• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಪಿಚೇಷ್ಟೆಗೆ ಬೆಚ್ಚಿಬಿದ್ದ ಕಾಗವಾಡ ಜನತೆ
ಕನ್ನಡಪ್ರಭ ವಾರ್ತೆ ಕಾಗವಾಡ ಪಟ್ಟಣದಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಕಪಿಚೇಷ್ಟಿಯಿಂದ ಶಾಲಾ ಮಕ್ಕಳು, ಮಹಿಳೆಯರು, ವಯೋವೃದ್ಧರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದು, ಹೊರಗೆ ಬರಲು ಹೆದರುತ್ತಿದ್ದಾರೆ. ಬೆಳಗ್ಗೆ ಆಯಿತೆಂದರೆ ಕೋತಿಗಳ ಕಾಟದ್ದೇ ಚಿಂತೆ ಜನರನ್ನು ಕಾಡುತ್ತಿದೆ. ಶಾಲಾ ಮಕ್ಕಳ ಬ್ಯಾಗ್‌ ಕಿತ್ತುಕೊಳ್ಳಲು ಪ್ರಯತ್ನಿಸುತ್ತಿವೆ. ಹೆದರಿ ಮಕ್ಕಳು ಕಿರುತ್ತ ಓಡಿದರೆ ಅವರ ಮೇಲೆ ದಾಳಿ ನಡೆಸುತ್ತವೆ. ಪ್ರತಿನಿತ್ಯ ಮಕ್ಕಳನ್ನು ಶಾಲೆಗೆ ಬಿಡುವುದು ಮಹಿಳೆಯರಿಗೆ ದೊಡ್ಡ ಸಮಸ್ಯೆಯಾಗಿದೆ.
₹5 ಲಕ್ಷ ಪರಿಹಾರ ಚೆಕ್ ವಿತರಿಸಲು ಅಧಿಕಾರಿಗಳಿಗೆ ಸೂಚನೆ
ಕನ್ನಡಪ್ರಭ ವಾರ್ತೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹುಲುಗಬಾಳ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಲಕ್ಷ್ಮಣ ಸವದಿ ಕೃಷ್ಣಾ ನದಿ ಪ್ರವಾಹಲ್ಲಿ ಸಿಲುಕಿ ಮೃತಪಟ್ಟ ಬಾಳು ಚವ್ಹಾಣ ಮನೆಗೆ ತೆರಳಿ ಕುಟುಬಸ್ಥರಿಗೆ ಧೈರ್ಯ ತುಂಬಿದರು. ಕುಟುಂಬದ ಜೀವನ ನಿರ್ವಹಣೆಗೆ ಅನುಕೂಲವಾಗಲೆಂದು ಧನ ಸಹಾಯ ಮಾಡಿದರು.
ಕಠಿಣ ಪರಿಶ್ರಮದಿಂದ ಉನ್ನತ ಸಾಧನೆ ಮಾಡಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಅತ್ಯಂತ ಪರಿಶ್ರಮ ಪಡುವ ಸಮಾಜ ಎಂದೇ ಗುರುತಿಸಿಕೊಂಡಿರುವ ಗಾಣಿಗ ಸಮಾಜದಲ್ಲಿ ಜನಿಸಿ ದೇಶದ ಪ್ರಧಾನಿ ಹುದ್ದೆಯಂತಹ ಮಹತ್ವದ ಸ್ಥಾನ ಅಲಂಕರಿಸಿರುವ ನರೇಂದ್ರ ಮೋದಿ ಅವರಂತೆ, ಗಾಣಿಗ ಸಮಾಜ ಬಂಧುಗಳು ಕಠಿಣ ಪರಿಶ್ರಮ ಸಾಧಿಸಿ ಸಾಧನೆ ಮಾಡಬೇಕು ಎಂದು ಖ್ಯಾತ ವೈದ್ಯೆ ಹಾಗೂ ಲೇಖಕಿ ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಹೇಳಿದರು.
ಜಿಲ್ಲೆಯ 20 ಸಾವಿರ ಬಿಪಿಎಲ್ ಕಾರ್ಡ್ ರದ್ದು!
ಕನ್ನಡಪ್ರಭ ವಾರ್ತೆ ಹುಕ್ಕೇರಿ ಬಡವರಲ್ಲದಿದ್ದರೂ ವೈದ್ಯಕೀಯ ಚಿಕಿತ್ಸೆ, ಅನ್ನಭಾಗ್ಯ ಅಕ್ಕಿ, ಗೃಹಲಕ್ಷ್ಮೀ ಸೇರಿದಂತೆ ವಿವಿಧ ಯೋಜನೆಗಳಡಿ ಲಾಭ ಪಡೆಯುವ ಉದ್ದೇಶದಿಂದ ಅಕ್ರಮವಾಗಿ ಪಡೆದುಕೊಂಡಿದ್ದ 19,969 ಅಧಿಕ ಆದ್ಯತಾ (ಬಿಪಿಎಲ್) ಕಾರ್ಡ್‌ಗಳನ್ನು ಪತ್ತೆ ಹಚ್ಚಿರುವ ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅವುಗಳನ್ನು ರದ್ದುಗೊಳಿಸಿ ಸ್ಪೇಷಲ್ ಡ್ರೈವ್ ನಡೆಸಿದೆ.
ಬಾರ್‌ ವಿರುದ್ಧದ ಹೋರಾಟಕ್ಕೆ ಬೆಂಬಲ
ಪಾಲಬಾವಿ: ಗ್ರಾಮದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಗೆ ನೀಡಿರುವ ಪರವಾನಗಿ ರದ್ದುಪಡಿಸಲು ಆಗ್ರಹಿಸಿ ಧರಣಿ ಸತ್ಯಾಗ್ರಹಕ್ಕೆ ರೈತ ಸಂಘಟನೆ ಬೆಂಬಲ ಸೂಚಿಸಿತು. ಧರಣಿ ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸದಲಗಾದ ಧರಿಖಾನ್ ಅವರು ಮಾತನಾಡಿ, ಕುಡಿತದಿಂದ ಬಡ ರೈತ ಕುಟುಂಬಗಳು, ಪರಿಶಿಷ್ಟ ಕುಟುಂಬಗಳು ಬೀದಿ ಪಾಲಾಗುತ್ತವೆ. ಗ್ರಾಮದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.
ವಿದ್ಯೆ ಸುಂದರ ವ್ಯಕ್ತಿತ್ವ ರೂಪಿಸುತ್ತದೆ: ಡಾ.ಅಲ್ಲಮಪ್ರಭು ಸ್ವಾಮೀಜಿ
ಜಗತ್ತಿನಲ್ಲಿ ಯಾರಿಂದಲೂ ಕದಿಯಲಾಗದ, ಯಾರಿಗೂ ತೆರಿಗೆ ರೂಪದಲ್ಲಿ ನೀಡಲಾಗದ, ಯಾರಿಗೂ ಪಾಲು ನೀಡಲಾಗದ ಹಾಗೂ ಎಷ್ಟೇ ಖರ್ಚು ಮಾಡಿದರೂ ತೀರದ ಸಂಪತ್ತು ವಿದ್ಯೆ ಎಂದು ನಾಗನೂರ ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.
22ರಂದು ಬಣಜಿಗ ಸಂಘದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ
ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ತಾಲೂಕು ಘಟಕದ 16ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆ. 22ರಂದು ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಸದ್ಯ ಕೃಷ್ಣಾ ಶಾಂತ, ನಿಂತಿಲ್ಲ ಆತಂಕ
ಕೃಷ್ಣಾ ಪ್ರವಾಹದಿಂದ ಮನೆಗಳಿಗೆ ನೀರು ನುಗ್ಗಿದ್ದರಿಂದ ಎಲ್ಲವನ್ನೂ ಇದ್ದಲ್ಲಿಯೇ ಬಿಟ್ಟು ಮನೆ ತೊರೆದು ಕಾಳಜಿ ಕೇಂದ್ರಗಳಿಗೆ ಆಶ್ರಯ ಪಡೆದಿದ್ದ ನೆರೆ ಸಂತ್ರಸ್ತರು ಕೃಷ್ಣೆ ಆರ್ಭಟ ಕಡಿಮೆಯಾಗಿರುವುದರಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಹಿಂಡಲಗಾ ಜೈಲಿನ ಮೇಲೆ ಪೊಲೀಸ್‌ ದಾಳಿ
ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ಶನಿವಾರ ಬೆಳ್ಳಂಬೆಳಗ್ಗೆ ಪೊಲೀಸ್‌ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಹಲವಾರು ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ತಳೇವಾಡಿ ಸ್ಥಳಾಂತರಕ್ಕೆ ಸ್ಥಳಾಂತರಕ್ಕೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ
ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗ್ರಾಮಸ್ಥರ ಸಭೆ ನಡೆಸಿದರು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 392
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved