ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತ್ಯಾಜ್ಯ ವಿಂಗಡಣೆ, ವಿಲೇವಾರಿಗೆ ತುರ್ತು ಕ್ರಮ ಕೈಗೊಳ್ಳಿ: ಸುಭಾಷ ಆಡಿ
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇ ಮಾಡುವಲ್ಲಿ ಸ್ಥಳೀಯ ಸಂಸ್ಥೆಗಳ ಪಾತ್ರ ಅತಿ ಮಹತ್ವದ್ದಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ಸುಭಾಷ ಆಡಿ ಸೂಚಿಸಿದರು.
ಶಾಲಾ ಕೊಠಡಿ ನಿರ್ಮಾಣಕ್ಕೆ ₹5 ಕೋಟಿ ಅನುದಾನ
ಬೆಳಗಾವಿ ಗ್ರಾಮೀಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಾಲೆಗಳಲ್ಲಿ ಕೊಠಡಿಗಳ ನಿರ್ಮಾಣಕ್ಕೆ ₹5 ಕೋಟಿ ಮೀಸಲಿಡಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಕೇಂದ್ರ ಆರಂಭ: ಶಾಸಕ ವಿಶ್ವಾಸ ವೈದ್ಯ
ಸವದತ್ತಿ ತಾಲೂಕಿನಲ್ಲಿ ಈ ವರ್ಷ ಹೆಸರು ಬೆಳೆ ಹುಲುಸಾಗಿ ಬಂದಿದ್ದು, ಸೋಮವಾರದಿಂದಲೇ ಬೆಂಬಲ ಬೆಲೆ ಯೋಜನೆಯಡಿ ಎಪಿಎಂಸಿಯಲ್ಲಿ ಹೆಸರು ಖರೀದಿ ಆರಂಭಿಸಲಾಗಿದೆ ಎಂದು ಶಾಸಕ ಶ್ವಾಸ ವೈದ್ಯ ಹೇಳಿದರು.
ಧಾರ್ಮಿಕ ಕಾರ್ಯಕ್ರಮಗಳಿಂದ ಮನಶಾಂತಿ ಸಾಧ್ಯ
ಶ್ರಾವಣ ಮಾಸ ಹಿಂದುಗಳಿಗೆ ಪವಿತ್ರ ಮಾಸವಾಗಿದ್ದು, ದೇವಸ್ಥಾನ ಹಾಗೂ ಮಠಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು ಮನಶಾಂತಿಗೆ ಸಹಾಯಕವಾಗಿವೆ ಎಂದು ಬೆಟಸೂರಮಠದ ಅಜ್ಜಯ್ಯ ಸ್ವಾಮೀಜಿ ನುಡಿದರು.
75 ಸಾವಿರಕ್ಕೂ ಅಧಿಕ ಸದಸ್ಯತ್ವ ಗುರಿ
ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ರಾಯಬಾಗ ವಿಧಾನಸಭೆ ಕ್ಷೇತ್ರದಲ್ಲಿ ಸುಮಾರು 75 ಸಾವಿರಕ್ಕಿಂತ ಹೆಚ್ಚಿಗೆ ಸದಸ್ಯತ್ವ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ರಾಯಬಾಗ ವಿಧಾನಸಭೆ ಕ್ಷೇತ್ರದ ಶಾಸಕ ಡಿ.ಎಂ.ಐಹೊಳೆ ಹೇಳಿದರು.
ಧರ್ಮಸ್ಥಳ ಯೋಜನೆಯಿಂದ ₹2 ಲಕ್ಷ ಡಿಡಿ ವಿತರಣೆ
ಪಟ್ಟಣ ವ್ಯಾಪ್ತಿಯ ಮೀರಾಪುರಹಟ್ಟಿಯ 1008 ಮಹಾವೀರ ದಿಗಂಬರ ಜೈನ ಬಸದಿ ಕಟ್ಟಡ ನಿರ್ಮಾಣಕ್ಕೆ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿದ ₹2 ಲಕ್ಷ ಮೊತ್ತದ ಡಿಡಿಯನ್ನು ಚಿಕ್ಕೋಡಿ ಜಿಲ್ಲೆಯ ಜಿಲ್ಲಾ ನಿರ್ದೇಶಕ ವಿಠ್ಠಲ ಸಾಲಿಯನ ಬಸದಿ ಕಮಿಟಿ ಅವರಿಗೆ ಸೋಮವಾರ ವಿತರಿಸಿದರು.
ಬೀದಿ ನಾಯಿಗಳ ಉಪಟಳಕ್ಕೆ ಬೇಸತ್ತ ಜನ
ಪಟ್ಟಣದ ವಿವಿಧ ಗಲ್ಲಿ ಗಲ್ಲಿಗಳಲ್ಲಿ ಪ್ರಮುಖ ರಸ್ತೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಮಹಿಳೆಯರು, ಶಾಲಾ ಮಕ್ಕಳು, ವಯೋವೃದ್ಧರು ಒಬ್ಬಂಟಿಯಾಗಿ ಓಡಾಡಲು ಹೆದರುವಂತಾಗಿದೆ.
ಆಸ್ಟ್ರೇಲಿಯಾದಲ್ಲಿ ಕೃಷಿ ಕಾಯಕದಲ್ಲಿ ನಿರತನಾದ ಗಣಪ
ಆಸ್ಟ್ರೇಲಿಯಾದಲ್ಲಿ ಖಾನಾಪುರ ತಾಲೂಕಿನ ಹಲಸಿಯ ವಿರೇಶ ವಿಜಾಪೂರೆ ದಂಪತಿ ವೆಸ್ಟರ್ನ್ ಆಸ್ಟ್ರೇಲಿಯಾದ ಪರ್ಥ್ ನಗರದಲ್ಲಿರುವ ಸ್ವಗೃಹದಲ್ಲಿ ಭಾರತದ ಬೆನ್ನೆಲೆಬು ಆಗಿರುವ ಕೃಷಿ ಕಾರ್ಯದ ದೃಶ್ಯಗಳನ್ನು ಸೃಷ್ಟಿಸಿ ಚಕ್ಕಡಿಯಲ್ಲಿ ಗಣೇಶ ಪೂರ್ತಿ ಪ್ರತಿಷ್ಠಾಪಿಸಿರುವುದು ವಿಶೇಷವಾಗಿದೆ.
ವಕೀಲರಿಂದ 2ಎ ಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ: ಕೂಡಲಸಂಗಮ ಶ್ರೀ
ಭಾರತಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಯಶಸ್ವಿಯಾದ ವಕೀಲರು, ಪಂಚಮಸಾಲಿ 2ಎ ಮೀಸಲಾತಿ ಹೊರಾಟಕ್ಕೆ ಧುಮುಕಿರುವುದರಿಂದ ಮೀಸಲಾತಿ ದೊರೆಯುವುದರಲ್ಲಿ ಸಂದೇಹವೇ ಇಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ರೊವಾಂಡಾ ದೇಶದಲ್ಲಿ ಇಂಡಿಯನ್ ಕ್ರೀಡಾ ಶಾಲೆ ಆರಂಭ: ಸಚಿವ ಸತೀಶ ಜಾರಕಿಹೊಳಿ
ಪೂರ್ವ ಆಫ್ರಿಕಾದ ರೊವಾಂಡಾ ದೇಶದಲ್ಲಿ ಇಂಡಿಯನ್ ಕ್ರೀಡಾ ಶಾಲೆ ಆರಂಭಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಅಗತ್ಯವಿರುವ ಜಾಗ ಸಹ ಗುರುತಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
< previous
1
...
200
201
202
203
204
205
206
207
208
...
432
next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ ಟೀಮ್ಗೆ ಕುಂಬ್ಳೆ, ದ್ರಾವಿಡ್, ಶ್ರೀನಾಥ್ ಬೆಂಬಲ