• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಸತಿ ನಿಲಯಗಳಲ್ಲಿನ ಅವ್ಯವಸ್ಥೆ ಸರಿಪಡಿಸಿ
ರಾಮದುರ್ಗತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ನೀಡುತ್ತಿಲ್ಲವೆಂಬ ಸಾಕಷ್ಟು ದೂರುಗಳಿವೆ. ಅಧಿಕಾರಿಗಳು ಉಸ್ತುವಾರಿ ಮಾಡಿ ಸರಿಪಡಿಸಬೇಕು ಹಾಗೂ ಅಡುಗೆಯವರು ಆಹಾರ ಸಾಮಗ್ರಿ ಮನೆಗೆ ತೆಗೆದುಕೊಂಡು ಹೋಗುತ್ತಾರೆಂದು ವಿದ್ಯಾರ್ಥಿಗಳ ಆರೋಪ ಕೇಳಿ ಬರುತ್ತಿದೆ. ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸರ್ಕಾರದ ಮುಖ್ಯಸಚೇತಕ, ಶಾಸಕ ಅಶೋಕ ಪಟ್ಟಣ ಸೂಚಿಸಿದರು.
ಅಂಗನವಾಡಿ ಕಾರ್ಯಕರ್ತರಿಗೆ ಕೊಟ್ಟ ಮೊಬೈಲ್‌ ಕೇಂದ್ರದ್ದು
ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುತ್ತಿರುವ ಮೊಬೈಲ್‌ ಕೇಂದ್ರ ಮೋದಿ ಸರ್ಕಾರದ್ದು. ಅದು ನಮ್ಮದು. ಸೀರೆ ಮತ್ತು ಮೆಡಿಕಲ್‌ ಕಿಟ್‌ ರಾಜ್ಯ ಸರ್ಕಾರದ್ದು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಹೇಳಿದರು.
ಕೋಟಾ ನೋಟು ಜಾಲ : ಆರು ಆರೋಪಿಗಳ ಬಂಧನ
ನಕಲಿ ನೋಟು ತಯಾರಿಸಿ ಚಲಾವಣೆ ಮಾಡುವ ಹಾಗೂ ಡಬ್ಲಿಂಗ್ ಹೆಸರಲ್ಲಿ ಜನರಿಗೆ ಮೋಸ ಮಾಡುವ ಗ್ಯಾಂಗ್‌ನ್ನು ಪತ್ತೆ ಮಾಡಿ ಆರು ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಹೇಳಿದರು.
ಯಾದವಾಡ ಪಿಎಚ್‌ಸಿ ಮೇಲ್ದರ್ಜೆಗೆ ಏರಿಸಲು ಪ್ರಯತ್ನ
ಮುಂದಿನ ದಿನಗಳಲ್ಲಿ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ವಾಮಾಚಾರ ಆರೋಪ: ಉದ್ಯಮಿ ಸಂಕೇಶ್ವರ ಪುತ್ರಿ ದೂರು
ಆಸ್ತಿ ವಿಚಾರವಾಗಿ ತಮ್ಮ ಮೇಲೆ ಮಾಟ ಮಂತ್ರ ಪ್ರಯೋಗ ಮಾಡಲಾಗಿದೆ ಎಂದು ಆರೋಪಿಸಿ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ ದೀಪಾ ಸಿದ್ನಾಳ ಅವರು ಮಾಜಿ ಸಂಸದ ದಿ.ಎಸ್‌.ಬಿ.ಸಿದ್ನಾಳ ಅವರ ಪುತ್ರ ಶಿವಕಾಂತ ಸಿದ್ನಾಳ ಕುಟುಂಬದ ವಿರುದ್ಧ ಕ್ಯಾಂಪ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
ಬಸವೇಶ್ವರ ಏತ ನೀರಾವರಿ ಯೋಜನೆ ಪ್ರಾಯೋಗಿಕ ಚಾಲನೆ
ಕಾಗವಾಡ ವಿಧಾನಸಭಾ ಮತಕ್ಷೇತ್ರದ ಉತ್ತರ ಭಾಗದ ಮಹತ್ವಾಕಾಂಕ್ಷಿ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆ ಸಪ್ಟೆಂಬರ್‌ ಕೊನೆಯ ವಾರ ಇಲ್ಲವೇ ಅಕ್ಟೊಬರ್‌ ಮೊದಲ ವಾರದಲ್ಲಿ ಮೊದಲ ಹಂತದ ಯೋಜನೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು ಎಂದುಶಾಸಕ ರಾಜು ಕಾಗೆ ಹೇಳಿದರು.
ಕೇಂದ್ರ, ರಾಜ್ಯ ಸರ್ಕಾರದ ಸಹಭಾಗಿತ್ವದಡಿ ಮೊಬೈಲ್‌ ಹಂಚಿಕೆ: ಎಂಎಲ್ಸಿ ಹಟ್ಟಿಹೊಳಿ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌ ಹಂಚಿಕೆ ಮಾಡಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪಷ್ಟಪಡಿಸಿದ್ದಾರೆ.
ಕಾಮಗಾರಿ ಮಾಡದೆ ಅಕ್ರಮವಾಗಿ ಹಣ ತೆಗೆದವರ ವಿರುದ್ಧ ಕ್ರಮಕ್ಕೆ ಆಗ್ರಹ
ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿ ಮಾಡದೇ ಅಕ್ರಮವಾಗಿ ಹಣ ತೆಗೆದಿದ್ದು, ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಸಮಾಜ ಸೇವಕ ಹಣಮಂತ ಭಿರಡೆ ಮಂಗಳವಾರ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.
ಪಾಲಕರ ಸಭೆ ನಡೆಸಿ ಸಲಹೆ, ಸೂಚನೆ ನೀಡಿ: ಇಒ ಸುಭಾಸ
ಕನ್ನಡಪ್ರಭ ವಾರ್ತೆ ಬೈಲಹೊಂಗಲ ತಾಲೂಕಿನ ಎಲ್ಲ ಕೂಸಿನ ಮನೆ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪಾಲಕರ ಸಭೆಯನ್ನು ನಡೆಸಿ ಸಲಹೆ, ಸೂಚನೆ ನೀಡಬೇಕು ಎಂದು ತಾಪಂ ಇಒ ಸುಭಾಸ ಸಂಪಗಾಂವಿ ಹೇಳಿದರು. ತಾಲೂಕಿನ ಸಂಪಗಾಂವ ಗ್ರಾಮದಲ್ಲಿ ಸೋಮವಾರ ನಡೆದ ಕೂಸಿನ ಮನೆ ಪಾಲಕರ ಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನರೇಗಾ ಕೂಲಿ ಕಾರ್ಮಿಕರು ತಮ್ಮ 3 ವರ್ಷದೊಳಗಿನ ಮಕ್ಕಳನ್ನು ಕೂಸಿನ ಮನೆ ಕೇಂದ್ರಕ್ಕೆ ನಿರ್ಭಿತಿಯಿಂದ ಸೇರಿಸಿ, ಗಂಡ-ಹೆಂಡತಿ ಉದ್ಯೋಗ ಖಾತ್ರಿ ಕೆಲಸವನ್ನು ವರ್ಷದಲ್ಲಿ 100 ದಿನ ಪೂರ್ಣಗೊಳಿಸಿ ಪ್ರತಿ ದಿನ ಕೂಲಿ ₹349 ಪಡೆದು ಸಂಜೆ ಮನೆಗೆ ನಿಮ್ಮ ಮಗುವನ್ನು ಕರೆದುಕೊಂಡು ಹೋಗಬಹುದು.
ಶಿಕ್ಷಣ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಅಷ್ಟೆ ಅಗತ್ಯ. ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಮತ್ತು ಆರೋಗ್ಯ ಎಂಬುವುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಅಥಣಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಬಸಗೌಡ ಕಾಗೆ ಹೇಳಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 393
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved