ಹಿಂದು ಧರ್ಮ ರಕ್ಷಣೆಗೆ ಹೋರಾಡಿದ ಸಂಭಾಜಿ ಮಹಾರಾಜರು: ಹೆಬ್ಬಾಳಕರ್ಭಾರತದ ಇತಿಹಾಸದಲ್ಲಿ ಅತ್ಯಂತ ಶೌರ್ಯ, ಧೈರ್ಯ, ಸ್ವಾಭಿಮಾನ, ಸಂಸ್ಕೃತಿ, ಸಂಸ್ಕಾರ ಮತ್ತು ಸಾಹಸಗಳಿಗೆ ಹೆಸರಾದ ಛತ್ರಪತಿ ಶಿವಾಜಿ ಮಹಾರಾಜ ಮತ್ತು ಧರ್ಮವೀರ ಸಂಭಾಜಿ ಮಹಾರಾಜರ ಕಥೆ ಕೇಳುತ್ತಿದ್ದರೆ ನಮ್ಮಲ್ಲಿ ಉತ್ಸಾಹ ಉಕ್ಕಿ ಹರಿಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.