• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಧರ ತ್ಯಾಗ,ಬಲಿದಾನ ಯುವಕರಿಗೆ ಪ್ರೇರಣೆ: ಸಚಿವ ಸತೀಶ ಜಾರಕಿಹೊಳಿ
ದೇಶದ ಹುತಾತ್ಮ ಯೋಧರ ತ್ಯಾಗ, ಬಲಿದಾನ ಯುವಕರಿಗೆ ಪ್ರೇರಣೆಯಾಗಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಚಿಕಿತ್ಸೆ ಫಲಿಸದೇ ಆಮಗಾಂವ ಮಹಿಳೆ ಸಾವು
ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಖಾನಾಪುರ ತಾಲೂಕಿನ ಮಹಿಳೆ ಚಿಕಿತ್ಸೆ ಫಲಕಾರಿ ಆಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾಳೆ.
ಕಡೋಲಿಯಲ್ಲಿ ಮಳೆಗೆ ಕುಸಿದ ಮನೆ
ಬೆಳಗಾವಿ ತಾಲೂಕಿನ ಕಡೋಲಿಯಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಗೆ ಹಳೆ ಮನೆಯೊಂದು ಭಾಗಶಃ ಕುಸಿದುಬಿದ್ದಿದೆ.
ಭಾರಿ ಮಳೆ- ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಕಲ ಸಿದ್ಧತೆ : ಸಚಿವ ಸತೀಶ ಜಾರಕಿಹೊಳಿ
ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಸತೀಶ ಜಾರಕಿಹೊಳಿ, ಗುರುವಾರ ರಾಯಬಾಗ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಮದಿಹಳ್ಳಿ ಗ್ರಾಪಂಗೆ ಲಕ್ಕವ್ವ ಬಾಗಿ ಅಧ್ಯಕ್ಷೆ
ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತಿಯ 2ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಲಕ್ಕವ್ವ ಬಾಳಪ್ಪ ಬಾಗಿ ಆಯ್ಕೆಯಾದರು.
ಮನಸ್ಸುಗಳು ಒಂದುಗೂಡಲು ಜಾತ್ರೆಗಳು ಪೂರಕ: ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ
ಒಡೆದು ಹೋದ ಮನಸ್ಸುಗಳು ಒಂದುಗೂಡಲು ಜಾತ್ರೆಗಳು ಪೂರಕವಾಗಲಿದೆ. ಹಿಂದಿನ ಹಿರಿಯರು ಅನೇಕ ಹಬ್ಬ, ಜಾತ್ರೆ ಮಾಡಿದ್ದಾರೆ ಎಂದು ತೀಕೋಟಾ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಕೃಷ್ಣಾ ತೀರದಲ್ಲಿ ಪ್ರವಾಹ
ಕೃಷ್ಣಾ ನದಿಯ ನೀರಿನ ಒಳಹರಿವು 1,98,000 ಕ್ಯುಸೆಕ್‌ ದಾಟಿರುವುದರಿಂದ ಜಿಲ್ಲೆಯಲ್ಲಿ ಪ್ರವಾಹದ ಆತಂಕ ಮತ್ತಷ್ಟು ಹೆಚ್ಚಿದೆ.
ಬೆಳಗಾವಿಯಲ್ಲಿ ಅವಾಂತರ ಸೃಷ್ಟಿಸಿದ ವರ್ಷಧಾರೆ
ಬೆಳಗಾವಿ ನಗರದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ನದಿ ತೀರದ ಗ್ರಾಮಸ್ಥರ ಸ್ಥಳಾಂತರ
ಚಿಕ್ಕೋಡಿ ತಾಲೂಕಿನ ಯಕ್ಸಂಬಾ, ಯಡೂರ, ಕಲ್ಲೋಳ, ಚಂದೂರ ಸೇರಿದಂತೆ ನದಿ ತೀರದ ಗ್ರಾಮಗಳ ಜನರರನ್ನು ದನ, ಕರುಗಳೊಂದಿಗೆ ಮನೆಯ ಎಲ್ಲ ಸರಂಜಾಮುಗಳಿಂದ ಗ್ರಾಮದಲ್ಲಿರುವ ಮನೆಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.
ಕಾಲು ಮುರಿದುಕೊಂಡ ಕಳ್ಳ; ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು
ಚನ್ನಾಪುರ ಗ್ರಾಮದಲ್ಲಿ ಅಂಗಡಿಯೊಂದನ್ನು ಕಳ್ಳತನ ಮಾಡಲು ಬಂದಿದ್ದ ಕಳ್ಳರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಗುರುವಾರ ನಡೆದಿದೆ.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 392
  • next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved