• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹6.11 ಲಕ್ಷಕ್ಕೆ ಮಾರಾಟವಾದ ಜೋಡೆತ್ತು !
ಕಬ್ಬೂರ ಪಟ್ಟಣದಲ್ಲಿ ಭಾನುವಾರ ಸಂಜೆ ಎತ್ತುಗಳ ಮೆರವಣಿಗೆ ಎಲ್ಲರ ಮನ ಸೆಳೆಯಿತು. ಮೆರವಣಿಗೆಯ ವಿಶೇಷತೆಯೆಂದರೆ ಈ ಜೋಡೆತ್ತುಗಳು ಬರೋಬ್ಬರಿ ₹6 ಲಕ್ಷ 11 ಸಾವಿರಕ್ಕೆ ಮಾರಾಟವಾಗಿವೆ. ದಾಖಲೆ ಬೆಲೆಗೆ ಮಾರಾಟವಾಗಿದ್ದರಿಂದ ರೈತರು ಎತ್ತುಗಳನ್ನು ಪಟ್ಟಣದಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದರು.
ತರಕಾರಿ ದರ ಸ್ಥಿರ, ಈರುಳ್ಳಿ ದರ ಅಲ್ಪ ಇಳಿಕೆ
ಬೆಳಗಾವಿ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ವಾರದ ದರಕ್ಕೆ ಹೋಲಿಕೆ ಮಾಡಿದರೆ ಬಹುತೇಕ ತರಕಾರಿಗಳ ಬೆಲೆ ಸ್ಥಿರವಾಗಿದೆ. ಕೆಲವು ತರಕಾರಿಗಳ ದರ ಅಲ್ಪ ಏರಿಕೆಯಾಗಿದ್ದರೆ, ಈರುಳ್ಳಿ ದರದಲ್ಲಿ ಅಲ್ಪಪ್ರಮಾಣದ ಇಳಿಕೆಯಾಗಿದೆ.
ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ₹೧.೪೦ ಕೋಟಿ ಮಂಜೂರು: ಬಾಲಚಂದ್ರ ಜಾರಕಿಹೊಳಿ
ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ₹೧.೪೦ ಕೋಟಿ ಮಂಜೂರಾಗಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಬಾವಿ ಶಾಸಕ ಮತ್ತು ಬೆಮುಲ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ವಕ್ಫ್‌ ಕಾಯ್ದೆ ವಿರೋಧಿಸಿ ನಾಡಿದ್ದು ಶೋಭಾಯಾತ್ರೆ
ರಾಜ್ಯ ಸರ್ಕಾರ ವಕ್ಫ್ ಕಾಯ್ದೆ ‌ಹಿಂಪಡೆಯುವಂತೆ ಆಗ್ರಹಿಸಿ ನ.12ರಂದು ಸಂಜೆ 6 ಗಂಟೆಗೆ ನಗರದ ಸಂಭಾಜಿ ಉದ್ಯಾನದಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಸಂಚಾಲಕ ಡಾ.ಬಸವರಾಜ ಬಾಗೋಜಿ ತಿಳಿಸಿದರು.
ಸರ್ಕಾರಿ ಪಿಯು ನೂತನ ಕೊಠಡಿ ಉದ್ಘಾಟಿಸಿದ ಜಿಪಂ ಸಿಇಒ
ಬೈಲಹೊಂಗಲ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕೊಠಡಿಗಳನ್ನು ಜಿಪಂ ಸಿಇಒ ರಾಹುಲ್ ಶಿಂಧೆ ಉದ್ಘಾಟಿಸಿದರು.
ಬಿಸಿಎಂ ಜಿಲ್ಲಾಧಿಕಾರಿ ವಿರುದ್ಧ ಕಿರುಕುಳ ಆರೋಪ
ತಹಸೀಲ್ದಾರ ಕಿರುಕುಳದಿಂದ ಬೇಸತ್ತು ದ್ವಿತೀಯ ದರ್ಜೆ ನೌಕರ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ, ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ವಿರುದ್ಧ 80 ನೌಕರರು ಕಿರುಕುಳ ಆರೋಪ‌‌ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಶ್ರಮ: ಜಿ.ಆರ್. ಸೋನೆರ್‌
ಮಹಿಳೆಯರು ಸಾಮಾಜಿಕವಾಗಿ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರಮ ಮಹತ್ತರವಾಗಿದೆ ಎಂದು ಹಿರಿಯ ವಕೀಲ ಜಿ. ಆರ್. ಸೋನೆರ್‌ ಹೇಳಿದರು.
ಗಡಿಯಲ್ಲಿ ಮೊಳಗಿದ ಕನ್ನಡ ಕಹಳೆ
ಗಡಿಭಾಗ ಸಂಕೇಶ್ವರ ಪಟ್ಟಣದಲ್ಲಿ ಶನಿವಾರ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬೆಳಗ್ಗೆ ವೀರರಾಣಿ ಕಿತ್ತೂರು ಚನ್ನಮ್ಮ ವೇದಿಕೆ, ಗಾಂಧಿ ವೃತ್ತದಲ್ಲಿ ಕನ್ನಡ ಕನ್ನಡ ಧ್ವಜಾರೋಹಣ ಹಾಗೂ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ಚಾಲನೆ ನೀಡಲಾಯಿತು.
ತಂದೆ-ತಾಯಿಯೇ ನಿಜವಾದ ದೇವರು: ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಹೆತ್ತವರೇ ನಮಗೆ ನಿಜವಾದ ದೇವರು. ದೇವರ ಸ್ವರೂಪಿಯಾಗಿರುವ ತಂದೆ-ತಾಯಿಗೆ ಗೌರವ ನೀಡುವ ಮೂಲಕ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು ಶಾಸಕ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ರಸ್ತೆ ಅಭಿವೃದ್ಧಿಗೆ ಅಶೋಕ ಪಟ್ಟಣ ಚಾಲನೆ
ರಾಜ್ಯ ರಸ್ತೆ ಅಗಲೀಕರಣ ಮಾಡುವ ಮೂಲಕ ಹಲಗತ್ತಿ ಗ್ರಾಮವನ್ನು ಸೌಂದರ್ಯಯುತ ಮಾದರಿ ಗ್ರಾಮ ಮಾಡಲಾಗುವುದು ಎಂದು ವಿಧಾನ ಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 468
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved