• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವಜಾತ ಶಿಶು ಸಾವು: ಬೆಣಚಿನಮರ್ಡಿ ಗ್ರಾಮಸ್ಥರ ಪ್ರತಿಭಟನೆ
ನಗರದ ಖಾಸಗಿ ಆರೋಗ್ಯ ಆಧಾರ ಆಸ್ಪತ್ರೆಯಲ್ಲಿ ನವಜಾತ ಶಿಶು ಮೃತಪಟ್ಟ ಹಿನ್ನೆಲೆಯಲ್ಲಿ ಬೆಣಚಿನಮರ್ಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಜರುಗಿದೆ.
ಸಜ್ಜನರ ಸಂಘ ಮಾಡಿ ಸಾಧನೆ ಮಾಡಿ
ಬದುಕು ಯಶಸ್ವಿಯಾಗಬೇಕಾರೇ ದುಶ್ಚಟಗಳಿಂದ ದೂರವಿದ್ದು ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಮಾದರಿಯಾಗಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಧಾರವಾಡದ ಪ್ರಾದೇಶಿಕ ಕಚೇರಿಯ ನಿರ್ದೇಶಕಿ ದಯಾಶೀಲ ಹೇಳಿದರು.
ಸ್ವತಃ ಫಾಗಿಂಗ್‌ ಮಾಡಿದ ಪಾಲಿಕೆ ಆಯುಕ್ತ ದುಡಗುಂಟಿ
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡದುಂಟಿ ಬೆಳ್ಳಬೆಳಗ್ಗೆ ನಗರದಲ್ಲಿ ಪ್ರದಕ್ಷಣೆ ಹಾಕುವ ಮೂಲಕ ಸ್ವಚ್ಛತಾ ಕಾರ್ಯ ಪರಿಶೀಲಿಸುವ ಜೊತೆಗೆ ಸ್ವತಃ ತಾವೇ ಖುದ್ದಾಗಿ ಫಾಗಿಂಗ್‌ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಕೆರೆಗಳಿಗೆ ಜೀವಕಳೆ, ರೈತರ ಮುಖದಲ್ಲಿ ಮಂದಹಾಸ
ಹಳ್ಳಿಗರ ಜಲಮೂಲ ಎಂದೇ ಪರಿಗಣಿಸಲ್ಪಟ್ಟ ಹುಕ್ಕೇರಿ ತಾಲೂಕಿನ ಕೆರೆಗಳಲ್ಲಿ ಈಗ ನೀರು ಸಂಗ್ರಹಗೊಂಡು ಜೀವಕಳೆ ಬಂದಿದೆ. ಇದರೊಂದಿಗೆ ಕೆರೆಗಳ ತಳ ತಣಿದು ಜಲವೈಭವ ಸೃಷ್ಟಿಯಾಗಿದೆ. ಈ ಮೂಲಕ ಕೃಷಿಕರ ಮೊಗದಲ್ಲಿ ಮಂದಹಾಸ ಮೂಡಿದೆ.
ಸರ್ವಿಸ್‌ ರಸ್ತೆ ನಿರ್ಮಿಸದ ಟೋಲ್‌ ವಿರುದ್ಧ ಕ್ರಮಕ್ಕೆ ಒತ್ತಾಯ
ಸ್ಥಳೀಯರಿಗೆ ಹಾಗೂ ರೈತರು ಸಂಚರಿಸಲು ಸರ್ವಿಸ್‌ ರಸ್ತೆ ನಿರ್ಮಾಣ ಮಾಡದ ಟೋಲ್ ನಾಕಾ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ಯುವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು
ವೈದ್ಯರು ಮನುಷ್ಯರ ಆರೋಗ್ಯವನ್ನು ಕಾಪಾಡಿದರೇ, ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ ಎಂದು ಕಾರ್ಯನಿತರ ಪತ್ರಕರ್ತರ ಸಂಘದ ತಾಲೂಕು ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು.
ಟ್ರಾಫಿಕ್‌ ಸಿಬ್ಬಂದಿ ಹೆಚ್ಚಳಕ್ಕೆ ಬೇಕು ಗ್ರಿನ್‌ಸಿಗ್ನಲ್‌
ಎರಡನೇ ರಾಜಧಾನಿ ಎಂದು ಕರೆಸಿಕೊಳ್ಳುತ್ತಿರುವ ಕುಂದಾನಗರಿ ಬೆಳಗಾವಿ ದಿನದಿಂದ ದಿನಕ್ಕೆ ಎಲ್ಲ ದಿಕ್ಕುಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ವಾಹನ ಸಂಚಾರ ದಟ್ಟಣೆ ಕೂಡ ಹೆಚ್ಚುತ್ತಿದೆ. ಆದರೆ, ಸಂಚಾರಿ ದಟ್ಟಣೆ ನಿಯಂತ್ರಿಸಲು ಸಂಚಾರಿ ಪೊಲೀಸರ ಕೊರತೆ ಪೊಲೀಸ್‌ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.
ಪೌರಕಾರ್ಮಿಕರಿಗೆ ಜಾಕೆಟ್‌ ವಿತರಣೆ
ಪಟ್ಟಣದ ಪೌರಕಾರ್ಮಿಕರಿಗೆ ಮಳೆಗಾಲದ ಹಿನ್ನೆಲೆಯಲ್ಲಿ ವೈಯಕ್ತಿಕ ಸುರಕ್ಷತೆ ಹಿತದೃಷ್ಟಿಯಿಂದ ಜಾಕೆಟ್‌ಗಳನ್ನು ವಿತರಿಸಲಾಯಿತು.
ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸಿ: ಶಾಸಕ ಬಾಲಚಂದ್ರ
ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ: ಸಂಸದೆ ಪ್ರಿಯಾಂಕಾ
ಜನರ ಆಶೋತ್ತರಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯನಿರ್ವಹಿವೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 393
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved