• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲ್ಲ
ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ ಊಹಾಪೋಹಗಳಷ್ಟೆ ಎಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ ನೀಡಿದರು.
ಎಲ್ಲರೂ ಕೈ ಜೋಡಿಸಿದ್ರೆ ಉತ್ತಮ ಸಮಾಜ ನಿರ್ಮಾಣ
ರಾಜಕಾರಣಿಗಳಿಂದಲೇ ಎಲ್ಲವನ್ನು ನಿರೀಕ್ಷೆ ಮಾಡುವ ಬದಲು ಎಲ್ಲರೂ ಸೇರಿ ಕೆಲಸ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಕ್ರೆಡೈ ಅಫೋರ್ಡೇಬಲ್ ಹೌಸಿಂಗ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಿಜಿಕೆ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಚೈತನ್ಯ ಕುಲಕರ್ಣಿ ಹೇಳಿದರು.
ಅಥಣಿ ಪಟ್ಟಣದ ಸೌಂದರ್ಯೀಕರಣಕ್ಕೆ ಆದ್ಯತೆ
ರಾಜ್ಯದ ಮೊಟ್ಟ ಮೊದಲ ಪುರಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಥಣಿ ಪುರಸಭೆಯನ್ನು ರಾಜ್ಯದ ಮಾದರಿ ಪುರಸಭೆಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಪಟ್ಟಣದ ಸೌಂದರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ₹35 ಕೋಟಿ ಅನುದಾನದಲ್ಲಿ ಜೋಡಿ ಕೆರೆಗಳ ಅಭಿವೃದ್ಧಿ ಹಾಗೂ ಭಾಗಿರಥ ನಾಲಾ ಅಭಿವೃದ್ಧಿಪಡಿಸಲು ಶೀಘ್ರದಲ್ಲಿಯೇ ಮರು ಟೆಂಡರ್ ಪ್ರಸ್ತಾವನೆ ಸಲ್ಲಿಸಲಾಗುವುದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಸುವರ್ಣ ಸಾಧಕಿ-2025 ಪ್ರಶಸ್ತಿ ಪುರಸ್ಕೃತೆ ಸುನಿತಾ ಐಹೊಳೆಗೆ ಸನ್ಮಾನ
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಎಐಸಿಸಿ ವೀಕ್ಷಕರು ಹಾಗೂ ಕೆಪಿಸಿಸಿ ಸಂಯೋಜಕಿ, ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ನೀಡಿರುವ ಸುವರ್ಣ ಸಾಧಕಿ-2025 ಪ್ರಶಸ್ತಿ ಪುರಸ್ಕೃತೆ ಸುನಿತಾ ಸೋಮಲಿಂಗ ಐಹೊಳೆ ಅವರಿಗೆ ಚಂದುಕಾಕಾ ಸರಾಫ್‌ ಜ್ಯುವೆಲ್ಸ್‌ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಮೂಡಲಗಿ ತಾಲೂಕಿನ ಜನತೆಗೆ ಅಚ್ಛೇ ದಿನ್ ಬರಲಿದೆ
ಶೀಘ್ರದಲ್ಲೇ ₹8.60 ಕೋಟಿ ವೆಚ್ಚದ‌ ಮಿನಿ ವಿಧಾನಸೌಧ ಕಟ್ಟಡ ಮತ್ತು ₹3 ಕೋಟಿ ವೆಚ್ಚದ ಅಗ್ನಿ ಶಾಮಕ ಠಾಣೆಗೆ ಹೊಸ ಕಟ್ಟಡಗಳಿಗೆ ಸರ್ಕಾರದ ಅನುಮೋದನೆ ದೊರಕಲಿವೆ.
ಕೆರೆಯಲ್ಲಿ ಸಾವಿರಾರು ಮೀನುಗಳು ಮಾರಣಹೋಮ
ಸಾರ್ವಜನಿಕ ಕೆರೆಯಲ್ಲಿ ನೀರು ಕಲುಷಿತಗೊಂಡಿದೆಯೋ ಅಥವಾ ವಿಷಕಾರಿ ಪದಾರ್ಥ ಸೇರಿದ ಪರಿಣಾಮವೋ ಕೆರೆಯಲ್ಲಿನ ಸಾವಿರಾರು ಮೀನುಗಳ ಮಾರಣಹೋಮವಾಗಿದೆ.
ಆಡಳಿತ ಮಂಡಳಿ ಭ್ರಷ್ಟಾಚಾರದಿಂದ ಕಾರ್ಖಾನೆಗೆ ನಷ್ಟ
ಕಬ್ಬು ಬೆಳೆಗಾರರ ಹಿತರಕ್ಷಣೆ ಬದಲಿಗೆ ಆಡಳಿತ ಮಂಡಳಿಯ ಕೆಲವರು ಲೂಟಿಗೆ ಇಳಿದ ಪರಿಣಾಮ ಕೋಟ್ಯಂತರ ರು. ಸಾಲದ ಸುಳಿಗೆ ಸಿಲುಕಿದೆ.
ಮನುಷ್ಯನಿಗೆ ಸಂಪತ್ತಿಗಿಂತ ಆರೋಗ್ಯ ಮುಖ್ಯ
ಆಹಾರ, ನೀರು, ನಿದ್ರೆ, ಆರೋಗ್ಯ ಸರಿ ಇದ್ದಾಗ ಮಾತ್ರ ಮನುಷ್ಯ ಆರೋಗ್ಯವಂತನಾಗಿರಲು ಸಾಧ್ಯ
ಸರ್ಕಾರಿ ಶಾಲೆ ಉಳಿಸಲು ಸಹಿ ಸಂಗ್ರಹ
ರಾಜ್ಯದ 46,000 ಸರ್ಕಾರಿ ಶಾಲೆಗಳಲ್ಲಿ 21,000 ಶಾಲೆ ಕಟ್ಟಡಗಳು ಸೋರುತ್ತಿವೆ. ಅನೇಕ ಶಾಲೆಗಳು ಬೀಳುವ ಹಂತದಲ್ಲಿವೆ. 3500ಕ್ಕೂ ಹೆಚ್ಚು ಶಾಲೆಗಳಲ್ಲಿ ಬಳಕೆಗೆ ಯೋಗ್ಯ ಶೌಚಾಲಯವಿಲ್ಲ.
ಮಹಾರಾಷ್ಟ್ರ ಸಕ್ಕರೆ ಉದ್ಯಮದೊಂದಿಗೆ ಸ್ಪರ್ಧೆ
ಸಕ್ಕರೆ ಕಾರ್ಖಾನೆಗಳು ತಮ್ಮ ಪ್ರಗತಿಯೊಂದಿಗೆ ರೈತರ ಹಿತರಕ್ಷಣೆ ಗಮನದಲ್ಲಿಟ್ಟುಕೊಳ್ಳಬೇಕು. ಸಕ್ಕರೆ ಕಾರ್ಖಾನೆಗಳಿಗೆ ಸ್ವಯಂ ನಿಯಂತ್ರಣ ಅಗತ್ಯ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 424
  • next >
Top Stories
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
ರೇ* ಕೇಸಲ್ಲಿ ಪ್ರಜ್ವಲ್‌ ದೋಷಿ
ಧರ್ಮಸ್ಥಳ ಗ್ರಾಮ ಕೇಸ್‌: ನಿನ್ನೆ ಸಿಗದ ಅವಶೇಷ
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕನ್ನಡಕ್ಕೆ ಎರಡು ಗರಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved