• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಥಣಿಯಲ್ಲಿ ರಾಖಿ ಖರೀದಿ ಜೋರು
ಅಥಣಿ: ಪ್ರತಿ ಶ್ರಾವಣ ಮಾಸದಲ್ಲಿ ಬರುವ ನೂಲಹುಣ್ಣಿಮೆ ರಕ್ಷಾ ಬಂಧನವನ್ನು ಹೊತ್ತು ತರುತ್ತದೆ. ಅಥಣಿ ಪಟ್ಟಣದ ಮಾರುಕಟ್ಟೆಯಲ್ಲಿ ಬಣ್ಣ ಬಣ್ಣದ ರಾಖಿಗಳನ್ನು ಖರೀದಿಸುವಲ್ಲಿ ಸಹೋದರಿಯರು ಕಳೇದು ಹೋಗಿದ್ದರು. ಬಣ್ಣ ಬಣ್ಣದ ರಾಖಿಗಳು, ವಿವಿಧ ವಿನ್ಯಾಸ ಹೊಂದಿರುವ ರಾಕಿಗಳು ಚಿಣ್ಣರನ್ನು ಮತ್ತು ಸಹೋದರಿಯರನ್ನು ಆಕರ್ಷಿಸುತ್ತಿದ್ದವು.
ಸೆ.3ಕ್ಕೆ ವೀರಭದ್ರೇಶ್ವರ ಜಯಂತಿ ಬಾಗೋಜಿಕೊಪ್ಪ ಶ್ರೀಗಳ ಕರೆ
ಕನ್ನಡಪ್ರಭ ವಾರ್ತೆ ಬೆಳಗಾವಿ ಸೆ.3ರಂದು ಮನೆ ಮನೆಗಳಲ್ಲಿ ಶ್ರೀ ವೀರಭದ್ರೇಶ್ವರ ಜಯಂತಿ ಉತ್ಸವ ಆಚರಿಸಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಶ್ರೀ ವೀರಭದ್ರೇಶ್ವರ ಜಯಂತಿ ಉತ್ಸವ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾದ ಬಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಗರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.
ಜಿಲ್ಲೆಯಲ್ಲಿ ಪ್ರಗತಿ ಕಾಣದ ವಸತಿ ಯೋಜನೆ
ಕನ್ನಡಪ್ರಭ ವಾರ್ತೆ ಬೆಳಗಾವಿ ಮುಖ್ಯಮಂತ್ರಿಗಳ ಪ್ರಗತಿ ಪರಿಶೀಲನೆಯ ನಂತರ ಜಿಲ್ಲೆಯಲ್ಲಿನ ವಸತಿ ಯೋಜನೆಯ ಪ್ರಸ್ತುತ ಪ್ರಗತಿ ಹೋಲಿಕೆ ಮಾಡಿದರೆ ಪ್ರಗತಿಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಸುಮಾರು 12,300 ರಷ್ಟು ವಸತಿ ಮನೆಗಳು ಪ್ರಾರಂಭವಾಗದಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ವಸತಿ ಯೋಜನೆಯ ಪ್ರಗತಿ ಕುರಿತು ತಾಪಂನಲ್ಲಿಯೇ ಕಡ್ಡಾಯವಾಗಿ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ಪ್ರಗತಿ ಸಾಧಿಸಬೇಕೆಂದು ಅಧಿಕಾರಿ ಹಾಗೂ ತಾಪಂ.ಸಿಬ್ಬಂದಿಗೆ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.
ಗ್ರಾಮೀಣ ಮಕ್ಕಳ ಶೈಕ್ಷಣಿಕ ಶಕ್ತಿ ದೊಡ್ಡದು
ಕನ್ನಡಪ್ರಭ ವಾರ್ತೆ ಬೆಳಗಾವಿ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಶಕ್ತಿ ದೊಡ್ಡದು. ಅದನ್ನು ಸರಿಯಾದ ದೆಸೆಯಲ್ಲಿ ಶಿಕ್ಷಕರು ಬೆಳೆಸುವಂತಾಬೇಕು. ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣವನ್ನು ಪಡೆದ ಮಕ್ಕಳ ಬೌದ್ಧಿಕಮಟ್ಟ ಉತ್ತಮವಾಗಿರುತ್ತದೆ. ಅವರಿಗೆ ಪರಿಣಾಮಕಾರಿ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ಮತ್ತಷ್ಟು ಬೆಳೆಯುತ್ತಾರೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.
ಸ್ಮಾರ್ಟ್‌ಕ್ಲಾಸ್ ವಿದ್ಯಾರ್ಥಿಗಳಿಗೆ ಬಹು ಉಪಯುಕ್ತ
ಕನ್ನಡಪ್ರಭ ವಾರ್ತೆ ಮೂಡಲಗಿ ಗ್ರಾಮೀಣ ಭಾಗದ ಶಾಲೆಗಳಿಗೆ ದೃಶ್ಯ ಮಾಧ್ಯಮಗಳನ್ನು ಬಳಕೆ ಮಾಡಿ ಅಳವಡಿಸಿದ ಪಾಠಗಳಿಗೆ ಅನುಕೂಲತೆಗಳನ್ನು ಕಲ್ಪಿಸುವಲ್ಲಿ ಸ್ಮಾರ್ಟ್‌ಕ್ಲಾಸ್ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ಹಾಗೂ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ವೈದ್ಯ ವಿದ್ಯಾರ್ಥಿನಿ ಮೇಲಿನ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಕೃತ್ಯ ಖಂಡಿಸಿ ಭಾರತೀಯ ವೈಧ್ಯಕೀಯ ಸಂಘ, ಐಎಂಎಸ್ ಸೇರಿ ವಿವಿಧ ಸಂಘಟನೆಗಳು ವೈದ್ಯಕೀಯ ಸೇವೆಯನ್ನು ಬಂದ್‌ ಮಾಡಿ ಶನಿವಾರ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗ್ರಹಿಸಿದರು.
ಮೊಂಬತ್ತಿ ಹಿಡಿದು ಐಎಂಎ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಅಥಣಿ: ಕೋಲ್ಕತ್ತಾದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆದ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಥಣಿಯಲ್ಲಿ ಐಎಂಎ ನಿಂದ ಮೊಂಬತ್ತಿಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಆರೋಪಿಗಳಿಗೆ ಕಠಿಣ ಶಿಕ್ಷೆಗೆ ವೈದ್ಯರ ಆಗ್ರಹ
ಕನ್ನಡಪ್ರಭ ವಾರ್ತೆ ಗೋಕಾಕ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಮೇಲೆ ನಡೆದ ಕ್ರೂರ ಕೃತ್ಯ ಖಂಡಿಸಿ ಇಲ್ಲಿನ ಭಾರತೀಯ ವೈದ್ಯಕೀಯ ಸಂಸ್ಥೆಯ ತಾಲೂಕು ಘಟಕದಿಂದ ಆರೋಪಿಗಳಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು, ತಹಸೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಅರ್ಪಿಸಿದರು.
ಪಾಲಿಕೆ ಸಭೆಯಲ್ಲಿ ಅನುದಾನ ಹಂಚಿಕೆ ಗದ್ದಲ
ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ವಾರ್ಡ್‌ಗಳಿಗೆ ಅನುದಾನ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ವಿಪಕ್ಷ ಸದಸ್ಯರ ಗದ್ದಲ ಜೋರಾಗಿತ್ತು. ವಾರ್ಡ್‌ವಾರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಪ್ರತಿಪಕ್ಷದ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಂಕೇಶ್ವರದಲ್ಲಿ ಖಾಸಗಿ, ಸರ್ಕಾರಿ ವೈದ್ಯರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಸಂಕೇಶ್ವರ ಕೋಲ್ಕತ್ತಾದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು, ವೈದ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ವೈದ್ಯರ ಮೇಲಾಗುತ್ತಿರುವ ಶೋಷಣೆ ತಡೆಯಲು ವಿಶೇಷ ಕಾನೂನು ರೂಪಿಸುವ ಅಗತ್ಯವಿದೆ ಎಂದು ಐಎಂಎ ಅಧ್ಯಕ್ಷ ಡಾ.ರಮೇಶ ದೊಡಭಂಗಿ ಹೇಳಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 392
  • next >
Top Stories
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್‌ನ ಇಬ್ಬರು ಉಗ್ರರು ಟ್ರಂಪ್‌ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್‌ ಸ್ಸಾರ್‌’ಗಳ ಬಳಸಿ ಭಾರತ ವಿರುದ್ಧವೇ ಪಾಕ್‌ ಅಪಪ್ರಚಾರ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved