• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗನವಾಡಿ ಕೇಂದ್ರಗಳ ಉನ್ನತೀಕರಣ: ನೆರವಿಗೆ ಮನವಿ
ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು, ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಅಗತ್ಯ ಕ್ರಮಕೈಗೊಂಡಿದೆ. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ, ಯುಕೆಜಿ) ನೀಡಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವರಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದರು.
ಗುಣಮಟ್ಟದ ಚಿಕಿತ್ಸೆಗೆ ಹೆಚ್ಚಿನ ಒತ್ತು
ನಾಡಿನ ಜನರ ಆರೋಗ್ಯ ಸೇವೆಯಲ್ಲಿ ಮಾತೃ ಹೃದಯದಿಂದ ಕಾರ್ಯನಿರ್ವಹಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಬೃಹತ್ ಆಸ್ಪತ್ರೆ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿಯೇ ಪ್ರಾರಂಭಿಸಿ ಸಕಲ ಸೌಕರ್ಯಗಳನ್ನು ಒದಗಿಸಿಕೊಂಡು ಗುಣಮಟ್ಟದ ಚಿಕಿತ್ಸೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಖ್ಯಾತ ಎಲುವು-ಕೀಲು ರೋಗ ಶಸ್ತ್ರ ತಜ್ಞ ಡಾ.ಮಂಜುನಾಥ ಮುದಕನಗೌಡರ ಹೇಳಿದರು.
ರೈತರು ನ್ಯಾನೋ ಟೆಕ್ನಾಲಾಜಿ ಅಳವಡಿಸಿಕೊಳ್ಳಿ
ರೈತರು ಕೃಷಿಯಲ್ಲಿ ನ್ಯಾನೋ ಟೆಕ್ನಾಲಾಜಿ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಜೊಲ್ಲೆ ಗ್ರುಪ್ ಸಂಸ್ಥಾಪಕ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ವಸೂಲಿ ದಂಧೆಯಲ್ಲಿ ತೊಡಗಿರುವ ಸಿಡಿಪಿಒ
ಕನ್ನಡಪ್ರಭ ವಾರ್ತೆ ಹುಕ್ಕೇರಿ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ವಸೂಲಿ ದಂಧೆಯಲ್ಲಿ ತೊಡಗಿದ್ದಾನೆಂದು ಗಂಭೀರ ಆರೋಪ ಮಾಡಿ ಸಿಡಿಪಿಒ ಕಾರ್ಯವೈಖರಿಗೆ ಶಾಸಕ ನಿಖಿಲ್ ಕತ್ತಿ ತೀವ್ರ ಬೇಸರ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಪಂಚಾಯತಿ ಸಭಾಭವನದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ವೈದ್ಯರು ಆರೋಗ್ಯವಂತ ಸಮಾಜ ನಿರ್ಮಿಸಲು ಶ್ರಮಿಸಿ
ಜನತೆಯ ಆರೋಗ್ಯ ರಕ್ಷಣೆಯಲ್ಲಿ ವೈದ್ಯರ ಪಾತ್ರ ಮಹತ್ವದ್ದಾಗಿದ್ದು, ಅದನ್ನು ಸೇವಾಮನೋಭಾವದಿಂದ ಮಾಡುವುದರೊಂದಿಗೆ ಆರೋಗ್ಯವಂತ ಸಮಾಜ ನಿರ್ಮಿಸಲು ವೈದ್ಯರು ಶ್ರಮಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಕ್ರೀಡಾಂಗಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ
ರಾಮದುರ್ಗ ತಾಲೂಕಿನ ಕ್ರೀಡಾಪಟುಗಳಿಗೆ ಕ್ರೀಡಾಂಗಣದ ಅಗತ್ಯತೆ ಇದೆ. ನೀರಾವರಿ ಇಲಾಖೆಯ ವಸತಿಗಳನ್ನು ನೆಲಸಮಗೊಳಿಸಿ ಕ್ರೀಡಾಂಗಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಅಶೋಕ ಪಟ್ಟಣ ಹೇಳಿದರು.
ತಾಯಿ ಋಣ ಜನ್ಮಭೂಮಿಯ ಋಣ ತೀರಿಸಲು ಸಾಧ್ಯವಿಲ್ಲ
ಕನ್ನಡಪ್ರಭ ವಾರ್ತೆ ಬೆಳಗಾವಿ ತಾಯಿ ಋಣ ಜನ್ಮಭೂಮಿಯ ಋಣ ತೀರಿಸಲು ಸಾಧ್ಯವಿಲ್ಲ ಎಂದು ಹಿರಿಯ ಸಾಹಿತಿ ಆಶಾ ಕಡಪಟ್ಟಿ ಹೇಳಿದರು. ನಗರದ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲೆ ಲೇಖಕಿಯರ ಸಂಘದ ಉದ್ಘಾಟನೆ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ‌ ಮಾತನಾಡಿದ ಅವರು, ಲೇಖಕಿಯರ ಸಂಘದ ಬೆಳ್ಳಿ ಹಬ್ಬದ ಹೊಸ್ತಿಲಲ್ಲಿ ಎಲ್ಲ ಸಾಹಿತ್ಯಿಕ ಮನಸುಗಳಿಗೆ ಬರಹ ನಿರಂತರವಾಗಿರಲಿ, ಪ್ರತಿಯೊಬ್ಬರಲ್ಲಿಯೂ ಒಂದೊಂದು ಪ್ರತಿಭೆ ಇರುತ್ತದೆ. ಅಂತಹ ಪ್ರತಿಭೆಯನ್ನು ಪೋಷಿಸಿ ನೀರೆರೆದು ಬೆಳೆಸುವ ಸಾಹಿತ್ಯ ಮನಸುಗಳು ಬೇಕು ಎಂದರು.
ಸಮಾಜ ಸೇವೆಗೆ ಮುಡಿಪಾಗಿಡಿ: ಶಿಕ್ಷಕ ಅಳವಣಿ
ಯಮಕನಮರಡಿ: ವಿದ್ಯಾರ್ಥಿಗಳು ತಮ್ಮ ಜೀವನವನ್ನು ಸಮಾಜ ಸೇವೆಗೆ ಮುಡಿಪಾಗಿಡಬೇಕು ಎಂದು ಹೊಸಪೇಟೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಬಿ.ಅಳವಣಿ ಹೇಳಿದರು. ಎಸ್.ಬಿ.ಹುಕ್ಕೇರಿ ತಾಲೂಕಿನ ಹೊಸಪೇಟ ಗ್ರಾಮದಲ್ಲಿ ಹಿಡಕಲ್ ಡ್ಯಾಮಿನ ಶ್ರೀ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಅರಣ್ಯ ಸಫಾರಿ!
ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳನ್ನು ಪರಿಸರ ಸ್ನೇಹಿ ನಾಗರಿಕರನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆ ಹೊತ್ತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಿಣ್ಣರ ವನ ದರ್ಶನ ಕಾರ್ಯಕ್ರಮ ಆಯೋಜಿಸಲು ಅರಣ್ಯ ಮತ್ತು ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆ ಮುಂದಾಗಿದೆ.
ರಾವಸಾಹೇಬ ಪಾಟೀಲ ಕುಟುಂಬಕ್ಕೆ ಸಚಿವರ ಸಾಂತ್ವನ
ಇತ್ತೀಚೆಗೆ ನಿಧನರಾದ ಜಿಲ್ಲೆಯ ಹಿರಿಯ ಸಹಕಾರಿ ಧುರೀಣರು, ಧಾರ್ಮಿಕ, ಸಹಕಾರಿ ಕ್ಷೇತ್ರದ ಹಿರಿಯ ನಾಯಕ, ಸಹಕಾರಿ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ರಾವಸಾಹೇಬ ಪಾಟೀಲ ಮನೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶನಿವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 393
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved