ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಣಜಿಗರು ಸೌಹಾರ್ದತೆ, ಶಾಂತಿ ಪ್ರಿಯರು: ಸಂಸದ ಶೆಟ್ಟರ್
ಲಿಂಗಾಯತ ಎಲ್ಲ ಉಪ ಪಂಗಡಗಳು ಬೆಳೆಯುವುದರೊಂದಿಗೆ ಇಡೀ ವಿಶ್ವ ಮಟ್ಟದಲ್ಲಿ ಲಿಂಗಾಯತ ಸಮಾಜ ಒಂದೇ ಎನ್ನುವ ಬದ್ಧತೆ ಹೊಂದಬೇಕು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.
ಧರ್ಮದ ಕಾರ್ಯಗಳು ಯಶಸ್ವಿಯಾಗಲು ಸಂಘಟನೆ ಅತ್ಯವಶ್ಯ: ಶೆಟ್ಟರ್
ಲಿಂಗಾಯತ ಧರ್ಮದ ಒಳಪಂಗಡಗಳನ್ನು ಒಂದುಗೂಡಿಸುವಲ್ಲಿ ಸಂಘಟಾತ್ಮವಾಗಿ ವಿಧಾಯಕ ಕಾರ್ಯಗಳಿಂದ ಜಿಲ್ಲೆಯಲ್ಲಿ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಜಾಗತಿಕ ಲಿಂಗಾಯತ ಮಹಾಸಭಾದ ಸಾಧನೆಗಳು ಸಮಾಜದಲ್ಲಿ ಯಶಸ್ವಿಯಾಗಲಿ ಎಂದು ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.
ಸಕಾಲದಲ್ಲಿ ಮರುಪಾವತಿಸಿ ಸಾಲದ ಸದುಪಯೋಗ ಪಡೆಯಿರಿ: ಪ್ರವೀಣಕುಮಾರ ಸಾಲಿ
ಸ್ವಹಾಯ ಸಂಘಗಳು ಬ್ಯಾಂಕಿನಿಂದ ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿ ವಿಶ್ವಾಸ ಗಳಿಸಿದರೆ ಇನ್ನೂ ಹೆಚ್ಚಿನ ಸಾಲ ಸೌಲಭ್ಯ ನೀಡಲು ಮುಂದೆ ಬರುತ್ತವೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣಕುಮಾರ ಸಾಲಿ ಹೇಳಿದರು.
ಹುಕ್ಕೇರಿ, ರಾಯಬಾಗ ರಿಂಗ್ ರಸ್ತೆಗಳಿಗೆ ಗ್ರೀನ್ ಸಿಗ್ನಲ್
ಬಹುನಿರೀಕ್ಷಿತ ಹುಕ್ಕೇರಿ ಮತ್ತು ರಾಯಬಾಗ ಪಟ್ಟಣದಲ್ಲಿ ನಿಯೋಜಿತ ವರ್ತುಲ (ರಿಂಗ್) ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ವಿಸ್ಕೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕಾರ್ಯಾದೇಶ ನೀಡಿದೆ.
ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಕಲಿಸಬೇಕು: ಶಿವಶಂಕರ ಹಂಜಿ
ಅಥಣಿ: ಚಿಕ್ಕ ಮಗು ಇರುವಾಗಲೇ ಮಕ್ಕಳಲ್ಲಿ ಉತ್ತಮ ಸಂಸ್ಕೃತಿ ಮತ್ತು ಸಂಸ್ಕಾರ ಕಲಿಸಬೇಕು. ಶ್ರೀಕೃಷ್ಣನ ಆದರ್ಶವನ್ನು ಮಕ್ಕಳಿಗೆ ತಿಳಿಸುವುದು ಇಂದಿನ ಅಗತ್ಯವಾಗಿದೆ ಎಂದು ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಶಂಕರ ಹಂಜಿ ಹೇಳಿದರು.
ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಶತಮಾನದ ಸಂಭ್ರಮ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಇದೀಗ ಶತಮಾನದ ಸಂಭ್ರಮ. ಈ ಅಧಿವೇಶನದ ಸವಿನೆನಪಿಗಾಗಿ ಶತಮಾನೋತ್ಸವ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ನಿರಂತರ ಪರಿಶ್ರಮದಿಂದ ಗುರಿ ಮುಟ್ಟಲು ಸಾಧ್ಯ: ಸಾಹಿತಿ ಎಸ್.ಎಂ. ಶಿರೂರ್
ಪ್ರತಿಯೊಬ್ಬರೂ ಜೀವನದಲ್ಲಿ ಗುರಿ ಮುಟ್ಟಲು ಕನಸು ಕಾಣುವುದು ಸಹಜ. ಆದರೆ, ಆ ಕನಸು ನನಸಾಗಬೇಕಾದರೆ ನಿರಂತರ ಪರಿಶ್ರಮ, ಶ್ರದ್ಧೆ ನಿಷ್ಠೆಯಿಂದ ಕಾರ್ಯ ಮಾಡಬೇಕೆಂದು ಖ್ಯಾತ ಹಿರಿಯ ಸಾಹಿತಿ ಎಸ್.ಎಂ. ಶಿರೂರ್ ಹೇಳಿದರು.
ಪರ್ವತಗೌಡ ಪಾಟೀಲ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ
ಬೈಲಹೊಂಗಲ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್ ಅಧ್ಯಕ್ಷರಾಗಿ ವಕ್ಕುಂದ ಗ್ರಾಮದ ಪರ್ವತಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ನೇಸರಗಿ ಗ್ರಾಮದ ಮಾಲತಿ ಶಿವನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.
ಹೋಗಿದೆ....ಪೂಜೆ, ಪ್ರಾರ್ಥನೆಗಳಿಂದ ಮನಸ್ಸು ಶುದ್ಧೀಕರಣ: ರೋಹಿಣಿ ಪಾಟೀಲ
ಪೂಜೆ, ಪ್ರಾರ್ಥನೆಗಳು ಮನಸ್ಸನ್ನು ಶುದ್ಧೀಕರಣಗೊಳಿಸಲಿದ್ದು, ನಿತ್ಯ ದೇವರ ಧ್ಯಾನದೊಂದಿಗೆ ಬದುಕು ನಡೆಸಿ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ಜಿಪಂ ಮಾಜಿ ಸದಸ್ಯೆ ರೋಹಿಣಿ ಪಾಟೀಲ ಹೇಳಿದರು.
ಸಂಜಯ ವಿರುದ್ಧ ಕೈ ಕಾರ್ಯಕರ್ತೆಯರ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ಸಂಜಯ ಪಾಟೀಲ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
< previous
1
...
213
214
215
216
217
218
219
220
221
...
432
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ