• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಮೇಳ, ಜಾನುವಾರು ಜಾತ್ರೆಯ ಬ್ಯಾನರ್ ಬಿಡುಗಡೆ
ನ.19, 20 ಹಾಗೂ 21 ರಂದು ಮೂರು ದಿನಗಳ ಕಾಲ ನಡೆಯುವ ಬೃಹತ್ ಕೃಷಿ ಮೇಳ ಮತ್ತು ಜಾನುವಾರು ಜಾತ್ರೆಯ ಪ್ರಚಾರ ಬ್ಯಾನರ್‌ಗಳನ್ನು ಮಂಗಳವಾರ ಜಾನುವಾರು ಜಾತ್ರೆಯ ಸಮಿತಿ ಸದಸ್ಯರು ಬಿಡುಗಡೆಗೊಳಿಸಿದರು.
ಯಲ್ಲಮ್ಮನಗುಡ್ಡದ ದೈವಿವನದಲ್ಲಿನ ಶ್ರೀಗಂಧ ಮರಕಳ್ಳತನ
ಶ್ರೀಗಂಧ ಕಳ್ಳತನವನ್ನು ಸೂಕ್ತ ತನಿಖೆ ನಡೆಸಲು ಅರಣ್ಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಶಾಸಕ ವಿಶ್ವಾಸ ವೈದ್ಯ ನಿರ್ದೇಶನ ನೀಡಿದ್ದಾರೆ.
ಅಸಾಂವಿಧಾನಿಕ ವಕ್ಫ್‌ ರದ್ದುಪಡಿಸಲು ಒಗ್ಗೂಡುವುದು ಅವಶ್ಯ
ವಕ್ಫ್‌ ಕಾಯ್ದೆ ಮುಸ್ಲಿಂ ಮತ್ತು ಕುರಾನ್ ನಿಯಮಗಳಿಗೂ ಒಗ್ಗುವುದಿಲ್ಲ ಎಂದು ಜನಜಾಗೃತಿ ಸಭೆಯಲ್ಲಿ ಕೊಲ್ಲಾಪುರ ಕನ್ಹೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಹೇಳಿದರು.
ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿಯಲ್ಲಿ ತಡರಾತ್ರಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಆಟೋ ಚಾಲಕನ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಸೋಮವಾರ ತಡರಾತ್ರಿ ಬೆಳಗಾವಿ ಮಾರುತಿ ನಗರದ ಬಳಿಯ ಎಸ್‌ಸಿ ಮೋಟರ್ಸ್ ಬಳಿ ಘಟನೆ ನಡೆದಿದೆ.
ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಢವಳೇಶ್ವರ ಕಚೇರಿ ಹಾಗೂ ನಿಪ್ಪಾಣಿ ನಗರದ ಸಾವಂತ್ ಕಾಲೋನಿಯ ಬಾಡಿಗೆ ಬಂಗಲೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.
ರೈಲು ಮಾರ್ಗದ ಹೋರಾಟಕ್ಕೆ ವ್ಯಾಪಕ ಬೆಂಬಲ
ರಾಮದುರ್ಗ: ಲೋಕಾಪುರ-ರಾಮದುರ್ಗ-ಧಾರವಾಡ ರೈಲು ಮಾರ್ಗಕ್ಕೆ ಒತ್ತಾಯಿಸಿ ಪಟ್ಟಣದಲ್ಲಿ ನಡೆದ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು.
ಕತ್ತಿ ನಂತರ ಡಿಸಿಸಿ ಬ್ಯಾಂಕ್‌ಗೆ ಯಾರ ಸಾರಥ್ಯ?
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ನ.13ರಂದು ನೂತನ ಅಧ್ಯಕ್ಷರ ಆಯ್ಕೆ ನಡೆಯಲಿದ್ದು, ಯಾರು ಅಧ್ಯಕ್ಷರಾಗುತ್ತಾರೆಂಬ ಕುತೂಹಲ ಮೂಡಿದೆ.
ವಕ್ಫ್‌ ಆಸ್ತಿ ವಿವಾದ; ಶಾಸಕರಿಗೆ ನ.25 ಮುಸ್ಲಿಂ ರೈತರ ಗಡುವು
ಅಥಣಿ ತಾಲೂಕಿನ ಅನಂತಪುರ ಗ್ರಾಮದ ದರ್ಗಾದಲ್ಲಿ ಸಭೆ ನಡೆಸಿದ ಮುಸ್ಲಿಂ ಸಮದಾಯದ ರೈತರು, ನ.25 ರೊಳಗಾಗಿ ಅನಂತಪುರ, ಬಳ್ಳಿಗೇರಿ ಗ್ರಾಮದ 60ಕ್ಕೂ ಅಧಿಕ ರೈತರ ಜಮೀನಿನ ಪಹಣಿಯಲ್ಲಿ ನೊಂದಣಿಯಾದ ವಕ್ಫ್‌ ಹೆಸರು ತೆರವುಗೊಳಿಸಬೇಕು ಎಂದು ಕಾಗವಾಡ ಹಾಗೂ ಅಥಣಿ ಶಾಸಕರಿಗೆ ಗಡುವು ನೀಡಿದ್ದು, ಇಲ್ಲವಾದರೆ ಸರ್ಕಾರದ ವಿರುದ್ಧ ತೀವ್ರ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ.
ಸಮಾಜಮುಖಿ ಕಾರ್ಯಗಳಿಗೆ ಕೈಜೋಡಿಸಿದ ಗುರುಸಿದ್ಧ ಶ್ರೀ: ಡಾ.ಪ್ರಭಾಕರ ಕೋರೆ
ಕೆಎಲ್ಇ ಸಂಸ್ಥೆಗೆ ಕಾರಂಜಿಮಠ ನೀಡಿದ ದೇಣಿಗೆ ಸದಾಕಾಲ ಸ್ಮರಿಸಿಕೊಳ್ಳುವಂತದ್ದು . ಹಲವಾರು ಸಂಸ್ಥೆಗಳಿಗೆ ದೇಣಿಗೆ ನೀಡಿದ ಕಾರಂಜಿಮಠ ದಾನಮ್ಮದೇವಿ ದೇವಸ್ಥಾನ ಸೇರಿದಂತೆ ಬಹಳಷ್ಟು ಕಡೆ ಬೆಳವಣಿಗೆಗೆ ಅನುಕೂಲ ಮಾಡಿದೆ. ಆದರೆ, ಎಲ್ಲಿಯೂ ಹೇಳಿಕೊಂಡಿಲ್ಲ. ಶ್ರೀಗಳದ್ದು ಯಾವಾಗಲೂ ನೀಡುವ ಕೈ. ತಾವು ಮಾಡಿದ ಕಾರ್ಯಗಳಿಗೆ ಪ್ರಚಾರ ಬಯಸಿದವರಲ್ಲ ಎಂದು ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
ಬಡ ವಸತಿ ರಹಿತರಿಗೆ ಮನೆಗಳ ಭಾಗ್ಯ..!
ಸೌಹಾರ್ದತೆಯ ಪ್ರತೀಕ ಎನಿಸಿರುವ ಪಟ್ಟಣದ ವಸತಿ ರಹಿತ ಬಡವರಿಗೆ ಇದೊಂದು ಸಿಹಿ ಸುದ್ಧಿ. ಸರ್ವರಿಗೂ ಸೂರು ಕಲ್ಪಿಸುವ ಸರ್ಕಾರದ ಆಶಯ ಅನುಷ್ಠಾನಕ್ಕೆ ಪೂರಕವಾಗಿ ಹುಕ್ಕೇರಿ ಪುರಸಭೆ ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿವೆ.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 468
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved