• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ಕೆಲಸ ಮಾಡಲು ಅಧಿಕಾರಿಗಳ ಕಾಲಹರಣ: ಪುರಸಭೆ ಸದಸ್ಯರ ಆರೋಪ
ಸಾರ್ವಜನಿಕರ ಕೆಲಸ-ಕಾರ್ಯ ಮಾಡಿಕೊಡುವಲ್ಲಿ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿನಾಕಾರಣ ಕಾಲಹರಣ ಮಾಡುತ್ತಿದ್ದಾರೆ. ಇದರಿಂದ ಜನರು ನಿತ್ಯ ಕಚೇರಿಗೆ ಅಲೆದಾಡುವಂತಾಗಿದೆ ಎಂದು ಸದಸ್ಯರು ಆರೋಪಿಸಿದರು.
ರುದ್ರಾಕ್ಷಿಮಠಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಸಂಸದೆಯಾದ ಬಳಿಕ ಪ್ರಿಯಂಕಾ ಜಾರಕಿಹೊಳಿ ಅವರು ಜಿಲ್ಲೆಯ ವಿವಿಧ ಮಠಗಳಿಗಳಿಗೆ ಭೇಟಿ ನೀಡುತ್ತಿದ್ದು, ಸೋಮವಾರ ಬೆಳಗಾವಿಯ ನೆಹರು ನಗರದ ನಾಗನೂರು ರುದ್ರಾಕ್ಷಿಮಠಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ ನೀಡಿ, ಡಾ.ಅಲ್ಲಮಪ್ರಭು ಸ್ವಾಮೀಜಿ ಆಶೀರ್ವಾದ ಪಡೆದರು.
ದಿ.ವಸಂತ ನಿಲಜಗಿ ಸಾಮಾಜಿಕ ಕಾರ್ಯ ಅಜರಾಮರ:ಮಂಜುನಾಥ ಶ್ರೀ
ಹುಕ್ಕೇರಿ ಪಟ್ಟಣದ ಹೊರವಲಯದ ಮಹಾವೀರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಜಿನೈಕ್ಯ ವಸಂತ ನಿಲಜಗಿ ಅವರ 6ನೇ ಪುಣ್ಯಸ್ಮರಣೋತ್ಸವ ನಡೆಯಿತು.
ಪಂಚನದಿಗಳಿಗೆ ಹರಿದುಬರುತ್ತಿದೆ 64,728 ಕ್ಯುಸೆಕ್ ನೀರು
ಚಿಕ್ಕೋಡಿ ಉಪವಿಭಾಗದ ಕೃಷ್ಣಾ ತೀರದಲ್ಲಿ ಮಳೆ ಇಲ್ಲವಾದರೂ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ರಾಜ್ಯದ ಪಂಚನದಿಗಳಿಗೆ 64,728 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಒಂದು ಅಡಿಯಷ್ಟು ಏರಿಕೆಯಾಗಿದೆ.
ಮನೆಕಳ್ಳರಿಬ್ಬರ ಬಂಧನ, ₹5.54 ಲಕ್ಷ ಮೌಲ್ಯದ ಸ್ವತ್ತು ವಶ
ಬೆಳಗಾವಿ: ನಗರದ ವಿವಿಧ ಕಡೆಗಳಲ್ಲಿ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ₹6.07ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.
ಪಂಚಮಸಾಲಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿ: ಶಾಸಕ ಕಾಗೆ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಸಮಾಜದ ಎಲ್ಲ ಶಾಸಕರು ನಾಳೆಯೇ ಸಾಮೂಹಿಕವಾಗಿ ರಾಜೀನಾಮೆ ನೀಡಬೇಕು. ಸರ್ಕಾರ ಅವರಪ್ಪನ ತಲೆಯಿಂದ ಮೀಸಲಾತಿ ಕೊಡುತ್ತದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
ಮಳೆಯ ಅಬ್ಬರ ತಗ್ಗಿದರೂ ನದಿಯ ನೀರು ಏರಿಕೆ
ಹುಕ್ಕೇರಿ ತಾಲೂಕಿನ ಹಿಡಕಲ್‌ ಜಲಾಶಯದ ಹಿನ್ನೀರಿನಲ್ಲಿ ಹುಣ್ಣೂರ ಗ್ರಾಮದ ಹೊರವಲಯದ ವಿಠ್ಠಲ ಮಂದಿರ ಮುಳುಗಡೆಯಾಗಿದೆ.
ಮನೆಯ ಬಾಗಿಲು ಮುರಿದು ಚಿನ್ನಾಭರಣ, ನಗದು ದೋಚಿದ ಕಳ್ಳರು
ಚನ್ನಮ್ಮನ ಕಿತ್ತೂರು ಪಟ್ಟಣದ ವಿದ್ಯಾಗಿರಿಯಲ್ಲಿನ ಮನೆಯೊಂದಕ್ಕೆ ಸೋಮವಾರ ಸಂಜೆ ಕನ್ನ ಹಾಕಿರುವ ಕಳ್ಳರು ಚಿನ್ನಾಭರಣ, ಬೆಳ್ಳಿ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.
ಶಿವಸಾಗರ ಸಕ್ಕರೆ ಕಾರ್ಖಾನೆ ಎದುರು ರೈತರ ಪ್ರತಿಭಟನೆ
ತಾಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಬೇರೆಯವರಿಗೆ ಮಾರಾಟ ಮಾಡಿರುವ ಕ್ರಮ ಖಂಡಿಸಿ ರೈತರು ಧರಣಿ ಮುಂದುವರಿಸಿದ್ದು, ಸೋಮವಾರವೂ ಧರಣಿ ನಡೆಸಿದರು. ಕಾರ್ಖಾನೆಗೆ ಷೇರು ನೀಡಿದ ಷೇರುದಾರರಿಗೆ ನ್ಯಾಯ ಒದಗಿಸಿಕೊಡಬೇಕು. ಕಬ್ಬು ಪೂರೈಕೆ ಮಾಡಿದ ರೈತರಿಗೆ ಬಾಕಿ ಬಿಲ್‌ಪಾವತಿ ಮಾಡಬೇಕು. ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಮರು ನೇಮಕ ಮಾಡಿಕೊಳ್ಳಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.
ದಾಖಲಾಗುವ ಮೊದಲೇ ನ್ಯಾಯ ಒದಗಿಸುವ ಪ್ರಯತ್ನ ಮಾಡಿ
ಲೋಕ ಅದಾಲತ್ ಮಾದರಿಯಲ್ಲಿ ಪ್ರಕರಣಗಳು ದಾಖಲಾಗುವ ಮೊದಲೇ ನ್ಯಾಯ ಒದಗಿಸುವ ಪ್ರಯತ್ನ ಮಾಡಬೇಕು ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾ.ಕೆ.ಎಸ್.ಮುದುಗಲ್‌ ಹೇಳಿದರು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 393
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved