• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಘ್ನ ನಿವಾರಕನಿಗೆ ಸಂಭ್ರಮದ ವಿದಾಯ
ರಾತ್ರಿ ಒಂದೇ ಜಪ, ಅದುವೇ ಗಣಪತಿ ಬಪ್ಪಾ ಮೋರಯಾ... ಮಂಗಲ ಮೂರ್ತಿ ಮೋರಯಾ... ಮೋರಿಯಾರೆ.. ಬಪ್ಪ.. ಮೋರಿಯಾರೆ... ಗಣೇಶ ಮಹರಾಜಕೀ ಜೈ... ಜಯಘೋಷಗಳು ಮುಗಿಲು ಮುಟ್ಟಿದ್ದವು.
ಕ್ಯಾಮೆರಾ ಉಪಯೋಗಿಸುವವರು ಛಾಯಾಗ್ರಾಹಕರಾಗಲು ಸಾಧ್ಯವಿಲ್ಲ
ಛಾಯಾಗ್ರಾಹಕ ವತ್ತಿಗೆ 175 ವರ್ಷದ ಇತಿಹಾಸವಿದೆ. ಪ್ರಾರಂಭದಲ್ಲಿದ್ದ ಕ್ಯಾಮೆರಾಗಳು ಇಂದು ಸುಧಾರಣೆಗೊಂಡಿದ್ದು ಇಂದು ಯಾರು ಬೇಕಾದರೂ ಛಾಯಾಗ್ರಾಹಕರಾಗಬಹುದು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಕನಕದಾಸರ ತೌಲನಿಕ ಅಧ್ಯಯನ ಆಗಬೇಕಿದೆ
ಉತ್ಕೃಷ್ಠವಾದ ರಚನಾತ್ಮಕ ಸಲಹೆಗಳು ಬಂದವು. ಕನಕದಾಸರನ್ನು ರಾಷ್ಟ್ರೀಯ ಸಂತ ಎನ್ನುವುದಕ್ಕಿಂತ ಅವನೊಬ್ಬ ಬಂಡಾಯ ಕವಿ. ಕನಕದಾಸರನ್ನು ಬೇರೆ ಭಾಷೆಯ ಕವಿಗಳೊಂದಿಗೆ ತೌಲನಿಕ ಅಧ್ಯಯನ ಆಗಬೇಕು ಎಂದು ಹಿರಿಯ ಪತ್ರಕರ್ತ, ಸಾಹಿತಿ ಡಾ.ಸರಜೂ ಕಾಟ್ಕರ್‌ ಹೇಳಿದರು.
ವಿಶೇಷ ಕಲೆಗಳನ್ನು ಸಮಾಜಕ್ಕೆ ನೀಡಿದ ವಿಶ್ವಕರ್ಮ ಸಮುದಾಯ
ವಿಶ್ವಕರ್ಮ ಸಮಾಜದವರು ಕಠಿಣ ಪರಿಶ್ರಮ ಮತ್ತು ಶ್ರದ್ಧೆಯಿಂದ ಕೆಲಸ ನಿರ್ವಹಿಸಿ ವಿಶೇಷ ಕಲೆಗಳನ್ನು ಸಮಾಜಕ್ಕೆ ನೀಡಿದ್ದಾರೆ. ಪ್ರತಿಯೊಂದು ಸಮುದಾಯದ ವೃತ್ತಿಗೆ ಬೇಕಾದ ಪರಿಕರಗಳ ನಿರ್ಮಾಣದಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಮಹತ್ವದ್ದಾಗಿದೆ ಎಂದು ಚಿಕ್ಕೋಡಿ ಲೋಕಸಭೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದರು.
ಶಾಲಾ ಕಾಲೇಜುಗಳಲ್ಲಿ ಪ್ರಜಾಪ್ರಭುತ್ವ ದಿನಾಚರಣೆ
ಅಥಣಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ ಭಾನುವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.
ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿದ ಲಿಂ.ಡಾ.ಶಿವಬಸವ ಶ್ರೀ: ತೋಂಟದ ಶ್ರೀ
ಐತಿಹಾಸಿಕತೆಯೊಂದಿಗೆ ಅಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ ಕ್ರಾಂತಿಯಲ್ಲಿ ಈ ವೀರಶೂರರ ನಾಡು ಸದಾ ಮುಂಚೂಣಿಯಲ್ಲಿದ್ದು, ನಾಗನೂರಿನ ಲಿಂ.ಡಾ.ಶಿವಬಸವ ಸ್ವಾಮೀಜಿ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಅವಿರತ ಶ್ರಮಿಸಿದ್ದರು ಎಂದು ಗದಗ-ಡಂಬಳದ ಜಗದ್ಗುರು ತೋಟದಾರ್ಯ ಮಠದ ತೋಂಟದ ಡಾ.ಸಿದ್ದರಾಮ ಸ್ವಾಮೀಜಿ ಹೇಳಿದರು.
ಮಾತೃಭೂಮಿ, ತಂದೆ-ತಾಯಿ ಋಣ ಮರೆಯದಿರಿ: ಡಾ.ಶಿವಾನಂದ ಮಾಸ್ತಿಹೊಳಿ
ಕಷ್ಟಗಳನ್ನು ಸಹಿಸಿ ಮಕ್ಕಳನ್ನು ಸಾಕು, ಸಲುಹಿ ಶಿಕ್ಷಣ ಕಲಿಸಿ ಸಮಾಜದಲ್ಲಿ ಒಳ್ಳೆಯ ಪ್ರಜೆಗಳನ್ನಾಗಿಸಿದ ತಂದೆ-ತಾಯಿಗಳನ್ನು ಎಂದಿಗೂ ಮರೆಯಬಾರದು ಎಂದು ಶ್ರೇಷ್ಠ ವೈದ್ಯ ಪ್ರಶಸ್ತಿ ಪುರಸ್ಕೃತ, ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಿವಾನಂದ ಮಾಸ್ತಿಹೊಳಿ ಹೇಳಿದರು.
ಸತತ ಅಧ್ಯಯನ,ಕ್ರಿಯಾಶೀಲ ಗುಣ ಅಳವಡಿಸಿಕೊಳ್ಳಿ: ಡಾ.ಪಿ.ಬಿ. ತೆಗ್ಗಿಹಳ್ಳಿ
ವಿದ್ಯಾರ್ಥಿಗಳು ಬದುಕಿನಲ್ಲಿ ಸತತ ಅಧ್ಯಯನ ಪರಿಶ್ರಮ ಮತ್ತು ಕ್ರಿಯಾಶೀಲ ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ತಮ್ಮ ವ್ಯಕ್ತಿತ್ವ ವಿಕಾಸ ಮಾಡಿಕೊಳ್ಳಬೇಕೆಂದು ಪ್ರಾಚಾರ್ಯ ಡಾ.ಪಿ.ಬಿ. ತೆಗ್ಗಿಹಳ್ಳಿ ಹೇಳದರು.
3 ವರ್ಷದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ಸಿದ್ಧ: ಸಚಿವ ಸತೀಶ ಜಾರಕಿಹೊಳಿ
ಮೂರು ವರ್ಷದಲ್ಲಿ ₹50 ಕೋಟಿ ವೆಚ್ಚದಲ್ಲಿ ಬೆಳಗಾವಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ವಂದೇ ಭಾರತ್‌ ರೈಲು ಬೆಳಗಾವಿಗೆ ವಿಸ್ತರಿಸಲು ಕ್ರಮ
ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್‌ ರೈಲನ್ನು ಬೆಳಗಾವಿಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 468
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved