• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಂದಿನಿ ಸೊಸೈಟಿ ಇತರೆ ಸಂಸ್ಥೆಗಳಿಗೆ ಮಾದರಿ
ತಾಲೂಕಿನಲ್ಲಿರುವ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೇರಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯ. ರೈತರ ಸಹಕಾರದೊಂದಿಗೆ ಸಂಸ್ಥೆಯು ಉತ್ತರೋತ್ತರವಾಗಿ ಬೆಳೆದು ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಕೃಷ್ಣ ಸಹಕಾರಿಗೆ ಅತ್ಯುತ್ತಮ ತಾಂತ್ರಿಕ ದಕ್ಷತೆ ಪ್ರಶಸ್ತಿ
ರಾಜ್ಯದಲ್ಲಿ 2023-24ರ ಕ್ರಷಿಂಗ್ ಸೀಸನ್‌ಗಾಗಿ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯು ಅತ್ಯುತ್ತಮ ತಾಂತ್ರಿಕ ದಕ್ಷತೆ ಪ್ರಶಸ್ತಿ (ಸಹಕಾರಿ ಸಕ್ಕರೆ ಕಾರ್ಖಾನೆ)ಯನ್ನು ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಗೆ ನೀಡಿರುವುದು ಸಂತೋಷದ ಸಂಗತಿ ಎಂದು ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಹೇಳಿದರು.
ಮಳೆ, ಪ್ರವಾಹ ಸ್ಥಿತಿಗತಿ ಪರಿಶೀಲಿಸಿದ ಸಿಇಒ ಶಿಂಧೆ
ಪಟ್ಟಣದ ಮಲಪ್ರಭಾ ನದಿ ತೀರ ಸೇರಿದಂತೆ ತಾಲೂಕಿನ ವಿವಿಧೆಡೆ ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆ ಮಂಗಳವಾರ ಭೇಟಿ ನೀಡಿ ತಾಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ಪ್ರವಾಹದ ಸ್ಥಿತಿಗತಿ ಪರಿಶೀಲನೆ ನಡೆಸಿದರು.
ಹಂತ-ಹಂತವಾಗಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮ
ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದೆಯಾಗಿ ಒಂದು ವರ್ಷ ಅವಧಿಯಲ್ಲಿ ರಾಯಬಾಗ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹25 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿದೆ. ಹಂತ-ಹಂತವಾಗಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಭರವಸೆ ನೀಡಿದರು.
ಮೋದಿ ಸರ್ಕಾರದ ಸಾಧನೆ ಪ್ರತಿಯೊಬ್ಬರಿಗೆ ಮುಟ್ಟಿಸಿ
ವಿಕಸಿತ ಭಾರತದ ಅಮೃತಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ 11 ವರ್ಷದ ಅಂಗವಾಗಿ ಕಾಗವಾಡ ಬಿಜೆಪಿ ಮಂಡಲದ ವಿಕಸಿತ ಭಾರತ ಸಂಕಲ್ಪ ಸಭೆ ಜರುಗಿತು.
ಪುರಸಭೆಯ ಉಪಾಧ್ಯಕ್ಷರಾಗಿ ಸಚಿನ ಭೋಪಳೆ ಅವಿರೋಧ ಆಯ್ಕೆ
4 ತಿಂಗಳ ಅವಧಿಗಾಗಿ ಸಂಕೇಶ್ವರ ಪುರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಸದಸ್ಯ ಸಚಿನ ಭೋಪಳೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರವಾಹ ಭೀತಿ, ರಸ್ತೆ ಸಂಚಾರಕ್ಕೆ ಸಂಚಕಾರ
ತಾಲೂಕಿನಲ್ಲಿ ರಭಸವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಲಪ್ರಭಾ, ಮಹದಾಯಿ ಮತ್ತು ಪಾಂಡರಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಜಲಮೂಲಗಳಿಗೆ ಅಡ್ಡಲಾಗಿ ನಿರ್ಮಾಣಗೊಂಡ ಎಲ್ಲ ಸೇತುವೆಗಳ ಮೇಲೂ ನೀರು ಹರಿಯಲಾರಂಭಿಸಿದೆ.
ಬೈಲಹೊಂಗಲ, ಸೊಗಲ, ಸವದತ್ತಿ ಮಾರ್ಗವಾಗಿ ಹೊಸ ರೈಲ್ವೆ ಮಾರ್ಗ ರಚಿಸಿ
ಬೆಳಗಾವಿ-ಬೈಲಹೊಂಗಲ-ಸೊಗಲ-ಸವದತ್ತಿ ಮಾರ್ಗವಾಗಿ ಧಾರವಾಡ ಸಂಪರ್ಕ ಹೊಂದುವ ಹೊಸ ರೈಲ್ವೆ ಮಾರ್ಗ ರಚಿಸುವಂತೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಮಹಾರಾಷ್ಟ್ರದಿಂದ ಸೋಗಲ ಶ್ರೀಕ್ಷೇತ್ರ ಮತ್ತು ರೇಣುಕಾ ಯಲ್ಲಮ್ಮ ಕ್ಷೇತ್ರಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಹಾಗೂ ಈ ಭಾಗದ ಸರಕು ಸಾಗಾಣಿಕೆಗೆ ಆದ್ಯತೆ ನೀಡಲು, ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಈ ಮಾರ್ಗ ಅತ್ಯವಶ್ಯಕವಾಗಿದೆ. ಈ ಬಗ್ಗೆ ರೈಲ್ವೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ನೈಋತ್ಯ ರೈಲ್ವೆ ವಿಭಾಗದ ಡಿಆರ್‌ಯುಸಿಸಿ ಸದಸ್ಯ ಎಫ್.ಎಸ್.ಸಿದ್ದನಗೌಡ ರೈಲ್ವೆ ಸಲಹಾ ಮಂಡಳಿ ಸಭೆಯಲ್ಲಿ ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನ : ಜಗದೀಶ್ ಶೆಟ್ಟರ್

ಕಾಂಗ್ರೆಸ್ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನವಾಗುವ ಸಾಧ್ಯತೆಗಳಿವೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದರು.

ಆಲಸ್ಯತನ ತೋರುವ ಅಧಿಕಾರಿಗಳು ವರ್ಗಾಯಿಸಿಕೊಂಡು ತೊಲಗಿ
ಸಾರ್ವಜನಿಕರಿಗೆ ಉಪಯೋಗವಾಗಲಿ ಎಂದು ಸರ್ಕಾರದಿಂದ ಕಾಡಿ ಬೇಡಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ತಂದರೇ ಆಯಾ ಇಲಾಖೆಯ ಅಧಿಕಾರಿಗಳಿಂದ ಸಕಾಲದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸದೇ ಆಲಸ್ಯತನ ತೋರುವ ಅಧಿಕಾರಿಗಳು ನನ್ನ ಕ್ಷೇತ್ರದಲ್ಲಿ ಬೇಡ. ನೀವು ಬೇರೆಡೆಗೆ ವರ್ಗಾಯಿಸಿಕೊಂಡು ತೊಲಗಿ ಎಂದು ಕಾಗವಾಡ ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 424
  • next >
Top Stories
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
ರೇ* ಕೇಸಲ್ಲಿ ಪ್ರಜ್ವಲ್‌ ದೋಷಿ
ಧರ್ಮಸ್ಥಳ ಗ್ರಾಮ ಕೇಸ್‌: ನಿನ್ನೆ ಸಿಗದ ಅವಶೇಷ
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕನ್ನಡಕ್ಕೆ ಎರಡು ಗರಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved