ್ಮನ ಕಿತ್ತೂರು ತಾಲೂಕಿನ ಎಲ್ಲ ಕೆರೆಗಳನ್ನು ಕೂಡಲೇ ಸರ್ವೆ ಮಾಡಬೇಕು, ಐತಿಹಾಸಿಕ ರಣಗಟ್ಟಿ ಕೆರೆಯನ್ನು ಸಹ ಸರ್ವೆ ಮಾಡುವ ಮೂಲಕ ಈ ಕೆರೆಗೆ ಹೊಸ ರೂಪ ನೀಡಬೇಕೆಂದು ಶಾಸಕ ಬಾಬಾಸಾಹೇಬ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಒಳಮೀಸಲಾತಿ ತಕ್ಷಣ ಜಾರಿಗೊಳಿಸಲು ಆಗ್ರಹ
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಕರ್ನಾಟಕ ಪ್ರದೇಶ ಮಾದಿಗರ ಸಂಘದ ಜಿಲ್ಲಾಧ್ಯಕ್ಷ ಕುಮಾರ ಗಸ್ತಿ ಆಗ್ರಹಿಸಿದ್ದಾರೆ.
ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದಿದ್ದರೆ ತಕ್ಕ ಶಾಸ್ತಿ: ಪರಶುರಾಮ ದುಡಗುಂಟಿ
ಜಿಪಂ ಹಾಗೂ ತಾಪಂ 15ನೇ ಹಣಕಾಸು ಯೋಜನೆ ಮತ್ತು ಅನಿರ್ಬಂಧಿತ ಅನುದಾನದಡಿ ಅಗತ್ಯ ಕ್ರಿಯಾಯೋಜನೆ ರೂಪಿಸಬೇಕು. ಜೆಜೆಎಂ, ಉದ್ಯೋಗ ಖಾತರಿಯಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ ಎಚ್ಚರಿಸಿದರು.
ಕಲುಷಿತ ನೀರು ಪೂರೈಸಿದರೆ ಪಿಡಿಒ, ನೀರಘಂಟಿಗಳೇ ಹೊಣೆ; ರವಿ ಬಂಗಾರೆಪ್ಪಣ್ಣವರ
ಜಲ ಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರನ್ನು ಜನಸಾಮಾನ್ಯರ ಮನೆಯ ಬಾಗಿಲಿಗೆ (ಮನೆ ಮನೆಗೆ ಗಂಗೆ) ತಲುಪಿಸುವುದು ಗ್ರಾಮ ಪಂಚಾಯತಿಯ ಜವಾಬ್ದಾರಿಯಾಗಿದೆ ಎಂದು ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪಣ್ಣವರ ಎಚ್ಚರಿಕೆ ನೀಡಿದರು.
ದಾಯಾದಿ ಕಲಹ, ದಯಾಮರಣಕ್ಕೆ ಕೋರಿಕೆ
ಹಲ್ಲೆ ದೂರು ದಾಖಲಿಸಿಕೊಳ್ಳಲು ಕುಡಚಿ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ನಮಗೆ ನ್ಯಾಯ ಕೊಡಿ ಇಲ್ಲವೆ ದಯಾಮರಣಕ್ಕೆ ಅವಕಾಶ ನೀಡಿ ಎಂದು ಹಲ್ಲೆಗೊಳಗಾದ ವ್ಯಕ್ತಿ ಕುಟುಂಬ ಸಮೇತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ದೌರ್ಜನ್ಯದ ವಿರುದ್ಧ ಮಹಿಳೆಯರು ಧೈರ್ಯವಾಗಿ ಧ್ವನಿ ಎತ್ತಿ: ಡಾ.ನಾಗಲಕ್ಷ್ಮೀ ಚೌಧರಿ
ಮಹಿಳೆಯರ ಸಂರಕ್ಷಣೆ, ಹಕ್ಕುಗಳು ಹಾಗೂ ಕಾನೂನುಗಳ ಪರಿಣಾಮಕಾರಿ ಅನುಷ್ಠಾನ, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಪಾತ್ರದ ಕುರಿತ ಕಾರ್ಯಾಗಾರವನ್ನು ರಾಜ್ಯ ಮಹಿಳಾ ಹಕ್ಕು ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉದ್ಘಾಟಿಸಿದರು.
ಲಿಂಗಾಯತ ಒಳಪಂಗಡಗಳ ಸಂಘಟನೆ ಅಗತ್ಯ: ಜಗದೀಶ ಶೆಟ್ಟರ್‌
ರಾಮದುರ್ಗ ಪಟ್ಟಣದಲ್ಲಿ ಕರ್ನಾಟಕ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕ ಆಯೋಜಿಸಿದ್ದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ಸಾಧಕರ ಸನ್ಮಾನ ಮತ್ತು ನೂತನ ಸಂಸದರಿಗೆ ಸನ್ಮಾನ ಸಮಾರಂಭವನ್ನು ಸಂಸದ ಜಗದೀಶ ಶೆಟ್ಟರ್‌ ಉದ್ಘಾಟಿಸಿದರು.
ಮಹಿಳಾ ದೌರ್ಜನ್ಯ ತಡೆಗೆ ಕಾರ್ಯನಿರ್ವಹಿಸಿ: ಡಾ.ನಾಗಲಕ್ಷ್ಮಿ ಚೌಧರಿ
ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಹಿಳಾ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ತಿಳಿಸಿದರು.
ವಿದ್ಯುತ್‌ ಸ್ಪರ್ಶಿಸಿ 13 ಜಾನುವಾರು ಸಾವು
ಯಮಕನಮರಡಿವಿದ್ಯುತ್‌ ಸ್ಪರ್ಶಿಸಿ 13 ಜಾನುವಾರುಗಳು ಮೃತಪಟ್ಟ ಘಟನೆ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಸಂಜೆ ಜರುಗಿದೆ.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 392
  • next >
Top Stories
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved