ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಸವತತ್ವ ಅಪ್ಪಿಕೊಂಡರೆ ಭಾರತ ವಿಶ್ವಗುರುವಾದಂತೆ
ಬಸವತತ್ವ ಒಪ್ಪಿರುವ ಎಲ್ಲರೂ ಲಿಂಗಾಯತರಾಗಿದ್ದು, ಬಸವಣ್ಣನವರ ವಚನಗಳನ್ನು ಹಾಗೂ ನೀತಿಗಳನ್ನು ದೇಶ-ವಿದೇಶಗಳು ಅಳವಡಿಸಿಕೊಂಡರೆ ಭಾರತ ವಿಶ್ವಗುರುವಾದಂತೆ ಎಂದು ಶರಣ ಸಾಹಿತಿ, ಪ್ರೊ.ಸಿದ್ದಣ್ಣ ಲಂಗೋಟಿ ಹೇಳಿದರು.
ನಾಗನೂರ ಅರ್ಬನ್ ಸಹಕಾರಿಗೆ ₹2.52 ಕೋಟಿ ಲಾಭ
ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು 13 ಶಾಖೆಗಳನ್ನು ಹೊಂದಿ ಕಳೆದ ಆರ್ಥಿಕ ವರ್ಷದ ಅಂತ್ಯಕ್ಕೆ ₹2.52 ಕೋಟಿ ಲಾಭಗಳಿಸಿ ಶೇರುದಾರರಿಗೆ ಶೇ.25ರಷ್ಟು ಲಾಭಾಂಶ ವಿತರಿಸಿ ಪ್ರಗತಿಯತ್ತ ಸಾಗಿದೆ ಎಂದು ಸಂಘದ ಅಧ್ಯಕ್ಷ ಬಸವರಾಜ ಗೌಡಪ್ಪ ತಡಸನವರ ಹೇಳಿದರು.
ಪ್ಯಾಲೆಸ್ತೀನ್ ಧ್ವಜ ಆಯ್ತು, ಬೆಳಗಾವಿಯ ದರ್ಬಾರ್ ಗಲ್ಲಿಯಲ್ಲಿ ಪೆಂಡಾಲ್ ವಿವಾದ
ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಬಳಿಕ ಇದೀಗ ಬೆಳಗಾವಿಗೂ ಪ್ಯಾಲೆಸ್ತೀನ್ ಧ್ವಜ ವಿವಾದ ಕಾಲಿಟ್ಟಿದೆ
ಕಲೆಗೆ ವಿಶ್ವಕರ್ಮ ಸಮಾಜದ ಅವಿಸ್ಮರಣೀಯ ಕೊಡುಗೆ: ಎಂ. ಎನ್. ಮಠದ
ವಿಶ್ವಕರ್ಮ ಸಮಾಜವು ಭವ್ಯ ಪರಂಪರೆಯುಳ್ಳ ಸಮಾಜ. ವಾಸ್ತು ಶಿಲ್ಪವನ್ನು ಬಲ್ಲವರು. ಮನೆ, ದೇವಾಲಗಳ ನಿರ್ಮಾಣದಲ್ಲಿ ವಿಶ್ವಕರ್ಮ ಸಮಾಜದ ಕೈಚಳಕವಿದೆ. ಪ್ರತಿಯೊಂದು ಕಲೆಯಲ್ಲೂ ವಿಶ್ವಕರ್ಮ ಸಮಾಜದ ಅವಿಸ್ಮರಣೀಯ ಕೊಡುಗೆಯಿದೆ ಎಂದು ತಹಸೀಲ್ದಾರ ಎಂ.ಎನ್. ಮಠದ ಹೇಳಿದರು.
ಮಹಾಲಕ್ಷ್ಮೀ ಬ್ಯಾಂಕ ಠೇವಣಿದಾರರ ಹಣಕ್ಕೆ ನಾನು ಜವಾಬ್ದಾರಿ: ರಮೇಶ ಜಾರಕಹೊಳಿ
ಬಾಳಾಸಾಹೇಬ ಮಾಂಗಳೇಕರ ಸೇರಿ ಇನ್ನಿತರೆ ಹಿರಿಯರು ಕಟ್ಟಿದ ಮಹಾಲಕ್ಷ್ಮೀ ಬ್ಯಾಂಕನ್ನು ಮುಚ್ಚಲು ಬಿಡುವುದಿಲ್ಲ. ಠೇವಣಿದಾರರ ಹಣಕ್ಕೆ ನಾನು ಜವಾಬ್ದಾರನಿದ್ದೇನೆ. ಬ್ಯಾಂಕಿನ ಗ್ರಾಹಕರು ಆತಂಕಪಡುವ ಅವಶ್ಯಕತೆ ಇಲ್ಲ. ಶೀಘ್ರದಲ್ಲಿ ನಿಮ್ಮ ಹಣ ವಾಪಸ್ ಕೊಡಿಸುತ್ತೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ಗ್ರಾಹಕರಿಗೆ ಭರವಸೆ ನೀಡಿದರು.
ಆತ್ಮವಿಶ್ವಾಸ, ಸಾಧಿಸುವ ಛಲವಿದ್ದರೆ ಸಾಧನೆ ಸುಲಭ: ಶ್ರೀಕಾಂತ ಮಾಕಾಣೆ
ವಿದ್ಯಾರ್ಥಿಗಳು ಕಲಿಕೆಯ ಸಮಯ ವ್ಯರ್ಥ ಮಾಡದೆ ನಿರಂತರ ಅಧ್ಯಯನ ಮಾಡಿ ಯಾರೂ ಖದಿಯಲಾರದ ಜ್ಞಾನ ಸಂಪತ್ತು ಸಂಪಾದಿಸಬೇಕು. ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಆತ್ಮವಿಶ್ವಾಸ, ಸಾಧಿಸುವ ಛಲವಿದ್ದರೆ ಸಾಧನೆ ಸುಲಭವಾಗುತ್ತದೆ ಎಂದು ನಿವೃತ್ತ ಅಭಿಯಂತರ ಶ್ರೀಕಾಂತ ಮಾಕಾಣೆ ಹೇಳಿದರು.
ಗಣೇಶ ವಿಸರ್ಜನೆ ಆಯ್ತು, ಈಗ ವಿಲೇವಾರಿ ಸವಾಲು!
ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಪರಿಸರಕ್ಕೆ ಹಾನಿಕರವಾದ ಪಿಒಪಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಆದರೆ, ಈ ಗಣೇಶೋತ್ಸವ ಮುಗಿದ ನಂತರ ಪಿಒಪಿ ಗಣೇಶ ಮೂರ್ತಿಗಳ ವಿಲೇವಾರಿ ಮಾಡುವುದೇ ಹರಸಾಹಸವಾಗಿದೆ.
ಹಾಳಾದ ಹಾರುಗೊಪ್ಪ ರಸ್ತೆ ದುರಸ್ತಿ ಯಾವಾಗ ?
ಬೈಲಹೊಂಗಲ ಮತಕ್ಷೇತ್ರ ವ್ಯಾಪ್ತಿಯ ಸವದತ್ತಿ ತಾಲೂಕಿನ ಹಾರುಗೊಪ್ಪ ರಸ್ತೆಯ ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ನರಕಯಾತನೆ ಅನುಭವಿಸುತ್ತಿ
ವಿದ್ಯುತ್ ಸ್ಪರ್ಶಿಸಿ ರೈತ ಸಾವು
ಅಥಣಿ: ಮುಸುಕಿನ ಜೋಳಕ್ಕೆ ನೀರು ಹಾಯಿಸಲು ಹೋಗಿದ್ದ ರೈತನೊಬ್ಬ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾದ ಘಟನೆ ತಾಲೂಕಿನ ಅಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾಲೀಕರಿಗೆ ಜಮೀನು ಮರಳಿಸಿದ ಪಾಲಿಕೆ
ಸ್ಮಾರ್ಟ್ ಸಿಟಿ ಯೋಜನೆಯಡಿ ಎಸ್ಪಿಎಂ ರಸ್ತೆಯಿಂದ ಹಳೆಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿವರೆಗೆ ನಿರ್ಮಿಸಲಾಗಿದ್ದ ರಸ್ತೆಯ ಒಂದು ಭಾಗವನ್ನು ಹೈಕೋರ್ಟ್ ಆದೇಶದ ಮೇರೆಗೆ ಭೂ ಮಾಲೀಕ ಬಾಳಾಸಾಹೇಬ ಪಾಟೀಲ ಅವರಿಗೆ ಬೆಳಗಾವಿ ಮಹಾನಗರ ಪಾಲಿಕೆ ಶನಿವಾರ ಹಸ್ತಾಂತರ ಮಾಡಿದೆ. ಈ ಮೂಲಕ ಮಹಾನಗರ ಪಾಲಿಕೆ ₹20 ಕೋಟಿ ತಲೆದಂಡದಿಂದ ಪಾರಾಗಿದೆ.
< previous
1
...
189
190
191
192
193
194
195
196
197
...
431
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ