• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೀರ್ಘಾಯುಷ್ಯದ ಗುಟ್ಟೇ ಯೋಗ
ನಾವೆಲ್ಲ ಇಂದಿನ ಆಧುನಿಕ ಯುಗದಲ್ಲಿ ಒತ್ತಡದಿಂದ ಬಳಲುತ್ತಿದ್ದೇವೆ. ಇದರಿಂದಾಗಿ ಮನುಷ್ಯ ಅನೇಕ ರೋಗಗಳಿಂದ ಬಳಲುತ್ತಿದ್ದಾನೆ. ಕಾರಣ ನಾವೆಲ್ಲ ಯೋಗ, ಧ್ಯಾನ, ಪ್ರಾಣಾಯಾಮ ಇವುಗಳನ್ನೆಲ್ಲ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರ್ವ ರೋಗಕ್ಕೂ ಯೋಗ ರಾಮಬಾಣವಿದ್ದಂತೆ ಎಂದು ಹಿಂಡಲಗಾ ಕೇಂದ್ರ ಕಾರಾಗೃಹ ಅಧೀಕ್ಷಕ ಬಿ.ಎಂ.ಕೊಟ್ರೇಶ ಹೇಳಿದರು.
ಬಿರ್ಯಾನಿ ತಡವಾಗಿ ತಂದಿದ್ದಕ್ಕೆ ಗುಂಪುಗಳ ಮಧ್ಯೆ ಗಲಾಟೆ!
ಜನ್ಮದಿನದ ಕಾರ್ಯಕ್ಕೆ ಆರ್ಡರ್‌ ಮಾಡಲಾಗಿದ್ದ ಬಿರ್ಯಾನಿ ಸರಿಯಾದ ಸಮಯಕ್ಕೆ ಬರಲಿಲ್ಲ ಎಂದು ಎರಡು ಗುಂಪುಗಳ ಮಧ್ಯ ಮಾರಾಮಾರಿ ನಡೆದಿದ್ದು, ಎರಡೂ ಗುಂಪುಗಳಿಂದ ದೂರು, ಪ್ರತಿದೂರು ದಾಖಲಾಗಿದೆ.ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದ ಸಚೀನ ಲಕ್ಷ್ಮಣ ದಡ್ಡಿ ಸೇರಿದಂತೆ ಇನ್ನೂ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಗಲಾಟೆಯಲ್ಲಿ ಗಾಂಧಿ ನಗರದ ಸಲೀಂ ನದಾಫ, ಮುಸ್ತಾಕ ದಸ್ತಗಿರ ದಾವಣಗೆರೆ, ಅಮನ ನಗರದ ಅಫ್ಜಲ್‌ ಮಹಮ್ಮದಸಾಬ ಸಯ್ಯದ ಎಂಬುವರಿಗೆ ಗಾಯವಾಗಿದ್ದರಿಂದ ದೂರು ದಾಖಲಾಗಿದೆ. ಇನ್ನು ಸಚಿನ್‌ ದಡ್ಡಿ ಕಡೆಯಿಂದಲೂ ದೂರುದಾರರ ವಿರುದ್ಧ ಅಟ್ರಾಸಿಟಿ ಕುರಿತು ಪ್ರತಿದೂರು ದಾಖಲಾಗಿದೆ.
ಸಂಸ್ಕೃತ ಭಾಷೆಯ ಆಳ ಅಧ್ಯಯನದಿಂದ ವಿಶ್ವದ ಜ್ಞಾನ
ಅಭಿನಂದನಾ ಕಾರ್ಯಕ್ರಮದಲ್ಲಿ ಸದ್ಗುರು ದುಂಡೇಶ್ವರ ಸ್ವಾಮೀಜಿ ಅಭಿನುಡಿ
ದುರಹಂಕಾರ, ಸ್ವಾರ್ಥ ರಾಜಕಾರಣ ಶಾಶ್ವತವಲ್ಲ
ನೂತನ ಸಂಸದ ಜಗದೀಶ್ ಶೆಟ್ಟರ್ ಅಭಿನಂದನಾ ಸಮಾರಂಭದಲ್ಲಿ ಶಾಸಕ ರಮೇಶ ಜಾರಕಿಹೊಳಿ ಕಿಡಿಕಾರಿದ್ದು, ಸ್ವಾರ್ಥ ರಾಜಕಾರಣ ಶಾಶ್ವತವಲ್ಲ ಎಂದಿದ್ದಾರೆ.
ಆಸ್ತಿ ತೆರಿಗೆ ಹೆಚ್ಚಳದಲ್ಲಿ ಅವ್ಯವಹಾರ, ಸಿಐಡಿ ತನಿಖೆಯಾಗಲಿ
ಬೆಳಗಾವಿ ಮಹಾನಗರ ಆಸ್ತಿ ತೆರಿಗೆ ಹೆಚ್ಚಳದಲ್ಲಿ ಅವ್ಯವಹಾರ, ಸಿಐಡಿ ತನಿಖೆಯಾಗಲಿ ಎಂದು ಪಾಲಿಕೆ ಸಾಮಾನ್ಯಸಭೆಯಲ್ಲಿ ಶಾಸಕ ಅಭಯ ಪಾಟೀಲ ಆಗ್ರಹಿಸಿದರು.
ಜನರ ಜೇಬಿಗೆ ಕತ್ತರಿ ಹಾಕುತ್ತಿರುವ ರಾಜ್ಯ ಸರ್ಕಾರ
ವಿವಿಧ ಯೋಜನೆಗಳನ್ನು ನೀಡುತ್ತೇವೆಂದು ಜನರನ್ನು ನಂಬಿಸಿ ಆ ಯೋಜನೆಗಳನ್ನು ನಡೆಸಲು ಈಗ ಜನರ ಜೇಬಿಗೆ ರಾಜ್ಯ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಕಿಡಿಕಾರಿದರು.
ಯೋಗ ಅಳವಡಿಸಿಕೊಂಡರೇ ಆರೋಗ್ಯವಂತ ಸಮಾಜ ಕಟ್ಟಲು ಸಾಧ್ಯ
ಯೋಗ ಭಾರತದ ಪ್ರಾಚೀನ ಪರಂಪರೆಯ ಪ್ರತೀಕ. ಪ್ರತಿಯೊಬ್ಬರು ಯೋಗವನ್ನು ಅಳವಡಿಸಿಕೊಂಡರೇ ಆರೋಗ್ಯವಂತ ಸಮಾಜ ಕಟ್ಟಲು ಸಾಧ್ಯ ಎಂದು ಪ್ರಥಮ ದರ್ಜೆಯ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಶಾಂತಿನಾಥ ಬಳೋಜ ಹೇಳಿದರು.
ಸದಸ್ಯರ, ಕಾರ್ಮಿಕರ, ರೈತರ ಏಳಿಗೆಗೆ ಶ್ರಮ
ನಿಪ್ಪಾಣಿಯ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ(ಮಲ್ಟಿಸ್ಟೇಟ್)ಯಲ್ಲಿ ನೂತನ ಸೌರ ವಿದ್ಯುತ್ ಘಟಕಕ್ಕೆ ಶಾಸಕಿ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.
ಜನಸ್ನೇಹಿ ಸಂಸದೆ ಆಗಬೇಕೆಂಬುವುದು ನನ್ನಾಸೆ
ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಗುರುವಾರ ಹುಕ್ಕೇರಿ ತಾಲೂಕಲ್ಲಿ ಸಂಚರಿಸಿ ಸಾರ್ವಜನಿಕರ ಅಹವಾಲು ಆಲಿಸಿದರು.
ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿರುವ ಹಿನ್ನೆಲೆ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 393
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved