• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಲೆಗೆ ಸುಳಿವು ಕೊಟ್ಟ ಖಾರದಪುಡಿ, ಕುರಿಗಳು!
ಯಾವುದೇ ಕುರುಹು ಬಿಡದೆ ಕುರಿಗಾಹಿಯೋರ್ವನ ಕೊಲೆಗೈದ ಸವಾಲಿನ ಪ್ರಕರಣವೊಂದನ್ನು ಯಮಕನಮರಡಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಗಾರ ಬೇರೆ ಯಾರೂ ಅಲ್ಲ. ಆತನ ತಮ್ಮನೇ ಎನ್ನುವುದು ಪೊಲೀಸ್‌ ತನಿಖೆಯಿಂದ ತಿಳಿದು ಬಂದಿದೆ.
ಆತಿಥ್ಯ ನೀಡುವುದರಲ್ಲಿ ಬಂಟರ ಸಮುದಾಯ ಪ್ರಸಿದ್ಧಿ
ಯಾವುದೇ ಭೇದ ಭಾವವಿಲ್ಲದೇ ಆತಿಥ್ಯ ನೀಡುವುದರಲ್ಲಿ ಬಂಟರ ಸಮುದಾಯ ಹೆಸರು ವಾಸಿ. ಈ ಸಮುದಾಯದವರು ಅತ್ಯಂತ ಶ್ರಮಜೀವಿಗಳು, ಅತಿಥಿ ದೇವೋಭವ ಎನ್ನುವ ಹಾಗೆ ಅತಿಥಿಗಳನ್ನು ದೇವರ ರೀತಿ ಭಾವಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ
ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ 11 ಜನ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ಹೊಣೆಯಾಗಿದ್ದು, ಕೂಡಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಹಿಟ್‌ ಅಂಡ್‌ ರನ್‌ ಕೇಸ್‌ : ಎರಡೇ ಗಂಟೆಯಲ್ಲಿ ಚಾಲಕ ಪೊಲೀಸ್‌ ಬಲೆಗೆ

ರಸ್ತೆ ದಾಟ್ಟುತ್ತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿಸಿ ಪರಾರಿಯಾಗುತ್ತಿದ್ದ ಲಾರಿ ಚಾಲಕನನ್ನು ಪೊಲೀಸರು ಚೇಸ್‌ ಮಾಡಿ ಎರಡೇ ಗಂಟೆಯಲ್ಲೇ ಬಂಧಿಸಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ
ಶಿಕ್ಷಣಕ್ಕೆ ಬಡತನ ಎಂದಿಗೂ ಅಡ್ಡಿಯಾಗುವುದಿಲ್ಲ. ಎಲ್ಲರೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು
ಮಳೆ ಅಬ್ಬರ: ಕೊಚ್ಚಿಹೋದ ತಾತ್ಕಾಲಿಕ ಸೇತುವೆ
ಬೆಳಗಾವಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಶನಿವಾರ ರಾತ್ರಿಯಿಡೀ ಮಳೆ ಆಗಿದೆ. ಮಳೆ ಜೊತೆಗೆ ತಂಪಿನ ವಾತಾವರಣ ಕೂಡ ನಿರ್ಮಾಣವಾಗಿದೆ.
ಚಂದ್ರಕಾಂತಗೆ ಚನ್ನಬಸಪ್ಪ ಕರಾಳೆ ಪ್ರಶಸ್ತಿ ಪ್ರದಾನ
ಪ್ರತಿವರ್ಷ ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರಶಸ್ತಿ
ಕನ್ನಡ ಸಾಹಿತ್ಯಕ್ಕೆ ಜೆ.ಪಿ.ದೊಡ್ಡಮನಿ ಕೊಡುಗೆ ಅನನ್ಯ
ಜೆ.ಪಿ.ದೊಡಮನಿ ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿ, ಪ್ರವೃತ್ತಿಯಲ್ಲಿ ಸಾಹಿತ್ಯ ಕೃಷಿ ಮಾಡುವ ಮೂಲಕ ಬಹುಮುಖ ಸಾಧನೆ ತೋರಿ ಸಮಾಜದ ಉನ್ನತಿಗೆ ಶ್ರಮಿಸುತ್ತಿದ್ದಾರೆ.
ನಿಜವಾಯ್ತು ದುರಂತದ ಬಗ್ಗೆ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ!

ದೇಶದಲ್ಲಿ ಸಂಭವಿಸಿದ ದುರಂತಗಳ ಕುರಿತು ಈ ಮೊದಲೇ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದ್ದು, ಅವರು ಹೇಳಿದಂತೆ ರಾಜ್ಯದಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಹಾಗೂ ಅಹಮದಾಬಾದ್‌ನಲ್ಲಿ ವಿಮಾನ ದುರ್ಘಟನೆ ಆಗಿ ಅಪಾರ ಸಾವುನೋವು ಆಗಿವೆ.

ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ
೧೬೯ ಭಾರತೀಯರು, ೫೩ ಬ್ರಿಟನ್, ೭ ಪೋರ್ಚಗೀಸ್, ಓರ್ವ ಕೆನಡಾ ಪ್ರಜೆ ಸೇರಿದ್ದಾರೆ. ಹಾಸ್ಟೇಲ್‌ ಮೇಲೆ ವಿಮಾನ ಬಿದ್ದ ಕಾರಣ ಅಲ್ಲಿದ್ದ ಜನ ಸಾವನ್ನಪ್ಪಿರುವುದು ದುಃಖಕರ ಸಂಗತಿಯಾಗಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 424
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved