• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಬ್ಬಗಳ‌ ಆಚರಣೆಗಳಿಂದಲೇ ವಿಶ್ವಮಟ್ಟದಲ್ಲಿ ಭಾರತ ಪ್ರಸಿದ್ಧ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಭಾರತ ಹಳ್ಳಿಗಳ ದೇಶ, ಹಬ್ಬಗಳ ದೇಶ.‌ ವಿಶೇಷ ಹಬ್ಬಗಳ ಆಚರಣೆಗಳಿಂದ ಇಡೀ ವಿಶ್ವವೇ ಇಂದು ನಮ್ಮನ್ನು ಗುರುತಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಹುಕ್ಕೇರಿಯಲ್ಲಿ ದಸರಾ ಉತ್ಸವಕ್ಕೆ ಸಂಭ್ರಮದ ಚಾಲನೆ
ಹುಕ್ಕೇರಿಸೊಬಗಿನ ವೈಭವದ ಹುಕ್ಕೇರಿ ಹಿರೇಮಠದ ದಸರಾ ಉತ್ಸವಕ್ಕೆ ಗುರುವಾರ ಗೋಕಾಕದ ಕೊಣ್ಣೂರು ಮರಡಿಮಠದ ಡಾ.ಪವಾಡೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.
ಕಿತ್ತೂರು ಉತ್ಸವ ಜ್ಯೋತಿಗೆ ಸಿಎಂ ಚಾಲನೆ
ಬ್ರಿಟೀಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ವಿಜಯ 200 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅದ್ಧೂರಿ ‘ಕಿತ್ತೂರು ವಿಜಯೋತ್ಸವ ಜ್ಯೋತಿಗೆ’ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸೌಧ ಆವರಣದಲ್ಲಿ ಚಾಲನೆ ನೀಡಿದರು.
ಇಂದು ಲಿಂ.ಸಿದ್ದಲಿಂಗ ಶ್ರೀಗಳ ಪುಣ್ಯಸ್ಮರಣೆ, ಗದ್ದುಗೆ ಉದ್ಘಾಟನೆ
ಹಲವು ವೈಶಿಷ್ಟ್ಯಗಳಿಂದ ಕೂಡಿದ ತಾಲೂಕಿನ ಅರಬಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಸಿದ್ಧಸಂಸ್ಥಾನ ಮಠದ 11ನೇ ಪೀಠಾಧಿಪತಿ ಲಿಂ.ಸಿದ್ದಲಿಂಗ ಮಹಾಸ್ವಾಮಿಗಳ ಪ್ರಥಮ ಪುಣ್ಯಸ್ಮರಣೆ, ಗುದ್ದುಗೆಯ ಉದ್ಘಾಟನೆ ಮತ್ತು ಸಂಸ್ಮರಣ ಸಂಪುಟ ಬಿಡುಗಡೆ ಸಮಾರಂಭವು ಅ.3 ರಂದು ಬೆಳಗ್ಗೆ 10.30 ಗಂಟೆಗೆ ಗದಗ-ಡಂಬಳದ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಜರುಗಲಿದೆ ಎಂದು ಶ್ರೀಮಠದ ಗುರುಬಸವಲಿಂಗ ಮಹಾಸ್ವಾಮೀಜಿ ಹೇಳಿದರು.
ಜುಗೂಳ ಸಿದ್ದಿ ಹೂಮ್ಯಾನಿಟಿ ಫೌಂಡೇಶನ್‌ಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಕಿರೀಟ
ಬೆಳಗಾವಿಯ ಅಣ್ಣಪೂರ್ಣೆಶ್ವರಿ ಹೂಮ್ಯಾನಿಟಿ ಫೌಂಡೇಶನ್‌ವರು ಕೊಡಮಾಡುವ ರಾಜ್ಯಮಟ್ಟದ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಯು ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಅನ್ನ-ಶಿಕ್ಷಣ-ಆರೋಗ್ಯ ಸೇವೆಯ ಧೇಯದೊಂದಿಗೆ ಸಮಾಜಮುಖಿ ಕಾರ್ಯ ನಿರ್ವಹಿಸುತ್ತಿರುವ ಸಿದ್ದಿ ಹೂಮ್ಯಾನಿಟಿ ಫೌಂಡೇಶನ್‌ಗೆ ಲಭಿಸಿದೆ.
ಇಂದಿನಿಂದ 11ರವರೆಗೆ ದಶಮಾನೋತ್ಸವದ ದುರ್ಗಾಮಾತಾ ದೌಡ
ಹಿಂದೂ ಧರ್ಮದ ಅರಿವು ಮೂಡಿಸುತ್ತಾ ಧರ್ಮ, ಸಂಸ್ಕೃತಿ ಉಳಿವು, ಬೆಳವಣಿಗೆಗೆ ಒತ್ತು ನೀಡುವ ಮೂಲಕ ಸಮಾಜದ ಉದ್ಧಾರಕ್ಕಾಗಿ ಶ್ರಮಸುತ್ತಿರುವ ವಿಶ್ವಹಿಂದೂ ಪರಿಷತ್ ಸಂಘಟಣೆಗೆ 60 ವರ್ಷ ತುಂಬಿ ಷಷ್ಠಬ್ಧಿ ಸಂಭ್ರಮದಲ್ಲಿರುವ ಹಿನ್ನೆಲೆಯಲ್ಲಿ ಭಜರಂಗದಳ ಸಂಘಟಣೆಯೊಂದಿಗೆ ಪಟ್ಟಣದಲ್ಲಿ 10 ವರ್ಷದ ದಶಮಾನೋತ್ಸವದ ದುರ್ಗಾಮಾತಾ ದೌಡ ಕಾರ್ಯಕ್ರಮವನ್ನು ಅ.3 ರಿಂದ 11 ರವರೆಗೆ 9 ದಿನಗಳ ಕಾಲ ಪ್ರತಿ ದಿನ ಬೆಳಗ್ಗೆ 6 ಗಂಟೆಯಿಂದ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ ಜಿಲ್ಲಾಧ್ಯಕ್ಷ ಪ್ರಮೋದಕುಮಾರ ವಕ್ಕುಂದಮಠ ಹೇಳಿದರು.
ಬೆಳಗಾವಿ-ಕಿತ್ತೂರು- ಧಾರವಾಡ ರೈಲ್ವೆ ಮಾರ್ಗ ವಿಳಂಬ
ಬೆಳಗಾವಿ- ಕಿತ್ತೂರು- ಧಾರವಾಡ ರೈಲು ಮಾರ್ಗ ಯೋಜನೆ ವಿಳಂಬವಾಗುತ್ತಿದೆ. ಆಮೆ ನಡಿಗೆಯಲ್ಲಿ ಸಾಗುತ್ತಿರುವ ಈ ಯೋಜನೆಗೆ ಭೂಸ್ವಾಧೀನ ಸಮಸ್ಯೆ ಎದುರಾಗಿದೆ. ಯೋಜನೆಯನ್ನು ಪೂರ್ಣಗೊಳಿಸಲು ರಾಜ್ಯವು ರೈಲ್ವೆ ಇಲಾಖೆಗೆ ಭೂಮಿಯನ್ನು ಹಸ್ತಾಂತರಿಸಬೇಕಾಗಿದೆ. ಪದೇ ಪದೆ ಸಭೆ ನಡೆಸುವುದಕ್ಕೆ ಈ ಯೋಜನೆ ಸೀಮಿತವಾಗಿದೆ.
ಜಾರಕಿಹೊಳಿ ಕುಟುಂಬದ ಸಮಾಜಮುಖಿ ಸೇವೆ ಸ್ಮರಣೀಯ
ಬುದ್ದ, ಬಸವ, ಅಂಬೇಡ್ಕರ್ ವಿಚಾರ ಧಾರೆಗಳನ್ನು ಮೈಗೂಡಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿರು ಜಾರಕಿಹೊಳಿ ಕುಟುಂಬದ ಸಮಾಜಮುಖಿ ಸೇವೆ ಸ್ಮರಣೀಯ ಎಂದು ಚಿಕ್ಕೋಡಿ ಸಂಪಾದನಾ ಚರಮೂರ್ತಿ ಮಠದ ಸಂಪಾದನಾ ಮಹಾಸ್ವಾಮಿಗಳು ನುಡಿದರು.
ತೇಜೋಮಯಿ ಗದ್ದಿಗೆ ನಾಟ್ಯ ಸರಸ್ವತಿ ಪ್ರಶಸ್ತಿ ಪ್ರದಾನ
ದೈಹಿಕ ಶಿಕ್ಷಕ ರಾಮಪ್ಪ ಗದ್ದಿ ಹಾಗೂ ನೇತ್ರಾವತಿ ಗದ್ದಿ ದಂಪತಿಯ ಹಿರಿಯ ಸುಪುತ್ರಿ ತೇಜೋಮಯಿ ಗದ್ದಿಗೆ ನಾಟ್ಯ ಸರಸ್ವತಿ ಪ್ರಶಸ್ತಿಯನ್ನು ವೈಷ್ಣವಿ ಲಯನ್‌ ಹಾಸ್ಪಿಟಲ್‌ನ ಮೆಡಿಕಲ್‌ ಡೈರೆಕ್ಟರ್‌, ನೇತ್ರ ತಜ್ಞರಾದ ಡಾ.ಅನಿತಾ ಪ್ರಸಾದ ಪ್ರದಾನ ಮಾಡಿದರು.
ಬೈಲಹೊಂಗಲ ಜಿಲ್ಲೆಯಾಗದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ
ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯನ್ನು ವಿಭಜಿಸುವುದಾದರೆ ಉಪವಿಭಾಗ ಕೇಂದ್ರವಾದ ಬೈಲಹೊಂಗಲ ಜಿಲ್ಲೆ ಮಾಡಲೇಬೇಕು. ಒಂದು ವೇಳೆ ಅನ್ಯಾಯವಾದರೆ ಜನತೆಯೊಂದಿಗೆ ಸೇರಿ ಉಗ್ರ ಹೋರಾಟಕ್ಕಿಳಿಯುವುದಾಗಿ ಶಾಸಕ ಮಹಾಂತೇಶ ಕೌಜಲಗಿ ಸರ್ಕಾರಕ್ಕೆ ಖಡಕ್‌ ಸಂದೇಶ ರವಾನಿಸಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved