ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಕ್ಫ್ ಮಾಜಿ ಸಚಿವೆ ಕುಟುಂಬಕ್ಕೂ ವಕ್ಫ್ ಆಸ್ತಿ ಕಂಟಕ
ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಆಸ್ತಿ ವಿವಾದ ಈಗ ವಕ್ಫ್ ಖಾತೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಕುಟುಂಬವನ್ನೂ ಆವರಿಸಿಕೊಂಡಿದೆ.
ಮಾರುಕಟ್ಟೆಯಲ್ಲಿ ಬೆಳಕಿನ ಹಬ್ಬದ ಖರೀದಿ ಜೋರು !
ಹಿಂದುಗಳ ಅತಿ ದೊಡ್ಡ ಹಬ್ಬವಾದ ದೀಪಾವಳಿ ಹಬ್ಬದ ತಯಾರಿ ಜೋರಾಗಿದೆ. ಮಾರುಕಟ್ಟೆಗಳಲ್ಲಿ ಖರೀದಿಯ ಭರಾಟೆ ಗುರುವಾರ ಜೋರಾಗಿತ್ತು. ನಗರದ ಮಾರುಕಟ್ಟೆ ಪ್ರದೇಶಗಳಲ್ಲಿ ಜನಜಂಗುಳಿ ಉಂಟಾಗಿತ್ತು.
ಗಡಿನಾಡಿನಲ್ಲಿಂದು ಮೊಳಗಲಿದೆ ಕನ್ನಡದ ಕಹಳೆ
ಕರ್ನಾಟಕ ರಾಜ್ಯೋತ್ಸವಕ್ಕೆ ಗಡಿನಾಡು ಬೆಳಗಾವಿ ನಗರ ಸಜ್ಜುಗೊಂಡಿದೆ. ನ. 1ರಂದು ರಾಜ್ಯೋತ್ಸವ ಅದ್ಧೂರಿ ಮೆರವಣಿಗೆ ನಡೆಯಲಿದ್ದು, ಗಡಿನಾಡಿನಲ್ಲಿ ಕನ್ನಡದ ಕಹಳೆ ಮೊಳಗಲಿದೆ.
ಕಲಾಲ ಸಮಾಜ ಶ್ರೀರಾಮನ ಚಂದ್ರನ ಅನುಯಾಯಿಗಳು: ಕಡಾಡಿ
ಕಲಾಲ ಸಮಾಜ ಸಣ್ಣ ಸಮಾಜವಾಗಿದ್ದರೂ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಚಂದ್ರನ ಅನುಯಾಯಿಗಳಾಗಿರುವುದು ಹೆಮ್ಮೆ ಪಡುವ ಸಂಗತಿಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಕೇಸರಿ ಅಲಂಕಾರ ತೆರವು ಖಂಡಿಸಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಬೈಲಹೊಂಗಲ ಪಟ್ಟಣದಲ್ಲಿ ಅಳವಡಿಸಿದ್ದ ಕೇಸರಿ ಪರಪರಿ ತೆರುವುಗೊಳಿಸಿರುವ ಪೊಲೀಸರ ಕಾರ್ಯವೈಖರಿ ಖಂಡಿಸಿ ವಿಶ್ವಹಿಂದು ಪರಿಷದ್, ಬಜರಂಗದಳ ತಾಲೂಕು ಘಟಕ ಕಾರ್ಯಕರ್ತರು ದಿಢೀರ್ ರಸ್ತೆ ತಡೆದು ಗಂಟೆಗಳಕಾಲ ಗುರುವಾರ ಪ್ರತಿಭಟನೆ ನಡೆಸಿದರು.
ಮನೆ ಮನೆಗೆ ಕಸದ ಡಬ್ಬಿಗಳ ವಿತರಣೆ
ಪುರಸಭೆಯಿಂದ ಪ್ರತಿ ಮನೆಗೆ ಕಸದ ಡಬ್ಬಿಗಳನ್ನು ವಿತರಿಸಲಾಗುತ್ತಿದ್ದು, ಮನೆಯಲ್ಲಿನ ಹಸಿ ಮತ್ತು ಒಣ ಕಸವನ್ನು ಚರಂಡಿಗಳಿಗೆ ಎಸೆಯದೇ ಬೇರ್ಪಡಿಸುವ ಕಸದ ವಾಹನಗಳಲ್ಲಿ ಹಾಕುವ ಮೂಲಕ ಪಟ್ಟಣವನ್ನು ಸ್ವಛ್ಛವಾಗಿಡಬೇಕು ಎಂದ ಪುರಸಭೆ ಮುಖ್ಯಾಧಿಕಾರಿ ಎಂ.ಎಸ್. ಪಾಟೀಲ ಹೇಳಿದರು.
ಮೊಸಳೆ ಸೆರೆ ಹಿಡಿಯಲು ಅರಣ್ಯ ಸಿಬ್ಬಂದಿ ಕಾರ್ಯಾಚರಣೆ
ಕಾಗವಾಡ ತಾಕೂಕಿನ ಐನಾಪುರ ಪಟ್ಟಣದ ಹೊರವಲಯದಲ್ಲಿರುವ ಬೃಹತ್ ಕಲ್ಲು ಕ್ವಾರಿ( ಖನಿ)ಯ ನೀರಿನಲ್ಲಿರುವ ಎರಡು ಮೊಸಳೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆದಿದೆ ಎಂದು ಅರಣ್ಯಾಧಿಕಾರಿ ರಾಖೇಶ ಅರ್ಜುನವಾಡ ತಿಳಿಸಿದ್ದಾರೆ.
ದೀಪಾವಳಿಗೆ ಸರ್ಕಾರಿ ಕಚೇರಿಗಳಿಗೆ ಹೆಸ್ಕಾಂ ಕತ್ತಲೆ ಭಾಗ್ಯ..!
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಸ್ಕಾಂನವರು ಪಟ್ಟಣದ ವಿವಿಧ ಸರ್ಕಾರಿ ಕಚೇರಿಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಮೂಲಕ ದೀಪಾವಳಿ ಹಬ್ಬಕ್ಕೆ ಕತ್ತಲೆಯ ಬೋನಸ್ ನೀಡಿದ್ದಾರೆ.
ಕನ್ನಡ ರಾಜ್ಯೋತ್ಸವ ಸಡಗರ ಹೆಚ್ಚಿಸಿದ ದೀಪಾವಳಿ
ಗಡಿನಾಡು ಬೆಳಗಾವಿಯಲ್ಲಿ ಈ ಬಾರಿ ದೀಪಾವಳಿ ಹಬ್ಬದ ಸಂಭ್ರಮದೊಂದಿಗೆ ಕನ್ನಡದ ದೀಪ ಹಚ್ಚಲು ಗಡಿ ಕನ್ನಡಿಗರು ಉತ್ಸುಕರಾಗಿದ್ದಾರೆ. ನವೆಂಬರ್ 1 ರಂದು ನಡೆಯುವ ಕನ್ನಡದ ಹಬ್ಬಕ್ಕೆ ಕುಂದಾನಗರಿ ಬೆಳಗಾವಿ ಸಜ್ಜುಗೊಂಡಿದೆ.
ಮಹಾನ್ ಪುರುಷರ ಜಯಂತಿ ಜಾತಿಗೆ ಸೀಮಿತ ಬೇಡ: ಬಾಲಚಂದ್ರ ಜಾರಕಿಹೊಳಿ
ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಜಾತಿಯವರು ಸೇರಿಕೊಂಡು ಆಚರಿಸಿದರೆ ಮಾತ್ರ ಅಂತಹ ಕಾರ್ಯಕ್ರಮಗಳಿಗೆ ಶೋಭೆ ಬರುತ್ತದೆ. ಕೇವಲ ಒಂದು ಸಮುದಾಯಕ್ಕೆ ಸೀಮಿತಗೋಳಿಸದೇ ಒಗ್ಗಟ್ಟಿನಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಿಸುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಕಾರ್ಯಕ್ಕೆ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು.
< previous
1
...
194
195
196
197
198
199
200
201
202
...
468
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಈಗ ಟ್ರಂಪ್ರಿಂದ ಗ್ಯಾರಂಟಿ ಘೋಷಣೆ