• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದ ಅಭಿವೃದ್ಧಿಗೆ ಶಿಕ್ಷಣದ ಪಾತ್ರ ಮುಖ್ಯ
ಕನ್ನಡಪ್ರಭ ವಾರ್ತೆ ಅಥಣಿ ಸಮಾಜ ಹಾಗೂ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಜೀವನದ ಯಶಸ್ಸಿಗೆ ಶಿಕ್ಷಣ ಅಡಿಪಾಯ ಹಾಕುತ್ತದೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಸದಾಶಿವ ಬುಟಾಳಿ ಹೇಳಿದರು. ಪಟ್ಟಣ ಹೊರವಲಯದ ಹುದ್ದಾರ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಉಚಿತ ದೊರಕಬೇಕಾದ ಶಿಕ್ಷಣ ಇಂದು ದುಬಾರಿಯಾಗುತ್ತಿದೆ. ಗ್ರಾಮೀಣ ಮತ್ತು ಬಡ ಮಕ್ಕಳಿಗೆ ಅತ್ಯಂತ ಕಡಿಮೆ ದರದಲ್ಲಿ ಒಳ್ಳೆಯ ಶಿಕ್ಷಣ ಒದಗಿಸುತ್ತಿರುವ ಹುದ್ದಾರ ಶಿಕ್ಷಣ ಸಂಸ್ಥೆಯ ಕಾಯಕ ಶ್ಲಾಘನೀಯ ಎಂದರು.
ಹುತ್ತಕ್ಕೆ ಹಾಕುವ ಹಾಲನ್ನು ಹಸಿದ ಮಕ್ಕಳಿಗೆ ನೀಡಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಕಲ್ಲಿ‌ನ ನಾಗರಕ್ಕೆ, ಹುತ್ತಕ್ಕೆ ಹಾಲು ಹಾಕಿ ಮಣ್ಣು ಪಾಲು ಮಾಡುವ ಬದಲು ಆ ಹಾಲನ್ನು ಮಕ್ಕಳಿಗೆ, ಹಸಿದವರಿಗೆ ನೀಡಿ ಎಂದು ಸತೀಶ್‌ ಶುಗರ್ಸ್‌ ನಿರ್ದೇಶಕ, ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಕಣಬರಗಿಯ ಮಹೇಶ ಫೌಂಡೇಶನ್‌ನಲ್ಲಿ ಶುಕ್ರವಾರ ಮಾನವ ಬಂಧುತ್ವ ವೇದಿಕೆ ಹಾಗೂ ಬಸವಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ, ರಾಷ್ಟ್ರೀಯ ಬಸವದಳ ಮತ್ತು ಬಸವ ಕಾಯಕ ಜೀವಿಗಳ ಸಂಘ ಹಾಗೂ ಮಹೇಶ ಫೌಂಡೇಶನ್‌ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಬಸವ ಪಂಚಮಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಗ್ಗಿದ ಪ್ರವಾಹ: ಉಗಾರ-ಕುಡಚಿ ಸೇತುವೆ ಸಂಚಾರಕ್ಕೆ ಮುಕ್ತ
ಕನ್ನಡಪ್ರಭ ವಾರ್ತೆ ಕಾಗವಾಡ ಕಳೆದ 12 ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣ ಇಳಿಕೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ಕೃಷ್ಣೆಯ ಪ್ರವಾಹ ಕೂಡ ತಗ್ಗಿದೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಉಗಾರ-ಕುಡಚಿ ಮಾರ್ಗದ ಸೇತುವೆ ಶುಕ್ರವಾರ ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡಿದೆ. ಜನರು ಹಾಗೂ ವಾಹನಗಳ ಸಂಚಾರ ಆರಂಭವಾಗಿದ್ದು, ಜನರು ನಿಟ್ಟುಸಿರುವ ಬಿಟ್ಟಿದ್ದಾರೆ.
ಜಿಲ್ಲೆಯ 228 ಕೆರೆಗಳ ಬಳಿ ಧ್ವಜಾರೋಹಣ
ಕನ್ನಡಪ್ರಭ ವಾರ್ತೆ ಹುಕ್ಕೇರಿ ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತ್ವ ಸಾರಲು 77ನೇ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಮುಂದಾಗಿದೆ. ಇದರೊಂದಿಗೆ ಗ್ರಾಮ ಪಂಚಾಯತಿಗಳು ಸಂಭ್ರಮದ ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ ಕೈಗೊಂಡಿವೆ. ಈ ದಿಸೆಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಮೃತ ಸರೋವರ ಯೋಜನೆಯಡಿ ಅಭಿವೃದ್ಧಿಪಡಿಸಿದ ಕೆರೆಗಳ ಬಳಿ ಆ.15 ರಂದು ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಿಸಲು ಯೋಜನೆ ರೂಪಿಸಲಾಗಿದೆ.
ಇನ್ನರ್‌ವೀಲ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಹೊಸ ವರ್ಷದಲ್ಲಿ ಗರ್ಭಕಂಠದ ಕ್ಯಾನ್ಸರ್ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಇನ್ನರ್‌ವೀಲ್ ಕ್ಲಬ್ ಆಫ್ ಚಿಕ್ಕೋಡಿ ನಿರ್ಧರಿಸಿದೆ ಎಂದು ಅಧ್ಯಕ್ಷೆ ಭಾಗ್ಯಶ್ರೀ ತೊಗ್ಗಿ ಹೇಳಿದರು. ಪಟ್ಟಣದಲ್ಲಿ ಇತ್ತೀಚೆಗೆ ಆಯೋಜಿಸಿದ ಇನ್ನರ್‌ವೀಲ್ ಕ್ಲಬ್ ಆಫ್ ಚಿಕ್ಕೋಡಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಅನಾಥರಿಗೆ ಹಾಗೂ ವೃದ್ಧರ ಸೇವೆಗೆ, ಹೆಣ್ಣು ಮಕ್ಕಳಿಗೆ ಋತುಸ್ರಾವದ ಬಗ್ಗೆ ಮಾಹಿತಿ ನೀಡಲು ಬರುವ ದಿನಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಶಾಂತಿಯುತ ಗಣೇಶ ಹಬ್ಬ ಆಚರಣೆಗೆ ಸಹಕರಿಸಿ
ಗಣೇಶ ಹಬ್ಬ ಅದ್ಧೂರಿ ಆಚರಣೆಯಲ್ಲಿ ಬೆಳಗಾವಿ ಜಿಲ್ಲೆ ಮುಂಚೂಣಿಯಲ್ಲಿದೆ. ಶಾಂತಿ, ಸೌಹಾರ್ದತೆಯ ಗಣೇಶ ಹಬ್ಬ ಆಚರಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಹುದ್ದಾರ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡಕ್ಕೆ ಇಂದು ಭೂಮಿಪೂಜೆ
ಹುದ್ದಾರ ಶಿಕ್ಷಣ ಸಂಸ್ಥೆ ಪ್ರಾರಂಭಿಸಿದ್ದು, ಶಿಕ್ಷಣ ಸಂಸ್ಥೆಯ ನೂತನ ಕಟ್ಟಡಕ್ಕೆ ಆ.9ರಂದು ಮುಂಜಾನೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಹುದ್ದಾರು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯ ಹುದ್ದಾರ ಹೇಳಿದರು.
ಡಾ.ಪಿ.ವೈ.ರಾಜೇಂದ್ರಕುಮಾರ್‌ಗೆ ಡಾಕ್ಟರ್‌ ಆಫ್ ಸೈನ್ಸ್ (ಡಿ.ಎಸ್ಸಿ) ಪದವಿ ಪ್ರದಾನ
ತುಮಕೂರು ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ಭಾರತದ ರಾಷ್ಟ್ರೀಯ ಗ್ರಂಥಾಲಯದ ಮಾಜಿ ಮಹಾನಿರ್ದೇಶಕರು ಮತ್ತು ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿವೃತ್ತ ನಿರ್ದೇಶಕ ಡಾ.ಪಿ.ವೈ.ರಾಜೇಂದ್ರಕುಮಾರ್‌ ಅವರಿಗೆ ಡಾಕ್ಟರ್‌ ಆಫ್ ಸೈನ್ಸ್ (ಡಿ.ಎಸ್ಸಿ) ಪದವಿಯನ್ನು ರಾಜ್ಯಪಾಲ ಥಾಮರ್‌ಚಂದ್ರ ಗೆಹ್ಲೋತ್‌ ಪ್ರದಾನ ಮಾಡಿದರು.
ನಂಬಿಕೆ, ಪ್ರಾಮಾಣಿಕತೆಯಿಂದ ಸಹಕಾರಿ ಸಂಘದ ಏಳ್ಗೆ: ಪಾಲಬಾವಿ
ಸದಸ್ಯರ ಪರಸ್ಪರ ನಂಬಿಕೆ, ವಿಶ್ವಾಸ ಮತ್ತು ಸಿಬ್ಬಂದಿ ಪ್ರಾಮಾಣಿಕ ಸೇವೆಯಿಂದ ಸಹಕಾರಿ ಸಂಘಗಳು ಏಳ್ಗೆ ಹೊಂದಲು ಸಾಧ್ಯ ಎಂದು ಅನುದಾನಿತ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎಂ. ಪಾಲಬಾವಿ ಹೇಳಿದರು.
ಪುರಸಭೆ ಗದ್ದುಗೆಗೆ ಕೈ, ಕಮಲ ಮಧ್ಯೆ ಫೈಟ್‌
27 ಸದಸ್ಯರನ್ನು ಹೊಂದಿರುವ ಸ್ಥಳೀಯ ಪುರಸಭೆಯ ಉಳಿದ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸರ್ಕಾರ ಮೀಸಲಾತಿ ನಿಗದಿಪಡಿಸಿದೆ. ಅಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿದ್ದರೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಬ ವರ್ಗದ ಮಹಿಳೆಗೆ ಮೀಸಲಾಗಿದೆ.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 432
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved