• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡ ರೋಗಿಗಳ ಅನುಕೂಲಕ್ಕಾಗಿ ಅತ್ಯಾಧುನಿಕ ಸೌಲಭ್ಯ
ಕೌಜಲಗಿ ಭಾಗದಲ್ಲಿ ಬಡ ರೋಗಿಗಳ ಅನುಕೂಲಕ್ಕಾಗಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಸಮುದಾಯ ಆರೋಗ್ಯ ಕೇಂದ್ರವನ್ನು ಲೋಕಾರ್ಪಣೆ ಮಾಡಿದ್ದು ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕೋರಿದರು.
ಲಿಂಗಾಯತರಿಗೆ ಬಿಡಿಸಿಸಿ ಅಧ್ಯಕ್ಷ ಸ್ಥಾನ
ಈಗ ಬಹಳ ಜನರ ಬಯಕೆ ಬಿಡಿಸಿಸಿ ಬ್ಯಾಂಕ್‌ಗೆ ಬರುವುದು. ಆದರೆ, ನಾನು ಬಿಡಿಸಿಸಿ ಬ್ಯಾಂಕ್‌ಗೆ ಸ್ಪರ್ಧೆ ಮಾಡುವುದಿಲ್ಲ. ಮುಂದಿನ ದಿನಗಳಲ್ಲಿಯೂ ನಾನು ಅಧ್ಯಕ್ಷ ಸ್ಥಾನ ಆಕಾಂಕ್ಷಿಯೂ ಅಲ್ಲ. ಮುಂದೆ ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಜಾರಕಿಹೊಳಿ ಕುಟುಂಬದಿಂದ ಅಧ್ಯಕ್ಷರಾಗುವ ಮಾತೇ ಇಲ್ಲ ಎಂದು ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ರಸಪ್ರಶ್ನೆ ಸ್ಪರ್ಧೆ ವಿಜೇತ ವಿದ್ಯಾರ್ಥಿನಿಗೆ ₹7,500 ನಗದು ಬಹುಮಾನ ನೀಡಿದ ಯಲಗುದ್ರಿ
ಅಥಣಿ ಪಟ್ಟಣದ ಎಸ್‌ಎಸ್‌ಎಂಎಸ್ ಮಹಾವಿದ್ಯಾಲಯದ ಖೋತ ಸಭಾಂಗಣದಲ್ಲಿ ಅಥಣಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಲಾಗಿದ್ದ ಪತ್ರಿಕ ದಿನಾಚರಣೆ, ಸಾಧಕರ ಸನ್ಮಾನ ಹಾಗೂ ಮುಕ್ತ ರಸಪ್ರಶ್ನೆ ಸ್ಪರ್ಧೆಯ ವಿಜೇತರ ಬಹುಮಾನ ವಿತರಣಾ ಸಮಾರಂಭದಲ್ಲಿ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ವಿಜೇತ ವಿದ್ಯಾರ್ಥಿನಿ ಶಿರಹಟ್ಟಿ ಗ್ರಾಮದ ಪ್ರೀತಿ ಕುರುಬರ ಅವರಿಗೆ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಎಮಿನೆಂಟ್‌ ಇಂಜನಿಯರ್‌ ಅವಾರ್ಡ್‌ ಪುರಸ್ಕೃತ ಅರುಣಕುಮಾರ ಯಲಗುದ್ರಿಯವರು ತಾವು ನೀಡಿದ ₹7,500 ನಗದು ಸೇರಿದಂತೆ ಪ್ರಮಾಣಪತ್ರ ಹಾಗೂ ಟ್ರೋಪಿ ನೀಡಿ ಗೌರವಿಸಿದರು.
ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ರೈತರ ಆರ್ಥಿಕ ಪ್ರಗತಿಗೆ ಶ್ರಮಿಸುವೆ: ಶಾಸಕ ರಮೇಶ
ದೇಶದ ಬೆನ್ನೆಲುಬಾದ ರೈತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ಅವರ ಆರ್ಥಿಕ ಪ್ರಗತಿಗೆ ಶ್ರಮಿಸುತ್ತಿರುವುದಾಗಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಆಧುನಿಕತೆಗೆ ತಕ್ಕಂತೆ ಹಬ್ಬಗಳನ್ನು ಆಚರಿಸಿ
ಹಬ್ಬಗಳು ಮೂಢ‌ನಂಬಿಕೆಯ ತಾಣವಾಗಬಾರದು. ಮೂಲ ನಂಬಿಕೆಗಳಾಗಿಯೇ ಅವು ಉಳಿಯಬೇಕು. ಅದೇ ರೀತಿ ಅಂಧಾನುಕರಣೆ ಮಾಡದೇ ಹಬ್ಬದ ಉದ್ದೇಶ ತಿಳಿಯಬೇಕು. ವೈಜ್ಞಾನಿಕ ತಳಹದಿಯ ಮೇಲೆ, ಆಧುನಿಕತೆಗೆ ತಕ್ಕಂತೆ ಪ್ರಸ್ತುತ ಹಬ್ಬಗಳನ್ನು ಆಚರಿಸುವ ಅವಶ್ಯಕತೆ ಇದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ನುಡಿದರು.
ಓದುಗರ ಸಮಗ್ರ ಮಾಹಿತಿಯ ಪ್ರತೀಕ ಮುದ್ರಣ ಮಾಧ್ಯಮ
ವಿಜ್ಞಾನ ತಂತ್ರಜ್ಞಾನ ಬೆಳೆದ ಕ್ರಾಂತಿಯ ಯುಗದಲ್ಲಿಯೂ ಮುದ್ರಣ ಮಾಧ್ಯಮ ತನ್ನ ಮೌಲ್ಯ ಕಳೆದುಕೊಳ್ಳದೇ ಓದುಗರ ನಂಬಿಕೆ, ನೈತಿಕತೆ ಮತ್ತು ಸಮಗ್ರ ಮಾಹಿತಿಯ ಪ್ರತೀಕವಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಕೃಷ್ಣಾ ನದಿ ನೀರಿನ ಮಟ್ಟ ಏರಿಕೆ!
ಕೃಷ್ಣೆ ಈ ಬಾರಿ ಮೊದಲ ಬಾರಿಗೆ ಮುನಿಸಿಕೊಂಡಿದ್ದಾಳೆ, ತನ್ನ ಒಡಲನ್ನು ತುಂಬಿಕೊಂಡು ಉಕ್ಕಿ ಹರಿಯುತ್ತಿದ್ದಾಳೆ. ಇದರಿಂದ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರುವ ಏಕೈಕ ಮಾರ್ಗವಾದ ಉಗಾರ-ಕುಡಚಿ ಮಾರ್ಗದ ಮಧ್ಯದ ಸೇತುವೆಯ ಮೇಲೆ 3 ಅಡಿ ನೀರು ಬಂದಿರುವುದರಿಂದ ಸೋಮವಾರ ತಡ ರಾತ್ರಿಂದಲೇ ಸಾರಿಗೆ ಸಂಚಾರ ಸಂಪೂರ್ಣ ಕಡಿತಗೊಂಡಿದೆ.
1 ರಂದು ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ
ಮಾದಿಗರಿಗೆ ಒಳ ಮೀಸಲಾತಿ ಜಾರಿಗೆ ತರುವಂತೆ ಒತ್ತಾಯಿಸಿ ಆ.1 ರಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ರಾಜೇಂದ್ರ ಐಹೊಳೆ ಹೇಳಿದರು.
ಸಹಕಾರಿ ಗದ್ದುಗೆಗಾಗಿ ಶುರುವಾಗಿದೆ ಸಂಘರ್ಷ
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ) ಹೈ ವೋಲ್ಟೇಜ್ ಕದನಕ್ಕೆ ಸಜ್ಜಾಗುತ್ತಿರುವ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಹುಕ್ಕೇರಿ ತಾಲೂಕಿನ ಸಹಕಾರಿ ಸಂಸ್ಥೆಗಳ ಕೇಂದ್ರಿಕೃತ ಬೆಳವಣಿಗೆಗಳು ದೊಡ್ಡ ಸಂಚಲನ ಸೃಷ್ಟಿಸುತ್ತಿವೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 443
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved