• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶ ನಿರ್ಮಾಣಕ್ಕೆ ಸೌಹಾರ್ದತೆ ಮೂಲ ಮಂತ್ರವಾಗಲಿ: ಮಹಾದೇವ ಸನಮುರೆ
ಭಾರತದ ಸ್ವಾತಂತ್ರ್ಯವನ್ನು ಪಡೆಯುವಲ್ಲಿ ಆಗಿರುವ ಹೋರಾಟ, ತ್ಯಾಗ, ಬಲಿದಾನ ಇವೆಲ್ಲವನ್ನು ನಿತ್ಯ ಸ್ಮರಿಸಿಕೊಂಡು ಸದೃಢ ದೇಶ ಕಟ್ಟುವುದಕ್ಕೆ ಸೌಹಾರ್ದತೆ ಮೂಲ ಮಂತ್ರವಾಗಬೇಕು ಎಂದು ಮೂಡಲಗಿ ತಹಸೀಲ್ದಾರ್ ಮಹಾದೇವ ಸನಮುರೆ ಹೇಳಿದರು.
ಜನರ ಅಭಿಪ್ರಾಯ ಹೈಕಮಾಂಡ್ ಗೆ ತಿಳಿಸಿದ್ದೇನಷ್ಟೇ: ಸಚಿವ ಸತೀಶ ಜಾರಕಿಹೊಳಿ
ಗ್ಯಾರಂಟಿ ಯೋಜನೆಗಳನ್ನು ಸ್ಥಗಿತ ಮಾಡಿ, ಕಡಿತ ಮಾಡಿ ಎಂದು ನಾನು ಹೇಳಿಲ್ಲ. ಉಳ್ಳವರಿಗೆ ಕೊಡಬೇಡಿ. ಅರ್ಹರಿಗೆ ಗ್ಯಾರಂಟಿ ಯೋಜನೆ ಕೊಡಬೇಕು. ಈ ಬಗ್ಗೆ ಪರಿಷ್ಕರಣೆ ಮಾಡಬೇಕೆಂಬುದು ಜನರ ಅಭಿಪ್ರಾಯ. ಜನರ ಅಭಿಪ್ರಾಯವನ್ನೇ ನಾನು ಹೈಕಮಾಂಡ್ ಗೆ ತಿಳಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ರಾಯಣ್ಣ ಕೇವಲ ಒಂದು ಜಾತಿಗೆ ಸಿಮಿತವಲ್ಲ: ಶಂಕರರಾವ್ ಹೆಗಡೆ
ದೇಶ ಪ್ರೇಮ, ಸ್ವಾಮಿ ನಿಷ್ಠೆಗೆ ಇನ್ನೊಂದು ಹೆಸರೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ. ಬ್ರಿಟಿಷರ ವಿರುದ್ದ ಹೋರಾಡಿದ ವೀರ ಸಂಗೊಳ್ಳಿ ರಾಯಣ್ಣನ ಹೋರಾಟ ಬದುಕು, ತ್ಯಾಗ, ಬಲಿದಾನ ಯುವ ಸಮುದಾಯಕ್ಕೆ ಸ್ಫೂರ್ತಿಯಾಗಿದೆ ಎಂದು ಶಂಕರರಾವ್ ಹೆಗಡೆ ಹೇಳಿದರು.
ರಾಜ್ಯದ ಸರ್ವತೋಮುಖ ಪ್ರಗತಿಗೆ ಶ್ರಮ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ ನಗರವೂ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಿದೆ. ಈ ನಿಟ್ಟಿನಲ್ಲಿ ಹತ್ತಾರು ಹೊಸ ಹೊಸ ಯೋಜನೆಗಳನ್ನು ರೂಪಿಸಿ ಕಾಲಮಿತಿಯೊಳಗೆ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ರಾಷ್ಟ್ರಭಕ್ತಿ ತುಂಬುವ ಹರ್‌ ಘರ್‌ ತಿಂರಂಗಾ
ಭಾರತ ಸ್ವಾಂತತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್‌ ಉದ್ಯಾನವನ ಹತ್ತಿರ ಹರ್ ಘರ್ ತಿರಂಗಾ ಬೈಕ್ ರ್‍ಯಾಲಿಗೆ ಶಾಸಕ ಮಹಾಂತೇಶ ಕೌಜಲಗಿ ಚಾಲನೆ ನೀಡಿದರು.
ಅತ್ತಿ ಸಿಂಗಾರಿ, ಸೊಸಿ ಬಂಗಾರಿ ನಾಟಕ ಪ್ರದರ್ಶನ ಇಂದು
ಸಮಾಜ ಕಲ್ಯಾಣ ಇಲಾಖೆಯಿಂದ ಅತ್ಯುತ್ತಮ ನಾಟಕ ಪ್ರಶಸ್ತಿ ಪಡೆದ ಅತ್ತಿ ಸಿಂಗಾರಿ, ಸೊಸಿ ಬಂಗಾರಿ ಎಂಬ ಕೌಟುಂಬಿಕ ನಾಟಕ ಆ.15ರಿಂದ ನಗರದ ಎನ್‌ಎಸ್‌ಎಫ್ ರಸ್ತೆಯಲ್ಲಿನ ಟೆಂಟ್‌ನಲ್ಲಿ ನಡೆಯಲಿದೆ ಎಂದು ನಾಟಕ ಕಂಪನಿ ಸಂಚಾಲಕ, ಕಥೆ ರಚನೆಕಾರ ಆನಂದ ಬೆಂಗಳೂರು ಹೇಳಿದರು.
ಸಂವಿಧಾನದ ಪ್ರತಿಜ್ಞಾ ವಿಧಿ ಸ್ವೀಕಾರ
ಘಟಪ್ರಭಾಪುರಸಭೆ ಕಾರ್ಯಾಲಯ ಆವರಣದಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಭಾರತದ ತ್ರಿವರ್ಣ ಧ್ವಜ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ: ಶಾಸಕ ಸವದಿ
ಭಾರತದ ತ್ರಿವರ್ಣ ಧ್ವಜ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ. ಇದಕ್ಕೆ ಚ್ಯುತಿ ಬಾರದಂತೆ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶಪ್ರೇಮ ಮೆರೆಯಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಸಮುದಾಯ ಬಾನುಲಿ ಕೇಂದ್ರ ಉದ್ಘಾಟನೆ ನಾಳೆ
ಗೋಕಾಕ ಶಿಕ್ಷಣ ಸಂಸ್ಥೆಯ 60ನೇ ವರ್ಷದ ಸವಿನೆನಪಿಗಾಗಿ ವಾಯ್ಸ್ ಆಫ್ ಗೋಕಾಕ 89.6 ಸಮುದಾಯ ಬಾನುಲಿ ಕೇಂದ್ರವನ್ನು ಆಗಸ್ಟ್ 16ರಂದು ಮಧ್ಯಾಹ್ನ 3 ಗಂಟೆಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಗೋಕಾಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವನಾಥ ಕಡಕೋಳ ಹೇಳಿದರು.
ಹಣಮಂತಗೌಡ ಚನ್ನಾಳ ಅವರಾದಿ ಗ್ರಾಪಂ ಅಧ್ಯಕ್ಷ
ಮೂಡಲಗಿ ತಾಲೂಕಿನ ಅವರಾದಿ ಗ್ರಾಮ ಪಂಚಾಯತಿಗೆ ಮಂಗಳವಾರ ಜರುಗಿದ ಅಧ್ಯಕ್ಷರ ಚುನಾವಣೆಯಲ್ಲಿ ಅವರಾದಿ ಗ್ರಾಪಂ ವ್ಯಾಪ್ತಿಯ ಹಣಮಂತಗೌಡ ಚನ್ನಾಳ ಅವಿರೋಧ ಆಯ್ಕೆಯಾದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 392
  • next >
Top Stories
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
ಉಗ್ರರ ವಿರುದ್ಧ ಪಾಕ್‌ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved