• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ
ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳ ಆದೇಶ ಹಿಂಪಡೆಯುವಂತೆ ಬಿಜೆಪಿ ಕಾರ್ಯಕರ್ತರ ಆಗ್ರಹ
ಕಬ್ಬಿನ ಬಾಕಿ ಬಿಲ್‌ ಪಾವತಿಗೆ 25 ಕೊನೆ ದಿನ

  ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 28 ಸಕ್ಕರೆ‌ ಕಾರ್ಖಾನೆಗಳಿವೆ. ಈ ಪೈಕಿ 3 ಸಕ್ಕರೆ ಕಾರ್ಖಾನೆಗಳು ರೈತರ ಬಿಲ್ ಬಾಕಿ ಉಳಿಸಿಕೊಂಡಿವೆ. ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳು ಜೂ.25 ರೊಳಗಾಗಿ ಕಾನೂನು ರೀತ್ಯ ಶೇ.15 ರಷ್ಟು ಬಡ್ಡಿ ಸಹಿತ ಬಾಕಿ‌ ಮೊತ್ತ ಪಾವತಿಸಬೇಕು  

ಮಂಜೂರು ಕಾಮಕಾರಿಗಳನ್ನು ತ್ವರಿತವಾಗಿ ಆರಂಭಿಸಿ
ಕನ್ನಡಪ್ರಭ ವಾರ್ತೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ, ರಿಂಗ್ ರಸ್ತೆ, ಘನತ್ಯಾಜ್ಯ ನಿರ್ವಹಣಾ ಘಟಕ, ನಿರಂತರ ನೀರು ಸರಬರಾಜು ಸೇರಿದಂತೆ ಈಗಾಗಲೇ ಜಿಲ್ಲೆಗೆ ಮಂಜೂರಾಗಿರುವ ಬೃಹತ್ ಯೋಜನೆಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಿ ಸಕಾಲದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸೌಕರ್ಯ ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಗ್ನಿ ಅವಘಡ: ಬೈಕ್ ಗ್ಯಾರೇಜ್ ಸಂಪೂರ್ಣ ಭಸ್ಮ
ಅಥಣಿ: ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೈಕ್ ಗ್ಯಾರೇಜ್‌ವೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಥಣಿ - ಖಿಳೆಗಾಂವ ರಾಜ್ಯ ಹೆದ್ದಾರಿ ಪಕ್ಕದ ವ್ಯಾಪಾರ ಮಳಿಗೆಯಲ್ಲಿದ್ದ ಸಚಿನ್ ಕೊಡಗ ಎಂಬಾತನ ಬೈಕ್ ಗ್ಯಾರೇಜ್‌ಗೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ಗ್ಯಾರೇಜ್‌ನಲ್ಲಿದ್ದ ಮೂರು ಬೈಕ್, ಟೈರ್, ಆಯಿಲ್‌ ಹಾಗೂ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮವಾಗಿವೆ.
ಪುಂಡರ ಬೈಕ್‌ ಕರ್ಕಶ ಶಬ್ದಕ್ಕೆ ಬೆಚ್ಚಿದ ಜನತೆ!
ಕನ್ನಡಪ್ರಭ ವಾರ್ತೆ ಅಥಣಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಎಲ್ಲಿ ನೋಡಿದರಲ್ಲಿ ಕರ್ಕಶ ಶಬ್ದ ಮಾಡುವ ಬೈಕ್ ಸವಾರರದ್ದೇ ಕಿರಿಕಿರಿ. ಇವರಿಗೆ ವೇಗದ ಮಿತಿ ಇಲ್ಲ, ಅದರಲ್ಲಿಯೂ ಪುಂಡರು ಅಪಾಯಕಾರಿ ಸದ್ದು ಮಾಡುತ್ತ ಬರುವ ಬೈಕ್‌ಗಳ ಹಾವಳಿ ಪಟ್ಟಣದಲ್ಲಿ ಹೆಚ್ಚಾಗಿದೆ. ಯುವಕರ ಈ ಹುಚ್ಚಾಟಕ್ಕೆ ನಾಗರಿಕರು, ಮಹಿಳೆಯರು, ವಿದ್ಯಾರ್ಥಿಗಳು ರೋಸಿ ಹೋಗಿದ್ದಾರೆ.
ಜೈನ ಮೂರ್ತಿ ನಾಶ: ಕ್ರಮಕ್ಕೆ ಆಗ್ರಹ
ಕನ್ನಡಪ್ರಭ ವಾರ್ತ ಬೆಳಗಾವಿ ಗುಜರಾತ ಪಂಚಮಹಲ ಜಿಲ್ಲೆಯ ಪಾವಗಡ ಕ್ಷೇತ್ರದಲ್ಲಿ ಬೆಟ್ಟದ ಮೇಲಿರುವ ಮಹಾಕಾಲಿ ಮಾತಾಜಿ ಮಂದಿರದ ಮೆಟ್ಟಿಲುಗಳ ಮೇಲಿರುವ ಸಾವಿರಾರು ವರ್ಷಗಳ ಪುರಾತನ ಜೈನ ಮೂರ್ತಿಗಳನ್ನು ನಾಶಪಡಿಸಿ ಅವುಗಳಿಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಇಡಿ ದೇಶಾದ್ಯಂತ ಜೈನ ಸಮಾಜ ಆಕ್ರೋಶಗೊಂಡಿದೆ. ಈ ಮೂರ್ತಿಗಳನ್ನು ಪುನರ್‌ ಸ್ಥಾಪಿಸಬೇಕೆಂದು ಆಗ್ರಹಿಸಿ ಹಾಗೂ ಈ ಪ್ರತಿಮೆಗಳನ್ನು ಒಡೆದು ಹಾಕಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಬುಧವಾರ ಜೈನ ಸಮಾಜದ ವತಿಯಿಂದ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.
ಪರವಾನಗಿ ಇಲ್ಲದ, ಶುಚಿತ್ವವಿಲ್ಲದ ಅಂಗಡಿಗಳಿಗೆ ದಂಡ
ಬೈಲಹೊಂಗಲ: ಪಟ್ಟಣದ ಹೊಟೇಲ್‌ ಹಾಗೂ ರೆಸ್ಟೋರೆಂಟ್‌ಗಳಿಗೆ ಬುಧವಾರ ದಿಢೀರ ಭೇಟಿ ನೀಡಿದ್ದ ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ ಸ್ವಚ್ಚತೆ ಕಾಪಾಡಿಕೊಳ್ಳುವಂತೆ ಎಚ್ಚರಿಕೆಯನ್ನು ನೀಡಿದರು. ಹೊಟೇಲ್‌, ರೆಸ್ಟೋರೆಂಟ್‌, ಬೇಕರಿಗಳಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು.
ಜ್ವರ, ವಾಂತಿ ಭೇದಿಗೆ ಮುಂಜಾಗ್ರತೆ ವಹಿಸಿ
ಕನ್ನಡಪ್ರಭ ವಾರ್ತೆ ಸವದತ್ತಿ ಕಳೆದ ಒಂದು ವಾರದಿಂದ ಪಟ್ಟಣದಲ್ಲಿನ ಸಾರ್ವಜನಿಕರಿಗೆ ಜ್ವರ, ವಾಂತಿ ಭೇದಿಯಂತಹ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ಆರೋಗ್ಯದ ಕುರಿತು ತಕ್ಷಣ ವೈದ್ಯರನ್ನು ಸಂಪರ್ಕಿಸಿ ಮುಂಜಾಗ್ರತೆ ವಹಿಸಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಒಗ್ಗಟ್ಟಿನಲ್ಲಿ ಬಲವಿದೆ ಎಂಬುದಕ್ಕೆ ದೇವದಾಸಿಯರೇ ಸಾಕ್ಷಿ
ಕನ್ನಡಪ್ರಭ ವಾರ್ತೆ ಘಟಪ್ರಭಾ: ದೇವದಾಸಿ ಮಹಿಳೆಯರೆಲ್ಲರೂ ಸೇರಿ ತಮ್ಮದೇ ಸ್ವಂತ ಕಟ್ಟಡ ನಿರ್ಮಾಣ ಮಾಡುವ ಮೂಲಕ ಒಗ್ಗಟ್ಟಿನಲ್ಲಿ ಬಲವಿದೆ ಎಂದು ತೋರಿಸಿದ್ದಾರೆ ಎಂದು ಭಾರತೀಯ ಜೀವವಿಮಾ ನಿಗಮದ ಬೆಳಗಾವಿಯ ಡಿವಿಜನಲ್ ಮ್ಯಾನೇಜರ್ ಬಿ.ಪಿ ರವಿ ಹೇಳಿದರು.
ಮೂರು ಮಕ್ಕಳನ್ನು ಬೀದಿಪಾಲು ಮಾಡಿ ಮತ್ತೊಬ್ಬನ ಜತೆ ತಾಯಿ ವಾಸ!
ಮೂವರು ಹೆತ್ತ ಗಂಡು ಮಕ್ಕಳನ್ನು ಬೀದಿಪಾಲು ಮಾಡಿ 40 ವರ್ಷದ ತಾಯಿಯೊಬ್ಬಳು 25 ವರ್ಷದ ಯುವಕನೊಂದಿಗೆ ಓಡಿ ಹೋದ ವಿಚಿತ್ರ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ನಡೆದಿದೆ. ತಮ್ಮ ತಾಯಿ ಕಾಣೆಯಾಗಿದ್ದಾಳೆಂದು ಮಕ್ಕಳು ಕ್ಯಾಂಪ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 393
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved