• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಹಿತ ಕಾಯಲು ಸಂಗಮ ಸಕ್ಕರೆ ಕಾರ್ಖಾನೆ ಬದ್ಧ: ರಾಜೇಂದ್ರ ಪಾಟೀಲ
ಹಲವಾರು ಏರುಪೇರುಗಳ ನಡುವೆಯೂ ಕಾರ್ಖಾನೆ ಆರಂಭಿಸಿ ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡಿಕೊಂಡು ಶ್ರೀ ಸಂಗಮ ಸಕ್ಕರೆ ಕಾರ್ಖಾನೆ ಮುನ್ನಡೆದಿದೆ ಎಂದು ಶ್ರೀ ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ ಹೇಳಿದರು.
ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಲೀಜ್‌ ನೀಡಲು ಒಪ್ಪಿಗೆ
ಹುಕ್ಕೇರಿ ತಾಲೂಕಿನ ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರಖಾನೆಯನ್ನು ಗುತ್ತಿಗೆ (ಲೀಸ್) ಆಧಾರದ ಮೇಲೆ ನೀಡಲು ಆಡಳಿತ ಮಂಡಳಿಗೆ ಅಧಿಕಾರ ನೀಡಲಾಯಿತು. ರಮೇಶ ಕತ್ತಿ
ಕಾರ್ಖಾನೆ ಅವ್ಯವಹಾರ ತನಿಖೆ ಬಗ್ಗೆ ಸಭೆಯಲ್ಲಿ ನಿರ್ಧಾರ:ಮೋಹನ ಹಿರೇಮಠ
ಕಿತ್ತೂರು ತಾಲೂಕಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಹಿಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೀರೇಶ ಹುಲಿಕಟ್ಟಿ ಅವ್ಯವಹಾರ ನಡೆಸಿದ್ದಾರೆಂದು ಕೆಲ ರೈತರು ಆರೋಪಿಸುತ್ತಿದ್ದು, ಪ್ರಕರಣದ ಕುರಿತು ತನಿಖೆ ನಡೆಸುವ ನಿಟ್ಟಿನಲ್ಲಿ ಸೆ.25ರಂದು ನಡೆಯುವ ವಾರ್ಷಿಕ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಮೋಹನ ಹಿರೇಮಠ ಹೇಳಿದರು.
ಹುಕ್ಕೇರಿ ಹಿರೇಮಠದಲ್ಲಿ ಗುಡ್ಡಾಪುರ ದಾನಮ್ಮದೇವಿ ಪುರಾಣ
ಹುಕ್ಕೇರಿ ಹಿರೇಮಠದಲ್ಲಿ ದಸರಾ ಉತ್ಸವ ಅ.3 ರಿಂದ 12ರವರೆಗೆ ನಿತ್ಯ ಸಂಜೆ ಗುಡ್ಡಾಪುರ ದಾನಮ್ಮ ದೇವಿ ಪುರಾಣ ಪ್ರವಚನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ ಎಂದು ಹುಕ್ಕೇರಿ ಹಿರೇಮಠದ ಪೀಠಾಧ್ಯಕ್ಷ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಈದ್‌ ಮಿಲಾದ್ ಅದ್ಧೂರಿ ಮೆರವಣಿಗೆ
ಬೆಳಗಾವಿ ನಗರದಲ್ಲಿ ಭಾನುವಾರ ಮುಸ್ಲಿಂ ಧರ್ಮಿಯರು ಈದ್‌ ಮಿಲಾದ್ ಮೆರವಣಿಗೆ ಅದ್ಧೂರಿಯಾಗಿ ನಡೆಸಿದರು.
2ಎ ಮೀಸಲಾತಿ ಸಿಗದಿದ್ದರೆ ಉಗ್ರ ಹೋರಾಟ: ಶಾಸಕ ಬಸನಗೌಡ ಪಾಟೀಲ
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಂಬಂಧ ನಮ್ಮ ನಿಯೋಗಕ್ಕೆ ಮುಖ್ಯಮಂತ್ರಿ ಸ್ಪಂದಿಸದಿದ್ದರೆ ಮುಂದಿನ ಹೋರಾಟ ಉಗ್ರವಾಗಿರಲಿದೆ. ಬೆಳಗಾವಿ ಅಧಿವೇಶನದಲ್ಲಿ ಮುಂದಿನ ಹೋರಾಟ ಮಾಡೋಣ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಪಡೆದ ಸಾಲ ಸಕಾಲಕ್ಕೆ ಮರಳಿಸಿದರೆ ಸಂಘದ ಉನ್ನತಿ
ಪಾಮಲದಿನ್ನಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘ 2023-24 ಸಾಲಿನಲ್ಲಿ ₹37,40,729 ನಿವ್ವಳ ಲಾಭ ಹೊಂದಿ ಪ್ರಗತಿ ಪಥದಲ್ಲಿದೆ. ಸಹಕಾರಿಗಳು ತಾವು ತೆಗೆದುಕೊಂಡ ಸಾಲವನ್ನು ಅವಧಿಗೆ ಸರಿಯಾಗಿ ಪಾವತಿ ಮಾಡಿದರೆ ಸಂಘ ಇನ್ನಷ್ಟು ಉನ್ನತಿ ಹೊಂದುವುದರಲ್ಲಿ ಸಂದೇಹವಿಲ್ಲ ಎಂದು ಸಂಘದ ಅಧ್ಯಕ್ಷ ಬಸಪ್ಪ ಕಾವಲಿ ಹೇಳಿದರು.
ಈದ್‌ ಮೆರ‍ವಣಿಗೆಯಲ್ಲಿ ಹರ ಹರಮಹಾದೇವ, ಅಲ್ಲಾಹು ಅಕ್ಬರ್‌ ಘೋಷಣೆ
ಬೆಳಗಾವಿಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಹರ ಹರ ಮಹಾದೇವ ಘೋಷಣೆ ಕೇಳುತ್ತಿದ್ದಂತೆಯೇ ಮುಸ್ಲಿಂ ಯುವಕರು ಅಲ್ಲಾಹು ಅಕ್ಟರ್‌ ಎಂದು ಪ್ರತಿಯಾಗಿ ಘೋಷಣೆ ಕೂಗಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಕಾಂಗ್ರೆಸ್‌ ನಾಯಕರಲ್ಲಿ ಗಟ್ಟಿ ಧ್ವನಿ ಇಲ್ಲ: ಕೂಡಲಶ್ರೀ
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಂತೆ ಮಾತನಾಡುವ ಗಟ್ಟಿಧ್ವನಿ ಕಾಂಗ್ರೆಸ್‌ ನಾಯಕರಲ್ಲಿ ಇಲ್ಲ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಪಂಚಮಸಾಲಿ ಮೀಸಲಾತಿಗೆ ಅ.15ರಂದು ಸಿಎಂ ಸಭೆ: ಬಸವಜಯಮೃತ್ಯುಂಜಯ ಸ್ವಾಮೀಜಿ
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಅಕ್ಟೋಬರ್‌ 15ರಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ. ಮೀಸಲಾತಿ ಬಗ್ಗೆ ಗಟ್ಟಿ ನಿರ್ಧಾರ ಪ್ರಕಟಿಸದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved