• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ
ಹುಕ್ಕೇರಿ ಯ ಮಿನಿವಿಧಾನ ಸೌಧ ಬಳಿಯ ಸಭಾಭವನದಲ್ಲಿ ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಸಾರ್ವಜನಿಕರ ಕುಂದುಕೊರತೆ ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.
ಗತವೈಭವದತ್ತ ಆಯುರ್ವೇದ ಚಿಕಿತ್ಸಾ ಪದ್ಧತಿ: ದಿನೇಶಕುಮಾರ ಮೀನಾ
ಪುರಾತನ ಕಾಲದಿಂದಲೂ ಅಯುರ್ವೆದ ಚಿಕಿತ್ಸೆ ಪ್ರಸಿದ್ಧಿ ಪಡೆದಿದೆ. ಈಗಿನ ಹಾಗೆ ಮೂದಲಿನ ಕಾಲದಲ್ಲಿ ಆಸ್ಪತ್ರೆಗಳು ಇರಲಿಲ್ಲ. ಜನರು ನಾಟಿ ವೈದ್ಯರನ್ನೇ ಅವಲಂಬಿಸಿದ್ದರು ಎಂದು ಐ.ಎ.ಎಸ್. ಅಧಿಕಾರಿ ದಿನೇಶಕುಮಾರ ಮೀನಾ ಹೇಳಿದರು.
27.17 ಲಕ್ಷ ಲಾಭದಲ್ಲಿ ಮಲ್ಲಾಪುರ ಅರ್ಬನ್ ಬ್ಯಾಂಕ
ದಿ.ಮಲ್ಲಾಪುರ ಅರ್ಬನ್‌ ಕೋ-ಆಪರೇಟಿವ್ ಬ್ಯಾಂಕ 2023-24ನೇ ಸಾಲಿನ ವರ್ಷಾಂತ್ಯದಲ್ಲಿ ₹27,17,849 ನಿವ್ವಳ ಲಾಭ ಗಳಿಸಿ ಪ್ರಗತಿಯಲ್ಲಿದೆ. ಗ್ರಾಹಕರು ಪಡೆದ ಸಾಲವನ್ನು ಮರುಪಾವತಿಸಿದರೆ ಮತ್ತಷ್ಟು ಉನ್ನತಿ ಹೊಂದಲಿದೆ ಎಂದು ಬ್ಯಾಂಕ ಅಧ್ಯಕ್ಷ ರಮೇಶ ತುಕ್ಕಾನಟ್ಟಿ ಹೇಳಿದರು.
ಚಿಕ್ಕೋಡಿಯಲ್ಲೂ ಹಾರಾಡಿದ ಪ್ಯಾಲೆಸ್ತೀನ್‌ ಧ್ವಜ : ಈದ್ ಮಿಲಾದ್ ಮೆರವಣಿಗೆಯಲ್ಲಿ ಕಿಡಿಗೇಡಿಗಳ ಕೃತ್ಯ
ಚಿಕ್ಕೋಡಿ ಪಟ್ಟಣದಲ್ಲಿ ಗುರುವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಕಿಡಿಗೇಡಿಗಳು ಪ್ಯಾಲಿಸ್ತೀನ್‌ ಧ್ವಜ ಬೀಸುತ್ತಾ ಕುಣಿದಾಡಿದ ಘಟನೆ ನಡೆದಿದೆ.
ಶುದ್ಧೀಕರಿಸದೇ ನದಿ ನೀರು ನೇರ ನೀರು ಪೂರೈಕೆ!
ಅಥಣಿಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕಾದ ಕುಡಿಯುವ ನೀರು ಮತ್ತು ನೈರ್ಮಲೀಕರಣ ಇಲಾಖೆ ಅಥಣಿ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಘಟಕಗಳಿಂದ ಸುಮಾರು 60 ಗ್ರಾಮಗಳಿಗೆ ನೀರು ಶುದ್ಧೀಕರಿಸದೇ ನೇರವಾಗಿ ಹಾಗೇ ಪೂರೈಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಡಾ.ಪ್ರಭಾಕರ ಕೋರೆ ಸಹಕಾರಿ; ಶೇ.15ರಷ್ಟು ಲಾಭಾಂಶ ವಿತರಣೆ
ಡಾ.ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿಯು ಕಳೆದ ಆರ್ಥಿಕ ವರ್ಷದಲ್ಲಿ ₹19.32 ಕೋಟಿ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ. 15ರಷ್ಟು ಲಾಭಾಂಶ ವಿತರಿಸಲಾಗುವುದು ಎಂದು ಸಂಸ್ಥೆಯ ನಿರ್ದೇಶಕ ಹಾಗೂ ದೆಹಲಿ ರಾಷ್ಟ್ರೀಯ ಸಹಕಾರಿ ಸಕ್ಕರೆ ಮಹಾಮಂಡಳ ನಿರ್ದೇಶಕ ಅಮಿತ ಪ್ರಭಾಕರ ಕೋರೆ ಹೇಳಿದರು.
ಬೆಳೆ‌ಹಾನಿ ಪರಿಹಾರ ವಿತರಣೆಯಲ್ಲಿ ವಿಳಂಬ ಬೇಡ: ಸಂಸದ ಶೆಟ್ಟರ
ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ‌ ಪರಿಹಾರ ಒದಗಿಸಬೇಕು.‌ ಜಂಟಿ ಸಮೀಕ್ಷೆಯಲ್ಲಿ ದಾಖಲಾಗದೇ ಇರುವ ರೈತರನ್ನು ಗುರುತಿಸಿ ಅವರಿಗೂ ಸಹ ಪರಿಹಾರ ಒದಗಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಂಸದ ಜಗದೀಶ ಶೆಟ್ಟರ ತಿಳಿಸಿದರು.
ಹುಕ್ಕೇರಿ ತಾಲೂಕು ಆಡಳಿತದಿಂದ ಶಿಷ್ಟಾಚಾರ ಉಲ್ಲಂಘನೆ:ಆರೋಪ
ಹುಕ್ಕೇರಿತಾಲೂಕು ಮಟ್ಟದ ದಸರಾ ಕ್ರೀಡಾಕೂಟ, ಜನಸ್ಪಂದನ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಹುಕ್ಕೇರಿ ತಾಲೂಕು ಆಡಳಿತ ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿದೆ ಎಂದು ಪುರಸಭೆ ನೂತನ ಅಧ್ಯಕ್ಷ ಇಮ್ರಾನ್ ಮೋಮಿನ್ ಆರೋಪಿಸಿದ್ದಾರೆ.
ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್‌ ವಿಫಲ: ಸಂಸದ ಶೆಟ್ಟರ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಆಡಳಿತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಆರೋಪಿಸಿದರು.
2ಎ ಮೀಸಲಾತಿಗಾಗಿ ಕಾನೂನು ಹೋರಾಟಕ್ಕೆ ಸನ್ನದ್ಧ: ಕೂಡಲಸಂಗಮ ಜಗದ್ಗುರು
ಕೂಡಲಸಂಗಮ ಪೀಠ ಸ್ಥಾಪನೆಯಾದಾಗಿನಿಂದಲೂ ಸಮಾಜದವರಿಗೆ 2ಎ ಹಾಗೂ ಒಬಿಸಿ ಮೀಸಲಾತಿ ಪಡೆಯುವ ಸಲುವಾಗಿ ಸರ್ಕಾರದ ನಿರಂತರ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved