ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹುಕ್ಕೇರಿ ಅರ್ಬನ್ ಬ್ಯಾಂಕಿಗೆ ₹ 1 ಕೋಟಿ 32 ಸಾವಿರ ಲಾಭ: ಜಯಗೌಡಾ ಪಾಟೀಲ
ಹುಕ್ಕೇರಿ: ದಿ.ಹುಕ್ಕೇರಿ ಅರ್ಬನ್ ಕೋ-ಆಪ್ ಲಿ., ಬ್ಯಾಂಕ 2023-24 ನೇ ಸಾಲಿನಲ್ಲಿ 1 ಕೋಟಿ 32 ಸಾವಿರ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಜಯಗೌಡಾ ಪಾಟೀಲ ಹೇಳಿದರು.
ಲಂಬೋದರನ ಸ್ವಾಗತಕ್ಕೆ ಸಜ್ಜಾದ ಅಥಣಿ
ಅಥಣಿ ಪಟ್ಟಣದಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಗಣೇಶನ ಮೂರ್ತಿ ತಯಾರಿಸುವ ವಿಶ್ವಕರ್ಮ ಕುಟುಂಬಗಳ ಕಲಾವಿದರು ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳಿಗೆ ಅಂತಿಮ ರೂಪ ನೀಡುವ ಕಾಯಕದಲ್ಲಿ ನಿರತರಾಗಿದ್ದರು.
ಜಡೆ ಸಿದ್ದ ಶಿವಯೋಗಿಗಳ ಭಾವಚಿತ್ರ ಮೆರವಣಿಗೆ
ಪಾಠಶಾಲೆಯಲ್ಲಿ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಮಹಾಮಂಗಳಾರತಿ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಶಿಕ್ಷಣದಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯ: ಬಾಲಚಂದ್ರ ಜಾರಕಿಹೊಳಿ
ಶಿಕ್ಷಣದಿಂದ ಮಾತ್ರ ಸಮಾಜವನ್ನು ಬದಲಾಯಿಸಲು ಸಾಧ್ಯವೆಂದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಶಿಕ್ಷಕರು ವೃತ್ತಿಯ ಗೌರವ ಕಾಪಾಡಲಿ: ಶಿವಬಸವ ಸ್ವಾಮೀಜಿ
ಜ್ಞಾನಕ್ಕಿಂತ ಮಿಗಿಲಾದ ವಸ್ತು ಜಗತ್ತಿನಲ್ಲಿ ಯಾವುದೂ ಇಲ್ಲ. ಜ್ಞಾನ ಸಂಪಾದನೆ ಮತ್ತು ಜ್ಞಾನ ಪ್ರಸಾರ ಶಿಕ್ಷಕನ ಎರಡು ಕಣ್ಣುಗಳಿದ್ದಂತೆ. ಎಲ್ಲ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾಗಿದೆ ಎಂದು ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಹೇಳಿದರು.
ಬೈಕ್ ಕಳ್ಳರಿಬ್ಬರ ಬಂಧನ, 10ಕ್ಕೂ ಅಧಿಕ ಬೈಕ್ ವಶ
ಕಳೆದ ಹಲವು ದಿನಗಳ ಹಿಂದೆ ಗೋಕಾಕ ನಗರದಲ್ಲಿ ಬೈಕ್ಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸಲು ಗೋಕಾಕ ನಗರ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ.
ಭವಿಷ್ಯದ ಪ್ರಜೆಗಳ ನಿರ್ಮಾಣದ ಹೊಣೆ ಶಿಕ್ಷಕರದ್ದು: ಅಶೋಕ ಪಟ್ಟಣ
ದೇಶದ ಭವಿಷ್ಯದ ಪ್ರಜೆಗಳ ನಿರ್ಮಾಣದ ಹೊಣೆ ಶಿಕ್ಷಕರ ಮೇಲಿದ್ದು, ಜವಾಬ್ದಾರಿಯಿಂದ ಉತ್ತಮ ಶಿಕ್ಷಣ ನೀಡಲು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವ ಮೂಲಕ ಒಳ್ಳೆಯ ನಾಗರಿಕರನ್ನಾಗಿ ಮಾಡಬೇಕೆಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ಚಿಕ್ಕಟ್ಟಿ ಸಂಸ್ಥೆಯ ಕಾರ್ಯ ಶ್ಲಾಘನೀಯ: ಪ್ರಾ.ಗೌಡರ
ಸರ್ಕಾರಿ ಶಾಲೆ ಶಿಕ್ಷಕರಿಗೆ ಖಾಸಗಿ ಶಾಲೆ ಪ್ರತಿ ವರ್ಷ ಪ್ರಶಸ್ತಿ ನೀಡಿ ಸನ್ಮಾನಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಎಸ್.ಎಸ್. ಗೌಡರ ಹೇಳಿದರು.
ತಾಲೂಕು ಪಂಚಾಯತಿ ಕಚೇರಿಗೆ ಭೇಟಿ ನೀಡಿದ ಸಿಎಒ
ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡುಗುಂಟಿ ಹಾಗೂ ಜಿಪಂ ಸಿಬ್ಬಂದಿ ಶಶಿಕಾಂತ ನೇಸರಗಿ ಹಾಗೂ ಸುವರ್ಣ ಮಹೇಂದ್ರಕರ ನಗರದ ತಾಪಂ ಕಚೇರಿಗೆ ಭೇಟಿ ನೀಡಿ ಕಡತಗಳ ಹಾಗೂ ಲೆಕ್ಕಪತ್ರ ದಾಖಲೆಗಳ ಪರಿಶೀಲನೆ ನಡೆಸಿದರು.
ಮುಖ್ಯಶಿಕ್ಷಕ ಎಸ್.ಎಂ.ಜನಗೌಡಗೆ ಸನ್ಮಾನ
ಇಲ್ಲಿಯ ಸಿಂಧೂರ ವಸತಿಯ ಅಪ್ಪಯ್ಯ ಸ್ವಾಮಿ ದೇವಾಲಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸಮಯ ಪ್ರಜ್ಞೆ, ಕರ್ತವ್ಯ ಪಾಲನೆಯಲ್ಲಿ ಸೇವೆ ಮಾಡುತ್ತಿರುವ ಆದರ್ಶ ಮುಖ್ಯ ಶಿಕ್ಷಕ ಎಸ್.ಎಂ. ಜನಗೌಡ ಅವರಿಗೆ ದೇವಾಲಯದ ಟ್ರಸ್ಟ್ ಕಮಿಟಿ ಪರ ಸತ್ಕರಿಸಲಾಯಿತು.
< previous
1
...
202
203
204
205
206
207
208
209
210
...
432
next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ ಟೀಮ್ಗೆ ಕುಂಬ್ಳೆ, ದ್ರಾವಿಡ್, ಶ್ರೀನಾಥ್ ಬೆಂಬಲ