• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಿಗೆ ರಾಜಕೀಯ, ಆಡಳಿತದ ಅರಿವು ಅವಶ್ಯಕ: ಮನ್ನಾಪೂರ
ದೇಶದ ಆಡಳಿತ ಪ್ರಕ್ರಿಯೆಯ ಪರಿಪೂರ್ಣ ಜ್ಞಾನ ಇಂದಿನ ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ ಎಂದು ಮೂಡಲಗಿಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಜಿ.ಎಸ್. ಮನ್ನಾಪೂರ ಹೇಳಿದರು.
ಹುಕ್ಕೇರಿ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸರ್ಕಾರಿ ಅಧಿಕಾರಿಯೊಬ್ಬರ ಹೆಗಲಿಗೆ ಮೂರು ಕಚೇರಿಗಳ ಹೊಣೆ!
ಒಬ್ಬ ಸರ್ಕಾರಿ ನೌಕರ ಒಂದೇ ಇಲಾಖೆಯ ಕೆಲಸ ನಿರ್ವಹಿಸುವುದೇ ಇಂದಿನ ದಿನಗಳಲ್ಲಿ ಕಷ್ಟಸಾಧ್ಯ. ಆದರೆ, ಹುಕ್ಕೇರಿ ತಾಲೂಕಿನಲ್ಲಿ ಅಧಿಕಾರಿಯೊಬ್ಬರು ಮೂರು ಕಚೇರಿಗಳ ಹೊಣೆ ನಿರ್ವಹಿಸುತ್ತಿದ್ದಾರೆ!
ಸವದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ವೆಗೆ ಆಗ್ರಹ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ

  ಸವದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆ ಕೈಗೊಳ್ಳಬೇಕೆಂದು ಸಂಸದ ಜಗದೀಶ ಶೆಟ್ಟರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ : ಚೀಲದಲ್ಲಿ ಮಗನ ಮೃತದೇಹದ ಅವಶೇಷ ಹಿಡಿದು ಅಂತ್ಯಕ್ರಿಯೆಗೆ ತೆರಳಿದ ತಂದೆ

ಬೆಳಗಾವಿ: ಅಗ್ನಿ ದುರಂತದಲ್ಲಿ ಸುಟ್ಟು ಕರಕಲಾಗಿ ದುರಂತ ಅಂತ್ಯ ಕಂಡ ಯಲ್ಲಪ್ಪ ಗುಂಡ್ಯಾಗೋಳ ಮೃತದೇಹದ ಅವಶೇಷಗಳನ್ನು ಕೈ ಚೀಲದಲ್ಲಿ ತುಂಬಿಕೊಂಡು ಕಣ್ಣೀರಿಡುತ್ತ ತಂದೆ ಸಣ್ಣಗೌಡ ಅಂತ್ಯಕ್ರಿಯೆಗೆ ತೆರಳಿದರು. 

ಪ್ರವಾಹದ ಹಾನಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಿ
ಕನ್ನಡಪ್ರಭ ವಾರ್ತೆ ಗೋಕಾಕ ಘಟಪ್ರಭಾ ನದಿಯ ಪ್ರವಾಹದಿಂದ ಭಾಗಶಃ ಹಾನಿಯಾಗಿರುವ ರೈತರ ಬೆಳೆಗಳನ್ನು ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಮೆಳವಂಕಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಶಾಸಕರು, ಈ ಪ್ರವಾಹ ಪೀಡಿತ ಸಮೀಕ್ಷೆಯಲ್ಲಿ ಅರ್ಹರನ್ನು ಗುರುತಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಕಾರ್ಖಾನೆ ಲಿಫ್ಟನಲ್ಲಿ ಶಾರ್ಟ್‌ ರ್ಕ್ಯೂಟ್‌; ಕಾರ್ಮಿಕ ಸಜೀವ ದಹನ
ಕನ್ನಡಪ್ರಭ ವಾರ್ತೆ ಬೆಳಗಾವಿ ಕಾರ್ಖಾನೆಯ ಲಿಫ್ಟ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಕಾರ್ಮಿಕನೋರ್ವ ಸಚಿವ ದಹನವಾಗಿದ್ದು, ಮೂವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿನ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಬಾರ್‌-ರೆಸ್ಟೋರೆಂಟ್‌ ಅನುಮತಿ ರದ್ದುಗೊಳಿಸಲು ಆಗ್ರಹ
ಕನ್ನಡಪ್ರಭ ವಾರ್ತೆ ಪಾಲಬಾವಿ ರಾಯಬಾಗ ತಾಲೂಕು ಪಾಲಬಾವಿ ಗ್ರಾಮದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರೆಯಲು ಗ್ರಾಮ ಪಂಚಾಯತಿ ನೀಡಿರುವ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಿ ಗ್ರಾಮದ ಹುಲೆಪ್ಪ ತೇಗೂರ ಹಾಗೂ ಗ್ರಾಪಂ ಮಾಜಿ ಅಧ್ಯಕ್ಷ ಭರಮಪ್ಪ ನಿಂಗನೂರ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಕಚೇರಿ ಎದುರು ಗ್ರಾಮಸ್ಥರು ಧರಣಿ ನಡೆಸಿದರು.
ಭೂ ಪರಿವರ್ತನೆ ನಿಯಮ ರದ್ದುಪಡಿಲು ಆಗ್ರಹ
ಕನ್ನಡಪ್ರಭ ವಾರ್ತೆ ಮೂಡಲಗಿ ರೈತರ ಕೃಷಿಭೂಮಿಯನ್ನು ಕೃಷಿಯೇತರ (ಎನ್.ಎ.) ಭೂಮಿಯಾಗಿ ಪರಿವರ್ತಿಸಬೇಕೆಂಬ ಷರತ್ತನ್ನು ರದ್ದುಪಡಿಸುವಂತೆ ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಮಂಗಳವಾರ ಸಂಸತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು. ಪ್ರಧಾನಮಂತ್ರಿ ರೈತರ ಆದಾಯ ದ್ವಿಗುಣಗೊಳಿಸುವ ಸದುದ್ದೇಶದಿಂದ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣೆ ಘಟಕ (ಪಿಎಂಎಫ್ಎಂಇ) ಯೋಜನೆ ಹಾಗೂ ಕೃಷಿ ಮೂಲಸೌಕರ್ಯಗಳ ನಿಧಿ (ಎಐಎಫ್) ಎಂಬ ಎರಡು ಯೋಜನೆ ಜಾರಿಗೆ ತಂದಿದ್ದಾರೆ.
ಕನ್ನಡ ಬಾವುಟ ಹಾರಿಸಲು ಅನುಮತಿ ನೀಡಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಪ್ರತಿಷ್ಠಪಾನೆಗೆ ಹಾಗೂ ಕನ್ನಡ ಬಾವುಟ ಹಾರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ( ಶಿವರಾಮೇಗೌಡ ಬಣ) ಮತ್ತು ಕರವೇ ಕನ್ನಡ ಸೇನೆ ಕಾರ್ಯಕರ್ತರು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ತಂತ್ರಜ್ಞಾನ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅತ್ಯವಶ್ಯ
ಕನ್ನಡಪ್ರಭ ವಾರ್ತೆ ಬೈಲಹೊಂಗಲ ಇಂದಿನ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅತ್ಯವಶ್ಯವಾಗಿದೆ ಎಂದು ಸುಕ್ಷೇತ್ರ ಇಂಚಲ ಸಾಧು-ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಹೇಳಿದರು. ಸಮೀಪದ ಸುಕ್ಷೇತ್ರ ಇಂಚಲ ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆ ಹಾಗೂ ಇನೋವಿ ಮೊಬೈಲಿಟಿ ಸೆಲ್ಯೂಷನ್ ಪ್ರೈ.ಲಿ. ಇವರ ಸಹಯೋಗದೊಂದಿಗೆ ಕಂಪ್ಯೂಟರ್ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಹಿಂದೆಲ್ಲಾ ಅಕ್ಷರ ಜ್ಞಾನವಿಲ್ಲದವರನ್ನು ಅನಕ್ಷರಸ್ಥರೆಂದು ಪರಿಗಣಿಸಲಾಗುತ್ತಿತ್ತು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 392
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved