ಸಂಸ್ಥೆಯ ಬೆಳವಣಿಗೆ ಪ್ರಾಮಾಣಿಕತೆ ಭದ್ರ ಬುನಾದಿನ್ನಡಪ್ರಭ ವಾರ್ತೆ ಯಮಕನಮರಡಿ 28 ವರ್ಷಗಳ ಪರಿಶ್ರಮದ ಫಲವಾಗಿ ನಿರ್ದೇಶಕ, ಸರ್ವ ಸದಸ್ಯರ, ಸಿಬ್ಬಂದಿಯವರ ಪ್ರಾಮಾಣಿಕತೆ ಸಂಸ್ಥೆ ಹೆಮ್ಮರವಾಗಿ ಬೆಳೆಯಲು ಪೂರಕ ವಾಗಿದೆ ನಮ್ಮ ಸಂಸ್ಥೆಯಲ್ಲಿನ ಪ್ರಾಮಾಣಿಕತೆ ಸಂಸ್ಥೆಯ ಶ್ರೇಯೋಭಿವೃದ್ದಿಗೆ ಭದ್ರ ಬುನಾದಿಯಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ರವಿಂದ್ರ ಜಿಂಡ್ರಾಳಿ ಹೇಳಿದರು,