• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾರಾಷ್ಟ್ರದ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ
ಕರ್ನಾಟಕದ ನೀರಾವರಿ ನಿಗಮದ ಅಧಿಕಾರಿಗಳು ನೆರೆಯ ಮಹಾರಾಷ್ಟ್ರದ ನೀರಾವರಿ ಅಧಿಕಾರಿಗಳ ಜೊತೆ ಮಹಾರಾಷ್ಟ್ರದ ಸಾಂಗಲಿ ನೀರಾವರಿ ಇಲಾಖೆ ಕಚೇರಿಯಲ್ಲಿ ಸಭೆ ನಡೆಸಿದರು.
ಕೃಷ್ಣಾ ನದಿಯಲ್ಲಿ ಬೋಟ್‌ ಪಲ್ಟಿ, ತಪ್ಪಿದ ಅನಾಹುತ
ರಾಯಬಾಗ ತಾಲೂಕಿನ ಕುಡಚಿ ಸೇತುವೆ ಬಳಿ ಜಾಕ್‌ವೆಲ್‌ ದುರಸ್ತಿಗೆ ತೆರಳಿದ್ದ ವೇಳೆ ಕೃಷ್ಣಾ ನದಿ ನೀರಲ್ಲಿ ಎನ್‌ಡಿಆರ್‌ಎಫ್‌ ತಂಡದ ಬೋಟ್‌ ಉರುಳಿ ಬಿದ್ದಿದ್ದು, ಅದೃಷ್ಟವಶಾತ್‌ ಅದರಲ್ಲಿದ್ದ 6 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮತ್ತೆ ಗೋಕಾಕ ನಗರಕ್ಕೆ ನುಗ್ಗಿದ ಫಟಪ್ರಭ ನೀರು
ಘಟಪ್ರಭ ನದಿಗೆ 53 ಸಾವಿರ ಕ್ಯುಸೆಕ್‌ ನೀರನ್ನು ಹರಿಬಿಟ್ಟಿರುವ ಪರಿಣಾಮ ಬುಧವಾರ ರಾತ್ರಿ ಮತ್ತೆ ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಲೋಳಸೂರ ಸೇತುವೆ ಮೇಲೆ ಮತ್ತೆ ನೀರು ಬಂದು ಸೇತುವೆ ಮುಳುಗಡೆಯಾಗಿದೆ.
ಜನ್ಮದಿನ ನಿಮಿತ್ತ ದೇವರ ದರ್ಶನ ಪಡೆದ ಡಾ.ಪ್ರಭಾಕರ ಕೋರೆ
ತಮ್ಮ 77ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು ಮಹಾರಾಷ್ಟ್ರದ ನಾಂದೇಡ ಜಿಲ್ಲೆಯ ಔಂದಾ ಶ್ರೀ ನಾಗನಾಥ ಜ್ಯೋತಿರ್ಲಿಂಗ ಹಾಗೂ ಭೀಡ ಜಿಲ್ಲೆಯ ಪರಳಿ ಶ್ರೀ ವೈಜನಾಥ ಜ್ಯೋತಿರ್ಲಿಂಗ ಕುಟುಂಬ ಸಮೇತ ದರ್ಶನ ಪಡೆದು ರುದ್ರಾಭಿಷೇಕ ನೆರವೇರಿಸಿದರು.
ರಾಜಕಾರಣದಲ್ಲಿ ಧರ್ಮವಿರಲಿ, ಧರ್ಮದಲ್ಲಿ ರಾಜಕೀಯ ಬೇಡ : ಶಾಸಕ ಬಸನಗೌಡ ಪಾಟೀಲ ಯತ್ನಾಳ

ಧರ್ಮದ ವಿಚಾರದಲ್ಲಿ ರಾಜಕೀಯ ಬರಬಾರದು. ರಾಜಕಾರಣದಲ್ಲಿ ಧರ್ಮ ಪಾಲಿಸುವುದು ಇಂದಿನ ಅಗತ್ಯವಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಡಿಕೆಶಿ ಸಿಎಂ ಮಾಡಲು ವಿಜಯೇಂದ್ರ ಪಾದಯಾತ್ರೆ ಆರೋಪ : ನಮ್ಮ ಸಿಎಂ ಮಾಡಲು ಅವರು ಯಾರು - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನಾವಂತೂ ಕಾಂಗ್ರೆಸ್‌ನವರು. ಬಿಜೆಪಿಯವರು ನಮಗೆ ಸಹಾಯ ಮಾಡುತ್ತಾರೆ ಎಂದರೆ, ನಮಗೆ ಅದರ ಬಗ್ಗೆ ಏನೂ ಗೊತ್ತಾಗುತ್ತಿಲ್ಲ. ನಮ್ಮ ಸಿಎಂ ಮಾಡಲು ಅವರು ಯಾರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಾರವಾಗಿ ಪ್ರಶ್ನಿಸಿದರು.

ಗೋಕಾಕ್: ಕಾಳಜಿ ಕೇಂದ್ರದಲ್ಲಿ ಮಕ್ಕಳಿಗಾಗಿ ವಿಶೇಷ ತರಗತಿಗಳನ್ನು ಆಯೋಜಿಸಿ ಮಕ್ಕಳಿಗೆ ಪಾಠ

 ಗೋಕಾಕದಲ್ಲಿ ಮಳೆ ಕಡಿಮೆಯಾದ ಪರಿಣಾಮ ಪ್ರವಾಹ ಕಡಿಮೆಯಾಗಿದ್ದು, ನಗರದ 200 ಕ್ಕೂ ಹೆಚ್ಚು ಕುಟುಂಬಗಳು ಇನ್ನು ಕಾಳಜಿ ಕೆಂದ್ರಗಳಲ್ಲಿಯೇ ಆಶ್ರಯ ಪಡೆದಿದ್ದಾರೆ.  

ವ್ಯಾಯಾಮ, ಪೌಷ್ಟಿಕ ಆಹಾರದಿಂದ ಮೂಳೆ ಗಟ್ಟಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಕ್ಯಾಲ್ಸಿಯಂಯುಕ್ತ ಉತ್ತಮ ಪೌಷ್ಟಿಕ ಆಹಾರ ಕೊರತೆಯಿಂದ ವಿವಿಧ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಜನತೆ ಆಹಾರ, ವಿಹಾರದ ಕಡೆಗೆ ಹೆಚ್ಚಿನ‌ ಗಮನ ಕೊಡುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಶ್ರೀ ಆರ್ಥೋ ವೈದ್ಯಕೀಯ ನಿರ್ದೇಶಕ ಡಾ.ಐ. ದೇವಗೌಡ ತಿಳಿಸಿದರು. ನಗರದ ಮಚ್ಛೆ ಕೆಎಸ್‌ಆರ್‌ಪಿ ಮೈದಾನದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಕುಟುಂಬಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಯಾಲ್ಸಿಯಂಯುಕ್ತ ಪೌಷ್ಟಿಕಾಂಶ ಕೊರತೆಯಿಂದ ಬೆನ್ನುನೋವು, ಮೊಣಕಾಲು ನೋವು, ನರದೌರ್ಬಲ್ಯ, ಅಶಕ್ತತನದಂತಹ ಹಲವಾರು ಸಮಸ್ಯೆಗಳು ಉಂಟಾಗುತ್ತವೆ.
ಜನರ ಕಣ್ಮನ ಸೆಳೆಯುತ್ತಿರುವ ಕೊಳಚಿ ಡ್ಯಾಂ
ಕನ್ನಡಪ್ರಭ ವಾರ್ತೆ, ರಾಮದುರ್ಗ: ಪಶ್ಚಿಮ ಘಟ್ಟಗಳಲ್ಲಿ ಹೆಚ್ಚು ಮಳೆಯಾಗಿದ್ದರಿಂದ ನವೀಲುತೀರ್ಥ ಆಣೆಕಟ್ಟಿನಿಂದ ಮಲಪ್ರಭಾ ನದಿಗೆ ಸುಮಾರು 12 ಸಾವಿರ ಕ್ಯುಸೆಕ್ ನೀರನ್ನು ಹರಿ ಬಿಟ್ಟಿದ್ದರಿಂದ ರಾಮದುರ್ಗ ಸಮೀಪದ ಕೊಳಚಿ ಹತ್ತಿರ ನಿರ್ಮಾಣವಾದ ಆಣೆಕಟ್ಟು ತುಂಬಿ ಹರಿಯುತ್ತಿದೆ. ಗುರುವಾರ ರಾಮದುರ್ಗಕ್ಕೆ ಸಂಪರ್ಕ ಕಲ್ಪಿಸುವ ಕೆಲ ಸೇತುವೆಗಳು ಮುಳುಗಡೆಯಾಗುವ ಸಂಭವವಿದೆ.
ಪ್ರವಾಹ ಹಾನಿ ಪರಿಶೀಲಿಸಿದ ಅಧಿಕಾರಿಗಳು
ಗೋಕಾಕ: ಪ್ರವಾಹದಿಂದ ಹಾನಿಗೊಳಗಾಗಿರುವ ಲೋಳಸೂರ ಸೇತುವೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಲ್ ಮತ್ತು ಜಿಲ್ಲಾಧಿಕಾರಿ ಮೊಹಮ್ಮದ್ ಷನ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಲೆ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನೀರಿನ ರಭಸಕ್ಕೆ ಸೇತುವೆ ಮೇಲಿನ ರಸ್ತೆ ಹಾಳಾಗಿದ್ದು, ಮುಖ್ಯಮಂತ್ರಿ ಅವರಿಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ತಿಳಿಸಲಾಗುವುದು. ಮೂರು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಪ್ರವಾಹ ಪರಿಸ್ಥಿತಿ ತಗ್ಗಿದೆ.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 392
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved