• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಔದ್ಯೋಗಿಕ ಹಬ್‌ ಆಗಿ ಬೆಳೆಯಲು ಬೆಳಗಾವಿಗೆ ಸುವರ್ಣವಕಾಶ: ಜೀತ್ ಗೋಯೆಲ್
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದಲ್ಲಿ ಸ್ಥಾಪಿಸಲಾದ ವಿಶ್ವೇಶ್ವರಯ್ಯ ರಿಸರ್ಚ್ ಮತ್ತು ಇನ್ನೊವೇಶನ್‌ ಫೌಂಡೇಶನ್ ಹಾಗೂ ಯುಎಸ್ಎ ಮೂಲದ ಎಕ್ಸೆಲ್ ಕಾರ್ಪ್ ಕಂಪನಿಯ ಸಾಫ್ಟ್ ವೇರ್ ಡೆವಲಪ್ಮೆಂಟ್ ಮತ್ತು ಪ್ರಾಡಕ್ಟ್ ಇನ್ನೊವೇಶನ್ ಕೇಂದ್ರವನ್ನು ಶುಕ್ರವಾರ ಎಕ್ಸೆಲ್ ಕಾರ್ಪ್ ಕಂಪನಿಯ ಸಂಸ್ಥಾಪಕ ಜೀತ್ ಗೋಯೆಲ್ ಉದ್ಘಾಟಿಸಿದರು.
ವಾಲ್ಮೀಕಿ ಹಗರಣದಲ್ಲಿ ಸಚಿವರು, ಶಾಸಕರು ಶಾಮೀಲಾಗಿದ್ರೆ ಕಳಂಕ: ಸಚಿವ ಸತೀಶ ಜಾರಕಿಹೊಳಿ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದೆ. ಈ ಪ್ರಕರಣದಲ್ಲಿ ಸಚಿವರು, ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಡೆಂಘೀ ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ: ತಹಸೀಲ್ದಾರ್‌ ಸೂಚನೆ
ರಾಯಬಾಗ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್‌ ಸಮಿತಿ ಸಭೆಯಲ್ಲಿ ಡೆಂಘೀ ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ತಹಸೀಲ್ದಾರ್‌ ಸುರೇಶ ಮುಂಜೆ ಬಿಡುಗಡೆಗೊಳಿಸಿದರು.
ಸಾಲ ಮರುಪಾವತಿಸಿದರೆ ಹಣಕಾಸು ಸಂಸ್ಥೆ ಸದೃಢ: ಜಗದೀಶ ಶೆಟ್ಟರ್
ರಾಮದುರ್ಗದ ಮರಾಠ ಅರ್ಬನ್‌ ಕೋ-ಆಪರೇಟಿವ್‌ ಸೊಸೈಟಿಯ ನೂತನ ಕಟ್ಟಡ ಹಾಗೂ ೨೪ನೇ ವಾರ್ಷಿಕ ಮಹಾಸಭೆಯನ್ನು ಸಂಸದ ಜಗದೀಶ ಶೆಟ್ಟರ್‌ ಉದ್ಘಾಟಿಸಿದರು.
ಮಹಾದಾಯಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಸಂಸದ ಜಗದೀಶ ಶೆಟ್ಟರ್‌
ಉತ್ತರ ಕರ್ನಾಟಕದ ಜನರ ಪ್ರಮುಖ ಬೇಡಿಕೆಯಾದ ಕಳಸಾ-ಬಂಡೂರಿ ಹಾಗೂ ಮಹಾದಾಯಿಯನ್ನು ಮಲಪ್ರಭಾ ನದಿಗೆ ಜೋಡಿಸಲು ಮತ್ತು ಶಬರಿ ಕೊಳ್ಳವನ್ನು ಪ್ರವಾಸೋಧ್ಯಮ ಕ್ಷೇತ್ರವಾಗಿಸಲು ಆದ್ಯತೆ ನೀಡುತ್ತೇನೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.
ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ
ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಜುಲೈ 28ರಂದು ಹಮ್ಮಿಕೊಂಡಿರುವ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಪ್ರೊ.ಶಿವಲಿಂಗಪ್ಪ ಬಾವಿಕಟ್ಟಿ ಅವರ ಮನೆಗೆ ಭೇಟಿ ನೀಡಿದ ತಾಲೂಕು ಕಸಾಪದ ಅಧ್ಯಕ್ಷೆ ಭಾರತಿ ಮದಬಾವಿ ಅಧಿಕೃತ ಆಹ್ವಾನ ನೀಡಿದರು.
ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಅಭಿವೃದ್ಧಿಗೆ ಮಾರಕ: ಅಶೋಕ ಪಟ್ಟಣ
ಬೆಳೆಯುತ್ತಿರುವ ಜನಸಂಖ್ಯೆ ದೇಶದ ಅಭಿವೃದ್ಧಿಗೆ ಮಾರಕವಾಗುತ್ತಿದೆ. ಜನರು ಜಾಗೃತರಾಗಿ ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗಬೇಕು. ಅಂದರೆ ಮಾತ್ರ ದೇಶ ಸದೃಢವಾಗಿ ವಿಶ್ವದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮಾಡಿರುವ ಆರೋಪದ ಮೇರೆಗೆ ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತರು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ, ಮಹತ್ವದ ದಾಖಲೆ ಪತ್ರ ಪರಿಶೀಲಿಸಿದರು.
ರಾಜಕಾರಣ ಯಾರ ಮನೆಯ ಸ್ವತ್ತಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಗೋಕಾಕ : ರಾಜಕಾರಣ ಯಾರ ಮನೆಯ ಸ್ವತ್ತಲ್ಲ, ಇಂದು ನಮ್ಮ ದಾಗಿರುತ್ತದೆ, ನಾಳೆ ಬೇರೆಯವರದಾಗಿರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
14ರಂದು ನಾಂದಣಿಯಲ್ಲಿ 35ನೇ ಪಾವನ ಚಾತುರ್ಮಾಸ: ಅರುಣಕುಮಾರ ಯಲಗುದ್ರಿ
ಚಾತುರ್ಮಾಸ ಆಚರಣೆ ಹಿನ್ನೆಲೆ ಪ.ಪೂ. ಚರ್ಯಾ ಶಿರೋಮಣಿ ಆಚಾರ್ಯ ಶ್ರೀ 108 ವಿಶುದ್ಧಸಾಗರಜಿ ಮಹಾರಾಜರ ಸಂಘ ಜು.14ರಂದು ಬೆಳಗ್ಗೆ 7.25ಕ್ಕೆ ಕೊಲ್ಲಾಪುರ ಜಿಲ್ಲೆಯ ನಾಂದಣಿಯಲ್ಲಿ ಭವ್ಯ ಮಂಗಲ ಪ್ರವೇಶ ಹಮ್ಮಿಕೊಂಡಿದೆ ಎಂದು ಚಾತುರ್ಮಾಸ ಸಮಿತಿ ಸಂಚಾಲಕ ಅರುಣಕುಮಾರ ಯಲಗುದ್ರಿ ತಿಳಿಸಿದರು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 393
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved