• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಮಕ್ಕಳ ಶೈಕ್ಷಣಿಕ ಶಕ್ತಿ ದೊಡ್ಡದು
ಕನ್ನಡಪ್ರಭ ವಾರ್ತೆ ಬೆಳಗಾವಿ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಶಕ್ತಿ ದೊಡ್ಡದು. ಅದನ್ನು ಸರಿಯಾದ ದೆಸೆಯಲ್ಲಿ ಶಿಕ್ಷಕರು ಬೆಳೆಸುವಂತಾಬೇಕು. ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣವನ್ನು ಪಡೆದ ಮಕ್ಕಳ ಬೌದ್ಧಿಕಮಟ್ಟ ಉತ್ತಮವಾಗಿರುತ್ತದೆ. ಅವರಿಗೆ ಪರಿಣಾಮಕಾರಿ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ಮತ್ತಷ್ಟು ಬೆಳೆಯುತ್ತಾರೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.
ಸ್ಮಾರ್ಟ್‌ಕ್ಲಾಸ್ ವಿದ್ಯಾರ್ಥಿಗಳಿಗೆ ಬಹು ಉಪಯುಕ್ತ
ಕನ್ನಡಪ್ರಭ ವಾರ್ತೆ ಮೂಡಲಗಿ ಗ್ರಾಮೀಣ ಭಾಗದ ಶಾಲೆಗಳಿಗೆ ದೃಶ್ಯ ಮಾಧ್ಯಮಗಳನ್ನು ಬಳಕೆ ಮಾಡಿ ಅಳವಡಿಸಿದ ಪಾಠಗಳಿಗೆ ಅನುಕೂಲತೆಗಳನ್ನು ಕಲ್ಪಿಸುವಲ್ಲಿ ಸ್ಮಾರ್ಟ್‌ಕ್ಲಾಸ್ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ಹಾಗೂ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ವೈದ್ಯ ವಿದ್ಯಾರ್ಥಿನಿ ಮೇಲಿನ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಕೃತ್ಯ ಖಂಡಿಸಿ ಭಾರತೀಯ ವೈಧ್ಯಕೀಯ ಸಂಘ, ಐಎಂಎಸ್ ಸೇರಿ ವಿವಿಧ ಸಂಘಟನೆಗಳು ವೈದ್ಯಕೀಯ ಸೇವೆಯನ್ನು ಬಂದ್‌ ಮಾಡಿ ಶನಿವಾರ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗ್ರಹಿಸಿದರು.
ಮೊಂಬತ್ತಿ ಹಿಡಿದು ಐಎಂಎ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಅಥಣಿ: ಕೋಲ್ಕತ್ತಾದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆದ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಥಣಿಯಲ್ಲಿ ಐಎಂಎ ನಿಂದ ಮೊಂಬತ್ತಿಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಆರೋಪಿಗಳಿಗೆ ಕಠಿಣ ಶಿಕ್ಷೆಗೆ ವೈದ್ಯರ ಆಗ್ರಹ
ಕನ್ನಡಪ್ರಭ ವಾರ್ತೆ ಗೋಕಾಕ: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಮೇಲೆ ನಡೆದ ಕ್ರೂರ ಕೃತ್ಯ ಖಂಡಿಸಿ ಇಲ್ಲಿನ ಭಾರತೀಯ ವೈದ್ಯಕೀಯ ಸಂಸ್ಥೆಯ ತಾಲೂಕು ಘಟಕದಿಂದ ಆರೋಪಿಗಳಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು, ತಹಸೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಅರ್ಪಿಸಿದರು.
ಪಾಲಿಕೆ ಸಭೆಯಲ್ಲಿ ಅನುದಾನ ಹಂಚಿಕೆ ಗದ್ದಲ
ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ವಾರ್ಡ್‌ಗಳಿಗೆ ಅನುದಾನ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ವಿಪಕ್ಷ ಸದಸ್ಯರ ಗದ್ದಲ ಜೋರಾಗಿತ್ತು. ವಾರ್ಡ್‌ವಾರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಪ್ರತಿಪಕ್ಷದ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಂಕೇಶ್ವರದಲ್ಲಿ ಖಾಸಗಿ, ಸರ್ಕಾರಿ ವೈದ್ಯರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಸಂಕೇಶ್ವರ ಕೋಲ್ಕತ್ತಾದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು, ವೈದ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ವೈದ್ಯರ ಮೇಲಾಗುತ್ತಿರುವ ಶೋಷಣೆ ತಡೆಯಲು ವಿಶೇಷ ಕಾನೂನು ರೂಪಿಸುವ ಅಗತ್ಯವಿದೆ ಎಂದು ಐಎಂಎ ಅಧ್ಯಕ್ಷ ಡಾ.ರಮೇಶ ದೊಡಭಂಗಿ ಹೇಳಿದರು.
ರಸ್ತೆಬದಿಯಲ್ಲಿ ತ್ಯಾಜ್ಯ ತಂದು ಹಾಕುವ ಕೈಗಾರಿಕೆಗಳ ವಿರುದ್ಧ ಕೂಡಲೇ ಕ್ರಮ : ಡಿಸಿ

 ಕಾರ್ಖಾನೆಗಳು ಅನಗತ್ಯವಾಗಿ ರಸ್ತೆಬದಿಯಲ್ಲಿ ತ್ಯಾಜ್ಯ ತಂದು ಹಾಕುವುದು ಕಂಡು ಬಂದಲ್ಲಿ ಅಂತಹ ಕೈಗಾರಿಕೆಗಳ ವಿರುದ್ಧ ಕೂಡಲೇ ಸಂಬಂಧಿಸಿದ ಇಲಾಖೆಯಿಂದ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.

ಕಲೆ, ಸಂಸ್ಕೃತಿ ಬಿಂಬಿಸಲು ಬಾನುಲಿ ಕೇಂದ್ರ ಪಾತ್ರ ಪ್ರಮುಖ: ಜಗದೀಶ ಶೆಟ್ಟರ್
ಗ್ರಾಮೀಣ ಜನರ ಕಲೆ, ಕೃಷಿ, ಸಾಂಸ್ಕೃತಿಕ ಚಟುವಟಿಕೆ, ಸಂಸ್ಕೃತಿ ಬಿಂಬಿಸುವಲ್ಲಿ ಬಾನುಲಿ ಕೇಂದ್ರಗಳು ಮಹತ್ವಪೂರ್ಣ ಪಾತ್ರ ವಹಿಸುತ್ತಿವೆ ಎಂದು ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು.
ಕುರುಬ ಜನಾಂಗ ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು
ಕಬ್ಬೂರ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಜೆಡಿಎಸ್‌ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪರಾವ ಪಾಟೀಲ ರಾಯಣ್ಣ ಜ್ಯೋತಿಯನ್ನು ಬರಮಾಡಿಕೊಂಡರು
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 432
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved