• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆಗೆ ಆಕ್ರೋಶ
ಶೋಷಿತ ಸಮುದಾಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ಹುನ್ನಾರ ನಡೆಸಿರುವ ಬಿಜೆಪಿ ನಡೆಯನ್ನು ಖಂಡಿಸಿ ಮಂಗಳವಾರ ಕರ್ನಾಟಕ ಪ್ರದೇಶ ಕುರುಬರ ಸಂಘ, ಶೋಷಿತ ಸಮಹದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳು, ಕಾಂಗ್ರೆಸ್‌ ಕಾರ್ಯಕರ್ತರು ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ
ಪಾದಯಾತ್ರೆ ಹಾಗೂ ಆರೋಪ ಮಾಡಲು ಬಿಜೆಪಿಯವರಿಗೆ ಹಕ್ಕಿದೆ, ಅವರು ಮಾಡಲಿ. ಅದನ್ನು ನಾವು ಪ್ರಶ್ನೆ ಮಾಡಲು ಆಗಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಏಕೆ ರಾಜೀನಾಮೆ ನೀಡಬೇಕು?. ಅಂತಹ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಜಿನಶ್ರೀ.ಆರ್‌ಗೆ ಪಿಎಚ್‌ಡಿ ಪದವಿ
ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿಯು ಕುಟುಂಬ ಕೌನ್ಸಿಲರ್ ಪ್ರಾಕ್ಟಿಸ್‌ ಮಾಡುತ್ತಿರುವ ಜಿನಶ್ರೀ.ಆರ್ ಅವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಿದೆ. ಡಾ.ಮಂಜುಳಾ.ವಿ ಅವರ ಮಾರ್ಗದರ್ಶನದಲ್ಲಿ "Process of Emotion regulation in relation to Attachment and Mindfulness traits during Gottman''s Dreams -within-Conflict intervention psychology " ಎಂಬ ವಿಷಯ ಮೇಲೆ ಮಂಡಿಸಿದ ಪ್ರಬಂಧಕ್ಕಾಗಿ ಪಿಎಚ್‌ಡಿ ಪದವಿ ಲಭಿಸಿದೆ.
ಇಂದು ಡಾ.ಪಿ.ವೈ.ರಾಜೇಂದ್ರಕುಮಾರಗೆ ಡಾಕ್ಟರ್ ಆಫ್ ಸೈನ್ಸ್ ಪದವಿ ಪ್ರದಾನ
ಭಾರತದ ರಾಷ್ಟ್ರೀಯ ಗ್ರಂಥಾಲಯದ ಮಾಜಿ ಮಹಾನಿರ್ದೇಶಕರು ಮತ್ತು ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿವೃತ್ತ ನಿರ್ದೇಶಕರಾದ ಡಾ.ಪಿ.ವೈ.ರಾಜೇಂದ್ರಕುಮಾರ್ ಅವರು "ಕರ್ನಾಟಕ ಗ್ರಾಮ ಪಂಚಾಯತ್ ಗ್ರಂಥಾಲಯಗಳನ್ನು ಗ್ರಾಮೀಣ ಜ್ಞಾನ ಸಮುಚ್ಚಯಗಳಾಗಿ ರೂಪಾತರಗೊಳಿಸುವ ಒಂದು ಪರಿಶೋಧನಾತ್ಮಕ ಅಧ್ಯಯನ " (Metamorphosis of Karnataka Gram Panchayat Libraries into Rural Knowledge Complexes: An Exploratory Study) ಎಂಬ ವಿಷಯದ ಮೇಲೆ ಕನ್ನಡ ಭಾಷೆಯಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾಲಯವು ಡಾಕ್ಟರ್ ಆಫ್ ಸೈನ್ಸ್ (ಡಿ.ಎಸ್ಸಿ) ಪದವಿ ಘೋಷಣೆ ಮಾಡಿದೆ.
15 ರಂದು ಬೆಳಗಾವಿಯಲ್ಲಿ ಬೃಹತ್ ರಕ್ತದಾನ ಶಿಬಿರ
ಜೈನ್‌ ಇಂಟರ್‌ನ್ಯಾಷನಲ್ ಟ್ರೇಡ್ ಆರ್ಗನೈಜೇಶನ್‌ ಬೆಳಗಾವಿ ವಿಭಾಗದ ವತಿಯಿಂದ ಮೂರು ವರ್ಷಗಳಿಂದ ರಕ್ತದಾನ ಶಿಬಿರ ಆಯೋಜಿಸಲಾಗುತ್ತಿದ್ದು, ಈ ವರ್ಷ ಆ.15ರಂದು ಬೆಳಗಾವಿಯ ಮಹಾವೀರ ಭವನದಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೃಹತ್‌ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ರಕ್ತದಾನ ಶಿಬಿರದ ಸಂಯೋಜಕ ಕುಂತಿನಾಥ ಕಲಮನಿ ಹೇಳಿದರು.
ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸಿದ್ಧ
ಕೃಷ್ಣಾ ನದಿ ತೀರದ ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ಸಿದ್ಧವಿದೆ. ಈಗಾಗಲೇ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ನಡೆದಿದೆ. ಸಂತ್ರಸ್ತರು ತಾವೇ ಸ್ಥಳ ಗುರುತಿಸಿ ನಿವೇಶನ ನಿರ್ಮಿಸಿಕೊಳ್ಳಲು ಸಿದ್ಧವಿದ್ದರೇ ಸರ್ಕಾರ ಪರಿಹಾರ ಕೊಡಲು ಸಾಧ್ಯವಿದೆ. ಇದರಿಂದ ಮಾತ್ರ ಶಾಶ್ವತ ಪರಿಹಾರ ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಖಾಲಿ ಕೊಡಗಳೊಂದಿಗೆ ಗ್ರಾಪಂಗೆ ಮುತ್ತಿಗೆ
ಯಮಕನಮರಡಿ ಸಮೀಪದ ಹೆಬ್ಬಾಳ ಗ್ರಾಮದ ವಾರ್ಡ್‌ ನಂ.3 ಹಾಗೂ ವಾರ್ಡ ನಂ.4ರಲ್ಲಿ 20 ದಿನಗಳಿಂದ ಕುಡಿಯುವ ನೀರು ಬಾರದ್ದರಿಂದ ಮಂಗಳವಾರ ವಾರ್ಡನ ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ ಹೆಬ್ಬಾಳ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಸಲ್ಲಿಸಿ ಸಂತ್ರಸ್ತರ ಸಮಸ್ಯೆಗಳನ್ನು ವಿವರಿಸಿದರು.
ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ನೋಡಲು ಛಾವಣಿ ಹತ್ತಿದ್ದವನಿಗೆ ಕರೆಂಟ್‌ ಶಾಕ್ : ಗಂಭೀರ ಗಾಯ
ಬೆಳಗಾವಿ ಜಿಲ್ಲೆಯಲ್ಲಿನ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸೋಮವಾರ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ನೋಡಲು ಹೋಗಿ ಯುವಕನೋರ್ವ ವಿದ್ಯುತ್ ಸ್ಪರ್ಶಿಸಿ ಗಂಭೀರ ಗಾಯಗೊಂಡ ಘಟನೆ ಸಮೀಪದ ಜುಗೂಳ ಗ್ರಾಮದಲ್ಲಿ ನಡೆದಿದೆ.
ಸಿಎಂ ವಿರುದ್ಧ ಘೋಷಣೆ ಕೂಗಿದ ರೈತರು
ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶ ವೀಕ್ಷಣೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರೈತರ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ಸೋಮವಾರ ನೇಗಿಲ ಯೋಗಿ ಸುರಕ್ಷಾ ರೈತ ಸಂಘ, ಜೈ ಜವಾನ್ ಕರ್ನಾಟಕ ರಾಜ್ಯ ಘಟಕ ಮುಖ್ಯಮಂತ್ರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿತು.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 392
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved