• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರಕಾಸ್ತ್ರ ಹಿಡಿದು ಓಡಾಡಿದ್ರೆ ಖಾಕಿ ''''''''ಚುಚ್ಚು''''''''ಮದ್ದು!
ಇನ್ನು ಮುಂದೆ ಬೆಳಗಾವಿ ನಗರದಲ್ಲಿ ಎಲ್ಲೆಂದರಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ. ಒಂದು ವೇಳೆ ಕಂಡುಬಂದರೆ ನಿಮ್ಮ ಮೇಲೆ ರೌಡಿಶೀಟರ್‌ ಕೇಸ್‌ ಬೀಳೋದಂತೂ ಗ್ಯಾರಂಟಿ. ಇದಕ್ಕೆ "ಚುಚ್ಚು "ಮದ್ದು ನೀಡಲು ಪೊಲೀಸರು ಸನ್ನದ್ಧಗೊಂಡಿದ್ದಾರೆ.
ಅಪ್ಪಾಸಾಹೇಬಗೆ ಶರಣ ಬಂಧು, ಭಾರತಿಗೆ ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ
ಬೆಂಗಳೂರಿನ ಶಿವಾನಂದ ಸರ್ಕಲ್‌ ಹತ್ತಿರ ಗಾಂಧಿಭವನ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಎಂ.ವಿ.ತ್ಯಾಗರಾಜ ಅಭಿನಂದನ ಸಮಿತಿ ಬೆಂಗಳೂರು ಮತ್ತು ಸುಮಂಗಲಿ ಸೇವಾಶ್ರಮ ಚೋಳನಾಯಕನಹಳ್ಳಿ ಹೆಬ್ಬಾಳ ಸಹಯೋಗದಲ್ಲಿ ಈಚೆಗೆ ನಡೆದ ನಿಜಶರಣ ತ್ಯಾಗರಾಜ ಅಭಿನಂದನ ಗ್ರಂಥ ಲೋಕಾರ್ಪಣೆ ಮತ್ತು ಅವ್ವ ಪ್ರಶಸ್ತಿ, ಶರಣಬಂಧು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತರಾದ ಅಪ್ಪಾಸಾಹೇಬ ಅಲಿಬಾದಿ ಅವರಿಗೆ ಶರಣ ಬಂಧು ಪ್ರಶಸ್ತಿ ಹಾಗೂ ಭಾರತಿ ಅಪ್ಪಸಾಹೇಬ ಅಲಿಬಾದಿ ಅವರಿಗೆ ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಅರವಿಂದ ಗೆಲ್ಲಿಸಿದರೆ ಜಾರಕಿಹೊಳಿ ಗೆಲ್ಲಿಸಿದಂತೆ

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಖಾನಾಪುರ ಕ್ಷೇತ್ರದ ಮಾಜಿ ಶಾಸಕ ಹಾಗೂ ಬ್ಯಾಂಕ್‌ನ ಹಾಲಿ ನಿರ್ದೇಶಕ ಅರವಿಂದ ಪಾಟೀಲ ಅವರನ್ನು ಇಡೀ ಜಾರಕಿಹೊಳಿ ಸಹೋದರರ ಬೆಂಬಲಿತ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಸ್ಟೂಡೆಂಟ್‌ ಲೈಫ್‌ ಗೋಲ್ಡನ್ ಲೈಫಾಗಿಸಲು ಯುವ ಆವೃತ್ತಿ ಓದಿ
ಸ್ಟೂಡೆಂಟ್‌ ಲೈಫ್‌ ಗೋಲ್ಡನ್ ಲೈಫ್‌ ಎನ್ನುವ ಮಾತು ನಿಜವಾಗಲು ಶಿಕ್ಷಕರ ಮಾರ್ಗದರ್ಶನದ ಜೊತೆಗೆ ಕನ್ನಡಪ್ರಭ ಪತ್ರಿಕೆಯು ಅನುಭವಿ ತಜ್ಞರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗಾಗಿ ಹೊರ ತರುತ್ತಿರುವ ಯುವ ಆವೃತ್ತಿಯನ್ನು ಪ್ರತಿನಿತ್ಯ ಅಧ್ಯಯನ ಮಾಡುವ ಮೂಲಕ ಪತ್ರಿಕೆ ಮತ್ತು ಶಿಕ್ಷಕರ ಶ್ರಮ ಸದುಪಯೋಗ ಮಾಡಿಕೊಳ್ಳಬೇಕು ಎಂದು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಕೇತ ಪಟ್ಟಣ ಹೇಳಿದರು.
ನಾಡಿದ್ದು ಮಲಪ್ರಭಾ ಮಲ್ಟಿಸ್ಪೆಷಾಲಿಟಿ ಲೋಕಾರ್ಪಣೆ
ಈ ಭಾಗದ ಜನತೆಯ ಅನುಕೂಲಕ್ಕಾಗಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಮತ್ತು ಅತ್ಯಾಧುನಿಕ ಸೌಲಭ್ಯದೊಂದಿಗೆ ಸುಸಜ್ಜಿತ ಮಲಪ್ರಭಾ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್‌ನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಸೋಮವಾರ ಪೇಟೆಯ ಶ್ರೀ ದಾನಮ್ಮದೇವಿ ದೇವಸ್ಥಾನದ ಹತ್ತಿರ ಅದ್ಧೂರಿಯಾಗಿ ಜರುಗಲಿದೆ ಎಂದು ಎಲುಬು, ಕೀಲು ರೋಗ ಶಾಸ್ತ್ರಜ್ಞ ಡಾ.ಮಂಜುನಾಥ ಮುದಕನಗೌಡರ ಹೇಳಿದರು.
ಎಲ್ಲರಿಗೂ ಸಮತೋಲನದ ಜೀವನ ಬೇಕು
ಆರೋಗ್ಯವೇ ಭಾಗ್ಯ ಎನ್ನುವ ಹಾಗೆ ಎಲ್ಲರಿಗೂ ಸಮತೋಲನದ ಜೀವನ ಬೇಕು ಎಂದು ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಸಿದ್ದರಾಮ ಹೇಳಿದರು.
ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್‌ ಇನ್ನಿಲ್ಲ
ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ, ಕ್ಷೇತ್ರದ ಹಸಿರು ಕ್ರಾಂತಿಯ ಶಿಲ್ಪಿ ಕಾಕಾಸಾಹೇಬ್ ಪಾಂಡುರಂಗ ಪಾಟೀಲ್ (70) ಅನಾರೋಗ್ಯ ನಿಮಿತ್ತ ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಅಸುನೀಗಿದರು. ಮೃತರು ಪುತ್ರ ಸುಜಯ್, ಸೊಸೆ ಉಮಾ, ಮೊಮ್ಮಗ, ಮೊಮ್ಮಗಳು, ಮಗಳು ಸುಪ್ರಿಯಾ, ಅಳಿಯ ದತ್ತಕುಮಾರ್, ಇಬ್ಬರು ಸಹೋದರರು, ಸೋದರ ಮಾವ, ಮೂವರು ಸಹೋದರಿಯರು ಇದ್ದಾರೆ.
ದಲಿತ ವ್ಯಕ್ತಿಯ ಮೇಲೆ ನ್ಯಾಯವಾದಿ ಹಲ್ಲೆ ಖಂಡಿಸಿ ಮನವಿ
ಚರಂಡಿ ಕಾಮಗಾರಿ ಮಾಡುತಿದ್ದ ದಲಿತ ವ್ಯಕ್ತಿಯ ಮೇಲೆ ನ್ಯಾಯವಾದಿ ಹಲ್ಲೆ ಮಾಡಿದ್ದನ್ನು ಖಂಡಿಸಿ ವಿವಿಧ ದಲಿತ ಸಂಘಟನೆಯ ಮುಖಂಡರು ಗೋಕಾಕ ಡಿಎಸ್ಪಿ ಪೊಲೀಸ್‌ ಠಾಣೆಯ ಆವರಣದಲ್ಲಿ ಪ್ರತಿಭಟನೆ ಮಾಡಿ ತಕ್ಷಣ ತಪ್ಪಿಸ್ಥರನ್ನು ಬಂಧಿಸುವಂತೆ ಒತ್ತಾಯಿಸಿದರು.
ಸಾಧನೆಗೆ ಬಡತನ, ಜಾತಿ, ಅಂಗವಿಕಲತೆ ಅಡ್ಡಿಯಲ್ಲ
ಸಾಧನೆಗೆ ಬಡತನ, ಜಾತಿ, ಅಂಗವಿಕಲತೆ ಅಡ್ಡಿಯಲ್ಲ. ಸಾಧಿಸುವ ಛಲ, ಸತತ ಪ್ರಯತ್ನವಿದ್ದರೇ ಸಾಧನೆ ಸುಲಭವಾಗುತ್ತದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ನಮ್ಮ ಸ್ಮಶಾನ ಭೂಮಿ ನಮಗೆ ಸಲ್ಲಬೇಕು
ಕಳೆದ ಅನೇಕ ದಿನಗಳಿಂದ ವಿವಾದಕ್ಕೆ ಕಾರಣವಾಗಿರುವ ಶಹಾಪೂರ ಸ್ಮಶಾನ ಭೂಮಿ ವಿವಾದ ತಾರಕ್ಕೇರಿದ್ದು, ನಮ್ಮ ಗ್ರಾಮದ ಸ್ಮಶಾನ ಭೂಮಿ ನಮಗೆ ಬೇಕು ಎಂದು ಶಹಾಪೂರ ಗ್ರಾಮಸ್ಥರು ಜುಗೂಳ ಗ್ರಾಮ ಪಂಚಾಯತಿ ಎದುರು ಸೋಮವಾ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 424
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved