ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾದರಿ ಕ್ಷೇತ್ರವನ್ನಾಗಿ ಮಾಡಲು ಕಾರ್ಯಪ್ರವೃತ್ತ: ಜಗದೀಶ ಶೆಟ್ಟರ್
ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ಮಾದರಿ ಕ್ಷೇತ್ರವನ್ನಾಗಿ ಮಾಡಲು ಕಾರ್ಯಪ್ರವೃತ್ತನಾಗಿದ್ದೇನೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರ್ವೆಗೆ ಸೂಚನೆ
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ಡಿಮಾಂಡ್ ಸರ್ವೆ ಕೈಗೊಳ್ಳುವಂತೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಹಾರ ವಿಳಂಬ; ಎಸಿ ಕಚೇರಿ ಪೀಠೋಪಕರಣ ಹೊತ್ತೊಯ್ದ ರೈತರು
ರೈತರ ಜಮೀನು ಒತ್ತುವರಿ ಮಾಡಿಕೊಂಡ ನಂತರ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ರೈತರು ಬೆಳಗಾವಿ ಉಪವಿಭಾಗಾಧಿಕಾರಿ ಕಚೇರಿ ಪೀಠೋಪಕರಣ ಜಪ್ತಿ ಮಾಡಿದರು.
23 ಜನ ರಕ್ತದಾನ ಮಾಡಿ ಮಾದರಿಯಾದ ಕುಟುಂಬ
ಬಡಿಗವಾಡ ಗ್ರಾಮದ ದಿ.ದುಂಡಪ್ಪ ಮಲ್ಲಪ್ಪ ಚೌಕಶಿ ಅವರ 8ನೇ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದೇ ಕುಟುಂಬದ 23 ಜನ ರಕ್ತದಾನ ಮಾಡಿದರು.
ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಬೇಡ: ಶಾಸಕ ರಾಜು ಕಾಗೆ
ಗ್ರಾಮಗಳ ಅಭಿವೃದ್ಧಿಯ ವಿಷಯ ಬಂದಾಗ ಗ್ರಾಮದ ಎಲ್ಲ ಮುಖಂಡರು, ರಾಜಕೀಯ ಬಿಟ್ಟು, ಗ್ರಾಮದ ಅಭಿವೃದ್ಧಿ ಕಡೆ ಗಮನ ಹರಿಸಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.
ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಪರೀಕ್ಷೆ ನಡೆಸಿ: ಜಿಪಂ ಸಿಇಒ
ಬೆಳಗಾವಿ ಜಿಲ್ಲೆಯ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಿಇಟಿ,ನೀಟ್ ಅಭ್ಯಾಸ ಪರೀಕ್ಷೆ ನಡೆಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅಧಿಕಾರಿಗಳಗೆ ಸೂಚನೆ ನೀಡಿದರು.
ಉದ್ಯಮಿಯಾಗಲು ಧನಾತ್ಮಕ ಚಿಂತನೆ ಮುಖ್ಯ: ಉದ್ಯಮಿ ದಿಲೀಪ ಚಂಡಕ
ಯಾವುದೇ ಉದ್ಯಮ ಆರಂಭಿಸಬೇಕಾದರೆ ಮೊದಲು ಕಷ್ಟ ಮತ್ತು ನಷ್ಟಗಳು ಎರಡು ಜೊತೆಯಾಗುತ್ತವೆ. ಅದನ್ನು ಸಹಿಸಿಕೊಂಡು ತಾಳ್ಮೆಯಿಂದ ಮುಂದುವರೆದರೆ ಮಾತ್ರ ಬೆಳೆಯುವುದಕ್ಕೆ ಹಾಗೂ ಯಶಸ್ವಿ ಉದ್ಯಮಿಯಾಗಲು ಸಾಧ್ಯ ಎಂದು ಉದ್ಯಮಿ ದಿಲೀಪ ಚಂಡಕ ಹೇಳಿದರು.
ಕ್ಷೀರಭಾಗ್ಯ ಹಾಲು ಕದ್ದು ಸಿಕ್ಕಿಬಿದ್ದ ಮುಖ್ಯಶಿಕ್ಷಕ
ಕ್ಷೀರಭಾಗ್ಯ ಯೋಜನೆಯಡಿ ಗುಂಡೇವಾಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಾಲೆಯ ಮಕ್ಕಳಿಗೆ ವಿತರಿಸಬೇಕಿದ್ದ ಹಾಲಿನ ಪಾಕೆಟ್ ಕದ್ದೊಯ್ಯುತ್ತಿದ್ದ ಗುಂಡೇವಾಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ತಾಲೂಕಿನ ಎಲ್ಲ ಕೆರೆಗಳನ್ನು ಸರ್ವೆ ಮಾಡಿ: ಶಾಸಕ ಬಾಬಾಸಾಹೇಬ ಪಾಟೀಲ
ಚನ್ನಮ್ಮನ ಕಿತ್ತೂರು ತಾಲೂಕಿನ ಎಲ್ಲ ಕೆರೆಗಳನ್ನು ಕೂಡಲೇ ಸರ್ವೆ ಮಾಡಬೇಕು, ಐತಿಹಾಸಿಕ ರಣಗಟ್ಟಿ ಕೆರೆಯನ್ನು ಸಹ ಸರ್ವೆ ಮಾಡುವ ಮೂಲಕ ಈ ಕೆರೆಗೆ ಹೊಸ ರೂಪ ನೀಡಬೇಕೆಂದು ಶಾಸಕ ಬಾಬಾಸಾಹೇಬ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಒಳಮೀಸಲಾತಿ ತಕ್ಷಣ ಜಾರಿಗೊಳಿಸಲು ಆಗ್ರಹ
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಕರ್ನಾಟಕ ಪ್ರದೇಶ ಮಾದಿಗರ ಸಂಘದ ಜಿಲ್ಲಾಧ್ಯಕ್ಷ ಕುಮಾರ ಗಸ್ತಿ ಆಗ್ರಹಿಸಿದ್ದಾರೆ.
< previous
1
...
215
216
217
218
219
220
221
222
223
...
432
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ