• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಕ ಸ್ನೇಹಿಯಾದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ
ಕನ್ನಡಪ್ರಭ ವಾರ್ತೆ ಹುಕ್ಕೇರಿ ಸಹಕಾರಿ ತತ್ವದಡಿ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಪೂರೈಸುತ್ತಿರುವ ರಾಜ್ಯದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ಗ್ರಾಹಕ ಸ್ನೇಹಿಯಾಗಿ ಹೊರಹೊಮ್ಮಿದೆ ಎಂದು ಯುವ ಉದ್ಯಮಿ, ನಿರ್ದೇಶಕ ಪೃಥ್ವಿ ಕತ್ತಿ ಹೇಳಿದರು.
ಹೈಕೋರ್ಟ್ ತೀರ್ಪಿನಿಂದ ಸಿಎಂ, ಸರ್ಕಾರಕ್ಕೆ ತೊಂದರೆ ಇಲ್ಲ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ತನಿಖೆಗೆ ಅನುಮತಿ ನೀಡಿದೇ ಅಷ್ಟೇ, ಆದರೆ, ಹೈಕೋರ್ಟ್ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಅಥಣಿಯಲ್ಲಿ ತಾಂತ್ರಿಕ ಮಹಾವಿದ್ಯಾಲಯದ ಅಗತ್ಯವಿದೆ: ಡಾ.ನಾಗರಾಜ ಪಾಟೀಲ
ಅಥಣಿಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಂಜಿನಿಯರ್‌ಗಳು ವೃತ್ತಿ ಜೀವನದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಜನರಿಗೆ ನಿಗದಿತ ಸಮಯದೊಳಗೆ ಉತ್ತಮ ಸೇವೆ ನೀಡಬಹುದಾಗಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಿವ್ಹಿಲ್ ವಿಭಾಗದ ಮುಖ್ಯಸ್ಥ ಡಾ.ನಾಗರಾಜ ಪಾಟೀಲ ಹೇಳಿದರು.
ಸಿಬ್ಬಂದಿಯ ಆರೋಗ್ಯಕ್ಕೆ ಒತ್ತು ನೀಡಿದ ಸತೀಶ ಶುಗರ್ಸ್‌
ಕನ್ನಡಪ್ರಭ ವಾರ್ತೆ ಮೂಡಲಗಿ ಸತೀಶ ಶುಗರ್ಸ್‌ ಸಂಸ್ಥೆ ತನ್ನೆಲ್ಲ ಕಾರ್ಮಿಕರು, ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿವರ್ಷ ಹಲವಾರು ಬಗೆಯ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಸತೀಶ ಸಮೂಹ ಸಂಸ್ಥೆ ಚೇರಮನ್ ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಹೇಳಿದರು.
ಸೇವೆ ಕಾಯಮಾತಿಗೆ ಪೌರ ಕಾರ್ಮಿಕರಿಂದ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಬೆಳಗಾವಿ ಸೇವೆ ಕಾಯಮಾತಿಗೆ ಆಗ್ರಹಿಸಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಪೌರಕಾರ್ಮಿಕರ ದಿನಾಚಾರಣೆ ಬಹಿಷ್ಕರಿಸಿ ಸೋಮವಾರ ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.
ರಸ್ತೆ ಅಭಿವೃದ್ಧಿಗೆ ಹಣ: ಅಧಿಕಾರಿಗಳಿಂದಲೇ ಭರಿಸಲಿ: ಸುಜೀತ್ ಮುಳಗುಂದ
ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ವೃತ್ತದಿಂದ ಹಳೇ ಪಿ.ಬಿ. ರಸ್ತೆಯ ವಿವಾದ ಧಾರವಾಡದ ಹೈಕೋರ್ಟ್‌ನಲ್ಲಿ ಸುಖಾಂತ್ಯ ಕಂಡಿದೆ. ರಸ್ತೆ ‌ನಿರ್ಮಾಣ ಮಾಡಿದ ಕೋಟ್ಯಂತರ ರುಪಾಯಿ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದ ಅಧಿಕಾರಿಗಳಿಂದ ವೆಚ್ಚ ಭರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಆಗ್ರಹಿಸಿದ್ದಾರೆ.
ತೆರಿಗೆ ಸಂಗ್ರಹಿಸಲು ಪ್ರಾಮಾಣಿಕವಾಗಿ ಶ್ರಮಿಸಿ: ಜಿಪಂ ಉಪಕಾರ್ಯದರ್ಶಿ ಸೂಚನೆ
ಕಾಗವಾಡ ತಾಲೂಕಿನ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿಯಲ್ಲಿ ಬಾಕಿಯಿರುವ ತೆರಿಗೆ ಸಂಗ್ರಹಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನರೇಗಾ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಿಬೇಕೆಂದು ಜಿಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೋಗಿದೆ....ಅಪ್ರಾಪ್ತರ ಮೇಲೆ ಅತ್ಯಾಚಾರ, ಇಬ್ಬರಿಗೆ ಜೀವಾವಧಿ ಜೈಲು ಶಿಕ್ಷೆ
ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಅತ್ಯಾಚಾರವೆಸಗಿದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಸೋಮವಾರ ಆದೇಶಿಸಿದೆ.
ಮಹಾಲಕ್ಷ್ಮೀ ಬ್ಯಾಂಕ್‌ ವಂಚನೆ: 14 ಜನರ ಆಸ್ತಿ ಮುಟ್ಟುಗೋಲು
ಗೋಕಾಕ ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಮಾಹಿತಿ ನೀಡಿದರು.
ಮೂರು ದಿನದಲ್ಲಿ ಮೀಸಲಾತಿ ಕೊಡಕ್ಕೆ ಬರಲ್ಲ: ಸಚಿವ ಸತೀಶ ಜಾರಕಿಹೊಳಿ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಕಾನೂನು ಅಧ್ಯಯನ ಮಾಡಿ ಕಾನೂನಿನ ವ್ಯಾಪ್ತಿಯಲ್ಲಿ ಸಮಾಜಕ್ಕೆ ಯಾವ ರೀತಿಯ ಸಹಾಯ ಮಾಡಲು ಸಾಧ್ಯವಿದೆ ಎಂಬುದನ್ನು ಸರ್ಕಾರ ಪರಾಮರ್ಶಿಸಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved