• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳ ಮೀಸಲಾತಿ ಜಾರಿಗೆ ಆಗ್ರಹ
ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜಿ.ಐ.ಬಾಗೇವಾಡಿ ಕಾಲೇಜಿನಲ್ಲಿ ಡಾ.ಕೋರೆ ಜನ್ಮ ದಿನಾಚರಣೆ
ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರ 78ನೇ ಜನ್ಮದಿನಾಚರಣೆ ಅಂಗವಾಗಿ ಶುಕ್ರವಾರ ಸ್ಥಳೀಯ ಜಿ.ಐ.ಬಾಗೇವಾಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿವಿಧ ಸಾಮಾಜಿಕ, ಶೈಕ್ಷಣಿಕ, ಪರಿಸರ ಸಂರಕ್ಷಣಾ ಹಾಗೂ ಜನಪರ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು.
ವ್ಯಸನ ಮುಕ್ತ ಸಮಾಜಕ್ಕಾಗಿ ಮುಂದಾಗಿ
ಭವ್ಯ ಭಾರತದ ಭವಿಷ್ಯ ರೂಪಿಸಬೇಕಾಗಿರುವ ಯುವ ಸಮೂಹ ವ್ಯಸನಿಗಳ ಸಹವಾಸ ಹಾಗೂ ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಕಳವಳ ವ್ಯಕ್ತಪಡಿಸಿದರು.
ಪತ್ರಕರ್ತರ ಕಾರ್ಯ ಅತ್ಯಂತ ಸವಾಲಿನದು
ಪತ್ರಿಕೆಗಳು ಪ್ರಸಕ್ತ ವಿದ್ಯಮಾನಗಳನ್ನು ನಿರ್ಭಯ, ನಿಷ್ಠುರ, ನಿಷ್ಪಕ್ಷಪಾತ ಮತ್ತು ಸತ್ಯದಾಯಕ ವರದಿಗಳನ್ನು ಬಿತ್ತರಿಸಿ ನಾಗರಿಕ ಸಮಾಜ ನಿರ್ಮಿಸುವ ಹೊಣೆಗಾರಿಕೆ ಮಾಡುತ್ತವೆ ಎಂದು ಅಥಣಿ ತಾಲೂಕಿನ ತಹಸೀಲ್ದಾರ್‌ ಶಿ.ಹು.ಭೋಸಗಿ ಹೇಳಿದರು.
ಸಮಾಜಕ್ಕೆ ಡಾ.ಕೋರೆಯವರ ಕೊಡುಗೆ ಅನುಪಮ
ಭೂಮಿಗೆ ಬಿದ್ಧ ಫಲ, ಎದೆಗೆ ಬಿದ್ದ ಅಕ್ಷರ ಎರಡೂ ಕೂಡ ಫಲಕೊಡುತ್ತವೆ. ನಾವು ಫಲಕೊಡುವ ವ್ಯಕ್ತಿಗಳಾಗಬೇಕು. ಬದುಕಿನಲ್ಲಿ ಶ್ರಮಪಡಬೇಕು. ಹುಟ್ಟು ಸಾವುಗಳ ನಡುವಿನ ಈ ಬದುಕು ಕ್ಷಣಿಕ ಇದನ್ನು ಅರ್ಥಪೂರ್ಣಗೊಳಿಸಬೇಕು ಡಾ.ಪ್ರಭಾಕರ ಕೋರೆಯವರು ಸಮಾಜಮುಖಿಯಾಗಿ ಬದುಕನ್ನು ಭವ್ಯತೆಗೇರಿಸಿಕೊಂಡವರು ಎಂದು ಕೊಪ್ಪಳ ಗವಿಸಿದ್ಧೇಶ್ವರಮಠದ ಜಗದ್ಗುರು ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ನುಡಿದರು.
ದೇಶಭಕ್ತಿ ಪುಸ್ತಕ ಪ್ರಕಟಿಸಿದರೇ ₹25 ಸಾವಿರ ಸಹಾಯಧನ
ಪಠ್ಯಪುಸ್ತಕಗಳ ಅಧ್ಯಯನದ ಜೊತೆ ಪಠ್ಯೇತರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಾಜಿ ಸೈನಿಕರು ದೇಶದ ವೀರರ ಮತ್ತು ದೇಶಭಕ್ತಿ ಮೂಡಿಸುವ ಪುಸ್ತಕ ಪ್ರಕಟಿಸಿದರೇ ಈರಮ್ಮ ಯಾದವಾಡ ಟ್ರಸ್ಟ್‌ದಿಂದ ₹25 ಸಾವಿರ ಸಹಾಯಧನ ನೀಡುವೆ ಎಂದು ಶ್ರೀಧನಲಕ್ಷ್ಮೀ ಶುಗರ್ ಅಧ್ಯಕ್ಷ ಮಲ್ಲಣ್ಣ ಯಾದವಾಡ ಘೋಷಣೆ ಮಾಡಿದರು.
ಮಾಮನಿಯವರಿಗೆ ನಮ್ಮೆಲ್ಲರ ಸಂಪೂರ್ಣ ಬೆಂಬಲ
ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕಿನ ಚುನಾವಣೆಯನ್ನು ಪಕ್ಷಾತೀತ ಮತ್ತು ಜ್ಯಾತ್ಯಾತೀತವಾಗಿ ಸಹಕಾರ ತತ್ವದಡಿಯಲ್ಲಿ ಮಾಡಲಾಗುತ್ತಿದ್ದು, ಸವದತ್ತಿ ಭಾಗದ ಪಿಕೆಪಿಎಸ್ ಅಭ್ಯರ್ಥಿಯನ್ನಾಗಿ ವಿರುಪಾಕ್ಷ ಮಾಮನಿಯವರನ್ನು ಎಲ್ಲರ ಸಹಮತದೊಂದಿಗೆ ನಮ್ಮ ಪೆನಲ್‌ನ ಅಭ್ಯರ್ಥಿಯನ್ನಾಗಿ ಮಾಡಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ರೈತರು ಸಂಕಷ್ಟಕ್ಕೆ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತ ಸಮುದಾಯ ಅತ್ಯಂತ ಸಂಕಷ್ಟಕ್ಕೆ ಸಿಲುಕಿದೆ. ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು.
ನಾವು ಹೊರಗಿನವರಲ್ಲ, ವಿದೇಶದಿಂದ ಬಂದಿಲ್ಲ
ನಾವು ಹೊರಗಿನವರಲ್ಲ, ವಿದೇಶದಿಂದ ಬಂದಿಲ್ಲ. ಈ ಜಿಲ್ಲೆಯವರೇ ಆಗಿದ್ದೇವೆ. ಸಹಕಾರ ಸಂಘಗಳ ಹಿತಕ್ಕಾಗಿ ನಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಉಗಾರ-ಕುಡಚಿ ಸೇತುವೆ ಸಂಚಾರಕ್ಕೆ ಮುಕ್ತ
ಕಳೆದ 3 ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣ ಇಳಿಕೆ ಕಂಡು ಬಂದಿದ್ದು, ಉಕ್ಕಿ ಹರಿಯುವ ಕೃಷ್ಣೆ ಈಗ ಶಾಂತಳಾಗಿದ್ದರಿಂದ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರುವ ಉಗಾರ-ಕುಡಚಿ ಮಾರ್ಗದ ಸೇತುವೆ ಗುರುವಾರ ನಸುಕಿನ ಜಾವ ಸಂಚಾರಕ್ಕೆ ಮುಕ್ತಗೊಂಡಿದೆ. ಇದರಿಂದ ಜನರು ನಿಟ್ಟುಸಿರು ಬಿಡುತ್ತಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 443
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved