ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿದ ಲಿಂ.ಡಾ.ಶಿವಬಸವ ಶ್ರೀ: ತೋಂಟದ ಶ್ರೀಐತಿಹಾಸಿಕತೆಯೊಂದಿಗೆ ಅಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ ಕ್ರಾಂತಿಯಲ್ಲಿ ಈ ವೀರಶೂರರ ನಾಡು ಸದಾ ಮುಂಚೂಣಿಯಲ್ಲಿದ್ದು, ನಾಗನೂರಿನ ಲಿಂ.ಡಾ.ಶಿವಬಸವ ಸ್ವಾಮೀಜಿ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಅವಿರತ ಶ್ರಮಿಸಿದ್ದರು ಎಂದು ಗದಗ-ಡಂಬಳದ ಜಗದ್ಗುರು ತೋಟದಾರ್ಯ ಮಠದ ತೋಂಟದ ಡಾ.ಸಿದ್ದರಾಮ ಸ್ವಾಮೀಜಿ ಹೇಳಿದರು.