• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾರತಮ್ಯವಿಲ್ಲದೆ ಸಾಮರಸ್ಯದಿಂದ ಹಬ್ಬ ಆಚರಿಸೋಣ: ಬಾಬಾಸಾಹೇಬ ಪಾಟೀಲ
ಹಬ್ಬ ಹರಿದಿನಗಳನ್ನು ಪಕ್ಷಭೇದ ಹಾಗೂ ಜಾತಿ ಭೇದ ಮರೆತು ಸಾಮರಸ್ಯದಿಂದ ಆಚರಿಸಬೇಕೆಂದು ಶಾಸಕ ಬಾಬಾಸಾಹೇಬ ಪಾಟೀಲ ಸಲಹೆ ನೀಡಿದರು.
ತರಕಾರಿ ಮಾರುಕಟ್ಟೆ ಶೀಘ್ರ ಎಪಿಎಂಸಿಗೆ ಸ್ಥಳಾಂತರಿಸಲು ಡಿಸಿ ಆದೇಶ
ಸಂಕೇಶ್ವರದ ಶ್ರೀ ದುರದುಂಡೀಶ್ವರ ಮಠದ ಜಾಗದಲ್ಲಿ ನಡೆಯುತ್ತಿರುವ ಖಾಸಗಿ ತರಕಾರಿ ಪೇಟೆಯನ್ನು ತಕ್ಷಣ ಕೃಷಿ ಉತ್ಪನ್ನ ಮಾರುಕಟ್ಟೆಗೆ (ಎಪಿಎಂಸಿ)ಗೆ ಸ್ಥಳಾಂತರಿಸಲು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಮೌಖಿಕ ಆದೇಶ ನೀಡಿದ್ದಾರೆ.
ಹಿರಣ್ಯಕೇಶಿ ಕಾರ್ಖಾನೆ ಲೀಜ್‌ಗೆ ವಿರೋಧ
ಹುಕ್ಕೇರಿಈ ಭಾಗದ ರೈತರ ಕಲ್ಪವೃಕ್ಷ ಎನಿಸಿರುವ ಹುಕ್ಕೇರಿ ತಾಲೂಕಿನ ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಆಡಳಿತ ಮಂಡಳಿ ಲೀಜ್ ಮೇಲೆ ನೀಡಲು ಮುಂದಾಗಿದೆ ಎಂದು ಮಾಜಿ ಸಚಿವ ಎ.ಬಿ. ಪಾಟೀಲ, ಶಶಿಕಾಂತ ನಾಯಿಕ ಆರೋಪಿಸಿದರು.
ಮಕ್ಕಳ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ: ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯೆ ರೋಹಿಣಿ ಪಾಟೀಲ
ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯೆ ರೋಹಿಣಿ ಬಾಬಾಸಾಹೇಬ ಪಾಟೀಲ ಅವರು ಕೇಸರಕೊಪ್ಪ ಗ್ರಾಮದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ, ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವಂತೆ ಕರೆ ನೀಡಿದರು.
ಬೆಳಗಾವಿಯಲ್ಲಿ 25 ಗಂಟೆಗಳ ಕಾಲ ಶಾಂತಿಯುತವಾಗಿ ಸಾರ್ವಜನಿಕ ಗಣೇಶ ವಿಸರ್ಜನಾ ಮೆರವಣಿಗೆ
ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ 25 ಗಂಟೆಗಳ ಕಾಲ ಶಾಂತಿಯುತವಾಗಿ ನೆರವೇರಿತು. ಮಂಗಳವಾರ ಸಂಜೆ ಆರಂಭವಾದ ಮೆರವಣಿಗೆ ಬುಧವಾರ ಸಂಜೆ ಮಹಾನಗರ ಪಾಲಿಕೆಯ ಗಣೇಶನ ವಿಸರ್ಜನೆಯೊಂದಿಗೆ ಮುಕ್ತಾಯಗೊಂಡಿತು.
ಶಾಂತರೀತಿಯಲ್ಲಿ ಸಂಪನ್ನಗೊಂಡ ಗಣೇಶ ವಿಸರ್ಜನೆ
ಖಾನಾಪುರ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಭಕ್ತರ ಮನೆ-ಮನಗಳಲ್ಲಿ ಕಳೆದ ಹನ್ನೊಂದು ದಿನಗಳಿಂದ ನೆಲೆಸಿದ್ದ ಗಣಪತಿಯ ವಿಗ್ರಹಗಳನ್ನು ಮಂಗಳವಾರ ಅನಂತ ಚತುರ್ದಶಿಯಂದು ಸಡಗರ ಸಂಭ್ರಮಗಳಿಂದ ವಿಸರ್ಜಿಸಲಾಯಿತು.
ಗಣೇಶಮೂರ್ತಿ ಮೆರವಣಿಗೆಯಲ್ಲಿ ಚಾಕು ಇರಿತ: ನಾಲ್ವರಿಗೆ ಗಾಯ
ನಗರದ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ತಡ ರಾತ್ರಿ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯಲ್ಲಿ ಅಪರಿಚಿತರ ಗುಂಪೊಂದು ಯುವಕರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದು, ಮೂವರು ಯುವಕರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಬೆಳಗಾವಿಯಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ವ್ಯಕ್ತಿ ಪೂಜೆ ಬದಲಿಗೆ ಕಾಂಗ್ರೆಸ್ ಮೇಲೆ ಗೌರವ ಬೆಳೆಸಿಕೊಳ್ಳಬೇಕು
ಕಾರ್ಯಕರ್ತರು ವ್ಯಕ್ತಿ ಪೂಜೆ ಬದಲಿಗೆ, ಕಾಂಗ್ರೆಸ್ ಪಕ್ಷದ ಪರವಾಗಿ ಬದ್ಧತೆ, ಶ್ರದ್ಧೆ ಮತ್ತು ಗೌರವ ಬೆಳೆಸಿಕೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಅರಬಾವಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಯಾನಂದ ಪಾಟೀಲ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
ಮುಂದಿನ ದಿನದಲ್ಲಿ ಸತೀಶ ರಾಜ್ಯದ ಸಿಎಂ ಆಗಬೇಕು
ಸತೀಶ ಜಾರಕಿಹೋಳಿ ಅವರ ಸರಳತೆ ನೋಡಿ ಸಿಎಂ ಸ್ಥಾನ ಸಿಗಬೇಕು ಎಂದು ಕುಂದರಗಿ ಅಡವಿ ಅಮರಸಿದ್ದೇಶ್ವರ ಸಂಸ್ಥಾನ ಮಠದ ಸ್ವಾಮೀಜಿ ನುಡಿದರು.
ಪ್ರತಿ ಬೂತ್‌ಮಟ್ಟದಲ್ಲಿ ಬಿಜೆಪಿಗೆ ಕನಿಷ್ಠ 300ಕ್ಕೂ ಅಧಿಕ ಸದಸ್ಯರನ್ನು ಸೇರ್ಪಡಿಸಿ
ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ 2 ಲಕ್ಷಕ್ಕೂ ಅಧಿಕ ಮತದಾರರನ್ನು ಹೊಂದಿದ್ದು, ಪ್ರತಿ ಬೂತ್‌ಮಟ್ಟದಲ್ಲಿ ಬಿಜೆಪಿಗೆ ಕನಿಷ್ಠ 300ಕ್ಕೂ ಅಧಿಕ ಸದಸ್ಯರನ್ನು ಸೇರ್ಪಡೆಗೊಳಿಸಲು ಕಾರ್ಯಕರ್ತರು ಶ್ರಮಿಸುವಂತೆ ಬಿಜೆಪಿ ಗೋಕಾಕ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 468
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved