• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಗ್ರರ ದಾಳಿಯಲ್ಲಿ ಮೃತರಾದವರಿಗೆ ಕ್ಯಾಂಡಲ್ ಮೆರವಣಿಗೆ, ಶ್ರದ್ಧಾಂಜಲಿ
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಹಾಗೂ ಉಗ್ರರ ದಾಳಿಯಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಬುಧವಾರ ಸಂಜೆ ಬಿಜೆಪಿ ಕಾರ್ಯಕರ್ತರು ಕ್ಯಾಂಡಲ್ ಮೆರವಣಿಗೆ ಮಾಡಿದರು.
ಮತ ಬ್ಯಾಂಕ್‌ ರಾಜಕಾರಣಕ್ಕೆ ಲಿಂಗಾಯತ ಸಮಾಜ ಛಿದ್ರ
ಲಿಂಗಾಯತ ಸಮಾಜ ಛಿದ್ರ ಛಿದ್ರಗೊಳ್ಳಲು ಮತ ಬ್ಯಾಂಕ್‌ ರಾಜಕಾರಣವೇ ಪ್ರಮುಖ ಕಾರಣ. ನಮಗೆ ನಮ್ಮ ಧರ್ಮ ಮುಖ್ಯ ಹೊರತು ರಾಜಕಾರಣ, ರಾಜಕಾರಣಿಗಳು ಮುಖ್ಯವಲ್ಲ. ಒಳಪಂಗಡಗಳ ಜಗಳ ಬಿಟ್ಟು ಲಿಂಗಾಯತರೆಲ್ಲರೂ ಒಂದಾಗಬೇಕು. ಲಿಂಗಾಯತರ ಮೇಲೆ ನಡೆಯುತ್ತಿರುವ ಅನ್ಯಾಯವನ್ನು ಹಿಮ್ಮೆಟ್ಟಿಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಎಂ.ಜಾಮದಾರ ಹೇಳಿದರು.
ಪಹಲ್ಗಾಮ್‌ ಉಗ್ರರ ದಾಳಿಗೆ ತೀವ್ರ ಆಕ್ರೋಶ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬೆಳಗಾವಿಯಲ್ಲಿ ಬುಧವಾರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಅಲ್ಲದೆ, ಉಗ್ರರ ದಾಳಿಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಎಬಿವಿಪಿ, ಶ್ರೀರಾಮ ಸೇನೆ, ಶ್ರೀರಾಮಸೇನೆ ಹಿಂದೂಸ್ತಾನ ಸಂಘಟನೆ ಹಾಗೂ ಬೆಳಗಾವಿ ವಕೀಲರ ಸಂಘ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ, ಉಗ್ರರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿವೆ.
ಕುರುಹಿನಶೆಟ್ಟಿ ಅರ್ಬನ್ ಸೊಸೈಟಿಗೆ ₹5.85 ಕೋಟಿ ಲಾಭ
ಕುರುಹಿನಶೆಟ್ಟಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯು 2025 ಮಾರ್ಚ ಅಂತ್ಯಕ್ಕೆ 17 ಶಾಖೆಗಳನ್ನು ಹೊಂದಿ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತ ಗ್ರಾಹಕರ ಸಹಕಾರ ಹಾಗೂ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ನಿಶ್ವಾರ್ಥ ಸೇವೆಯಿಂದ ₹5.85 ಕೋಟಿ ನಿವ್ವಳ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಸೊಸೈಟಿ ಅಧ್ಯಕ್ಷ ಸುಭಾಸ ಗಂಗಪ್ಪ ಬೆಳಕೂಡ ಹೇಳಿದರು.
ಕೃಷ್ಣಾ ತಟದಲ್ಲಿ ಹೋಳಿಗೆ ಊಟ ಸವಿದ ಸಹಸ್ರಾರು ಜನ
ಗೋಕಾಕ ತಾಲೂಕಿನ ತಳಕಟನಾಳ ಗ್ರಾಮ ದೇವತೆ ಲಕ್ಷ್ಮೀದೇವಿಗೆ ಕೃಷ್ಣೆಯ ದಡದಲ್ಲಿ ವಿಶೇಷ ಪೂಜೆ ನಿಮಿತ್ತ ಮಂಗಳವಾರ ಮಧ್ಯಾಹ್ನ ೩ ಕ್ವಿಂಟಲ್ ಕಡಲೆ ಬೇಳೆಯ ಹೋಳಿಗೆ ತಯಾರಿಸಿ ಪ್ರಸಾದ ರೂಪದಲ್ಲಿ ಜನತೆ ಸವಿದರು.
ಶಾಸಕರ ಆಸಕ್ತಿಯಿಂದಲೇ ಕಿತ್ತೂರು ಅಭಿವೃದ್ಧಿ ಪರ್ವ
ಮಾದರಿ ಕ್ಷೇತ್ರವನ್ನಾಗಿಸಲು ಶಾಸಕರ ಆಸಕ್ತಿ ಬಹಳ ಮುಖ್ಯ. ಈ ಆಸಕ್ತಿಯಿಂದಲೇ ಕಿತ್ತೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿದೆ ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕುರಿ ಕಾಯುವ ಪುತ್ರನಿಗೆ ಯುಪಿಎಸ್‌ಸಿಯಲ್ಲಿ 910ನೇ ಕಿರೀಟ!
ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ ತನ್ನತ್ತ‌ ತಿರುಗಿ ನೋಡಬೇಕೆಂಬ ಅದಮ್ಯ ವಿಶ್ವಾಸ. ತಂದೆ-ತಾಯಿಗೆ ಮಗನ ಮೇಲೆ ಬೆಟ್ಟದಷ್ಟು ನಿರೀಕ್ಷೆ. ಅದು ಹುಸಿ ಆಗಲಿಲ್ಲ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರ್‍ಯಾಂಕ್‌ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಆಶಾ ಕಾರ್ಯಕರ್ತೆಯರ ಬಾಯಿ ಆರೋಗ್ಯ ತಪಾಸಣಾ ಶಿಬಿರ
ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಬಾಯಿಯ ಆರೋಗ್ಯ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಎಲ್ಇ ವಿಶ್ವನಾಥ ‌ಕತ್ತಿ ದಂತ ಮಹಾವಿದ್ಯಾಲಯದ ಸಹಯೋಗದೊಂದಿಗೆ ಆಶಾ ಕಾರ್ಯಕರ್ತೆಯರ ಬಾಯಿ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಗಾವಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಬೆಳಗಾವಿಯಲ್ಲಿ ಗಾಳಿ ಮಳೆ: ಸಿಡಿಲಿಗೆ ಮರ ಛಿದ್ರ, ಮನೆಯ ಗ್ಲಾಸ್‌ ಪುಡಿಪುಡಿ
ಬೆಳಗಾವಿ ಮತ್ತು ಖಾನಾಪುರದಲ್ಲಿ ಮಂಗಳವಾರ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಬಿರುಗಾಳಿ ಸಮೇತ ಮಳೆ ಆಗಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನ 2.30ರ ಸುಮಾರಿಗೆ ಮಳೆ ಸುರಿದಿದೆ. ಗಾಳಿ ಮಳೆಗೆ ಕೆಲವೆಡೆ ತಗಡಿನ ಶೆಡ್‌ಗಳು ಹಾರಿಹೋಗಿವೆ.
ಸಾಹಸ ಕಥೆಗಳನ್ನು ಓದಬೇಕು, ಕಲಿಯಬೇಕು
ಯಶಸ್ಸು ರಾತ್ರೋರಾತ್ರಿ ಸಿಗುವಂತದಲ್ಲ. ಪ್ರತಿಯೊಬ್ಬ ಯಶಸ್ವಿ ವ್ಯಕ್ತಿಯ ಹಿಂದೆ ಕಠಿಣ ಪರಿಶ್ರಮ, ವೈಫಲ್ಯ, ಸಾಧನೆ, ಹೋರಾಟ ಮತ್ತು ಪರಿಶ್ರಮದ ಕಥೆ ಇರುತ್ತದೆ. ನಾವು ಈ ಕಥೆಗಳನ್ನು ಓದಿದಾಗ ಅವರ ಸಾಧನೆಗಳ ಬಗ್ಗೆ ಮಾತ್ರವಲ್ಲದೇ ಅವರು ಕಲಿತ ಪಾಠಗಳ ಬಗ್ಗೆಯೂ ನಾವು ಕಲಿಯುತ್ತೇವೆ ಎಂದು ವಿಟಿಯು ಕುಲಪತಿ ಪ್ರೊ.ವಿದ್ಯಾಶಂಕರ್.ಎಸ್ ಹೇಳಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 401
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಕೇದಾರ ಕಾಪ್ಟರ್‌ ದುರಂತ: ಈರಣ್ಣ ಕಡಾಡಿ ಜಸ್ಟ್‌ಮಿಸ್‌!
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved