• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಸಿಎಂ
ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಮಳೆಯಿಂದ ಪೂರ್ಣ ಪ್ರಮಾಣದ ಮನೆ ಹಾನಿಗೆ ₹ 1.2 ಲಕ್ಷ ಪರಿಹಾರದ ಜೊತೆಗೆ ಮನೆ : ಸಿಎಂ ಸಿದ್ದರಾಮಯ್ಯ
ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ಪರಿಹಾರದ ಜೊತೆಗೆ ಮನೆ ಒದಗಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರವಾಹ ಹಾನಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿ, ಪ್ರವಾಹದಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಉಪ್ಪಾರ ಸಮಾಜಕ್ಕೆ ಮೀಸಲಾತಿ ಕೊಡಿಸಲು ಪ್ರಮಾಣಿಕ ಪ್ರಯತ್ನ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಕ್ರಾಸ್‌ನಲ್ಲಿ ನೂತನವಾಗಿ ನಿರ್ಮಿಸಿದ ಮಹರ್ಷಿ ಭಗೀರಥ ಮೂರ್ತಿಯನ್ನು ಅನಾವರಣಗೊಳಿಸಿ ಬಳಿಕ ಮಹರ್ಷಿ ಉಪ್ಪಾರ ಸಮಾಜದ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು.
ಪ್ರವಾಹ ಬಾಧಿತ ಗ್ರಾಮಗಳ ಕಾಯಂ ಸ್ಥಳಾಂತರ: ಸಿಎಂ ಸಿದ್ದರಾಮಯ್ಯ
ಪ್ರತಿ ವರ್ಷ ಮಳೆಯಿಂದಾಗಿ ಜುಗೂಳ ಹಾಗೂ ಮಂಗಾವತಿ ಗ್ರಾಮಗಳು ಪ್ರವಾಹಕ್ಕೆ ತುತ್ತಾಗುತ್ತಿರುವ ಹಿನ್ನೆಲೆ ಈ ಗ್ರಾಮಗಳ‌ ಕಾಯಂ ಸ್ಥಳಾಂತರಕ್ಕೆ ಈ ಭಾಗದ ಜನಪ್ರತಿಧಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಸವಣ್ಣನವರ ವಿಚಾರಧಾರೆ ಅಳವಡಿಸಿಕೊಳ್ಳಿ: ಗುರುಮಹಾಂತ ಸ್ವಾಮೀಜಿ
ಬಸವಣ್ಣನವರ ವಿಚಾರಧಾರೆಗಳನ್ನು ನಾವೆಲ್ಲರೂ ಬದುಕಿನಲ್ಲಿ ರೂಢಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಬೇಕು ಎಂದು ಚಿತ್ತರಗಿ ಸಂಸ್ಥಾನಪೀಠ ಇಳಕಲ್ಲದ ಗುರು ಮಹಾಂತ ಸ್ವಾಮೀಜಿ ನುಡಿದರು.
ಜಿಲ್ಲೆಯಲ್ಲಿ ಪ್ರವಾಹ; ನೆರವಿನ ನಿರೀಕ್ಷೆಯಲ್ಲಿ ಸಂತ್ರಸ್ತರು !
ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮಗಳಿಗೆ ಆ.5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನೆರೆ ನಿರ್ವಹಣೆಗೆ ಹೆಚ್ಚಿನ ಅನುದಾನ, ಹೆಚ್ಚಿನ ಸೌಲಭ್ಯಸಿಗಬಹುದೇ ಎಂಬ ನಿರೀಕ್ಷೆ ಗರಿಗೆದರಿದೆ.
ಸಂಕೇಶ್ವರ : ಹಿಡಕಲ್ಲ ಜಲಾಶಯ ಭರ್ತಿಯಾದರೂ ಇಲ್ಲಿನ ಬಹುತೇಕ ಗ್ರಾಮದ ಜನರಿಗೆ ತಪ್ಪದ ಕುಡಿಯುವ ನೀರಿನ ಬೇಗೆ
ಒಂದು ಕಡೆ ಅತಿವೃಷ್ಟಿ, ನೆರೆ ಹಾವಳಿ ಆತಂಕ ಸೃಷ್ಟಿಸಿದ್ದು, ಹುಕ್ಕೇರಿ ತಾಲೂಕಿನ ಹಿಡಕಲ್ಲ ಜಲಾಶಯ ಭಾಗಶಃ ಭರ್ತಿಯಾಗಿದೆ. ಆದರೂ, ತಾಲೂಕಿನ ಕೆಲವು ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಬೇಗೆ ಮಾತ್ರ ತಪ್ಪುತ್ತಿಲ್ಲ. ಜಲಾಶಯದಲ್ಲಿ ನೀರಿದ್ದರೂ ಕುಡಿಯುವ ನೀರಿಗೆ ಜನರು ಪರದಾಡುವಂತಾಗಿದೆ.
ನೆರೆ ನಿರ್ವಹಣೆಗೆ ಸರ್ಕಾರ ಅನುದಾನ ನೀಡಲಿ: ಈರಣ್ಣ ಕಡಾಡಿ
ಪ್ರವಾಹ ಸಂತ್ರಸ್ತರಿಗೆ ರಾಜ್ಯ ಸರ್ಕಾರ ತಾಲೂಕಾಡಳಿತ, ಜಿಲ್ಲಾಡಳಿತಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು.
ಬೆಳೆ ಮಲಪ್ರಭಾ ಪಾಲು, ಅನ್ನದಾತರ ಅಳಲು
ರಾಮದುರ್ಗಮಲಪ್ರಭೆಯ ಅಬ್ಬರಕ್ಕೆ ಸಾಲ ಮಾಡಿ ಬೆಳೆದ ಬೆಳೆ ಮಲಪ್ರಭೆಯ ಪಾಲಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದ ಪರಿಸ್ಥಿತಿ ತಾಲೂಕಿನ ನದಿ ತಟದ ರೈತರದ್ದಾಗಿದೆ.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 392
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved