ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಡಿತರ ಅಕ್ಕಿ ಅಕ್ರಮ ಮಾರಾಟ ದಂಧೆಗೆ ಕಡಿವಾಣ ಹಾಕಿ
ಮಳೆಗಾಲ ಆರಂಭವಾಗಿದ್ದು, ಕೃಷ್ಣಾ ನದಿ ಪಾತ್ರದ ಹಳ್ಳಿಗಳಲ್ಲಿ ಪ್ರವಾಹ ಪರಿಸ್ಥಿತಿ ಅರಿತುಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು.
ಬೇಡಿಕೆ ಈಡೇರಿಸದಿದ್ರೆ ಸಲ್ಲೇಖನ ವ್ರತ ಸ್ವೀಕಾರ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಆದಷ್ಟು ಬೇಗನೆ ಒಳ್ಳೆಯ ಸಂದೇಶ ಬರುವ ನಿರೀಕ್ಷೆಯಲ್ಲಿದ್ದೇವೆ.
ಸರ್ಕಾರದೊಂದಿಗೆ ಚರ್ಚಿಸಿ, ಸಮಸ್ಯೆ ಬಗೆಹರಿಸುವ ಪ್ರಯತ್ನ
ಮನವಿ ಕುರಿತು ಗಂಭೀರವಾಗಿ ಚಿಂತನೆ ನಡೆಸಿ, ಸರ್ಕಾರದೊಂದಿಗೆ ಚರ್ಚಿಸಿ, ಸಮಸ್ಯೆಗಳ ಪರಿಹಾರಕ್ಕೆ ನಾನು ಸಂಪೂರ್ಣ ಪ್ರಯತ್ನ ಮಾಡುತ್ತೇನೆ
ಪ್ರತಿಯೊಂದು ಕಸುಬಿನ ಮೂಲ ವಿಶ್ವಕರ್ಮ ಸಮುದಾಯ
ಪಂಚ ಕಸುಬುಗಳನ್ನು ಅನುಸರಿಸುವ ಮೂಲಕ ಎಲ್ಲ ವರ್ಗದ ಜನರಿಗೂ ಅಗತ್ಯವಾದ ವಸ್ತುಗಳನ್ನು ತಯಾರಿಸಿ ಕೊಡುವ ಮೂಲಕ ಸಮಾಜಕ್ಕೆ ಕೊಡುಗೆ ನೀಡುತ್ತಿದ್ದಾರೆ
ಬಡ ಕುಟುಂಬಗಳಿಗೆ ಸಮುದಾಯಭವನಗಳು ಅನುಕೂಲ
ಸಮುದಾಯ ಭವನ ನಿರ್ಮಾಣದಿಂದ ಮುಂಬರುವ ದಿನಗಳಲ್ಲಿ ಗ್ರಾಮದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಮದುವೆ ಸಮಾರಂಭಗಳಿಗೆ ಅದರಲ್ಲೂ ಬಡ ಕುಟುಂಬದ ಕಾರ್ಯಕ್ರಮಗಳಿಗೆ ಅನುಕೂಲ
ಹಗಲು ಮನೆ ಧರೋಡೆ: ಇಬ್ಬರು ಆರೋಪಿಗಳ ಬಂಧನ
ಹಗಲು ಮನೆ ಧರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಇಬ್ಬರು ಕಳ್ಳರನ್ನು ಬಂಧಿಸಿ ಅವರಿಂದ ಸುಮಾರು ₹7.30 ಲಕ್ಷ ಮೌಲ್ಯದ ಆಭರಣ, ವಾಹನಗಳು ಮತ್ತು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಚಿಕ್ಕೋಡಿ ಡಿಡಿಪಿಐ, ಬಿಇಒಗೆ ಸಮನ್ಸ್ ಸಮಸ್ಸ್ ಜಾರಿ
ತಮ್ಮ ಶಾಲೆಗೆ ಹೆಚ್ಚುವರಿ ಕೊಠಡಿಗಳನ್ನು ಕಟ್ಟಿಸಿಕೊಡಬೇಕೆಂದು ಆಗ್ರಹಿಸಿ ಮೌನ ಪ್ರತಿಭಟನೆ ನಡೆಸಿದ್ದ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಅಮಾನತುಗೊಳಿಸಿದ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಕೊಂಡಿದೆ. ಈ ಪ್ರಕರಣದ ವಿಚಾರಣೆಗೆ ಜೂ.11 ರಂದು ಹಾಜರಾಗುವಂತೆ ಚಿಕ್ಕೋಡಿ ಡಿಡಿಪಿಐ ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಎಂಎಲ್ಬಿಸಿ ಕಾಲೋನಿ ನಿವಾಸಿಗಳಿಗೆ ಬೀದಿ ದೀಪಗಳ ಭಾಗ್ಯ!
ಎಂಎಲ್ಬಿಸಿ ಕಾಲೋನಿಯಲ್ಲಿನ ಬೀದಿ ದೀಪಗಳಿಗೆ ಬಲ್ಬ್ ಹಾಕುವ ಮೂಲಕ ಕತ್ತಲಿನಲ್ಲಿದ್ದ ಕಾಲೋನಿ ನಿವಾಸಿಗಳಿಗೆ ಬೆಳಕಿನ ಭಾಗ್ಯವನ್ನು ನೀರಾವರಿ ನಿಗಮದ ಅಧಿಕಾರಿಗಳು ಒದಗಿಸಿರುವುದು ಕಾಲೋನಿ ನಿವಾಸಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ದೇಶದ ಪ್ರಗತಿಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ
ಸಹಕಾರ ಚಳುವಳಿಗೆ ಸುಮಾರು 120 ವರ್ಷಗಳ ಇತಿಹಾಸವಿದ್ದು, ಈ ಸಹಕಾರಿ ಕ್ಷೇತ್ರ ದೇಶದ ಆರ್ಥಿಕ ಪ್ರಗತಿಗೆ ಸಾಕಷ್ಟು ಕೊಡುಗೆ ನೀಡಿದೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಜೈನ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಿದ ಬಿಜೆಪಿ ಸರ್ಕಾರ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಜೈನ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಅವುಗಳನ್ನು ತಡೆ ಹಿಡಿದು, ಜೈನ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.
< previous
1
2
3
4
5
6
7
8
9
10
...
401
next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್ ಹೊಡದಿದ್ದಾಗಿ ಪಾಕ್ ಹೇಳಿದ್ದು ಸುಳ್ಳು: ಡಸಾಲ್ಟ್ ಸಿಇಒ
ಕೇದಾರ ಬಳಿ ಕಾಪ್ಟರ್ ಪತನ: 7 ಮಂದಿ ದುರ್ಮರಣ
ರೂಪಾನಿ ಕಳೇಬರ ಎನ್ಡಿಎ ಹೊಂದಾಣಿಕೆ : ನಾಳೆ ಅಂತ್ಯಕ್ರಿಯೆ