• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲ ಕಾರ್ಮಿಕ ಪದ್ಧತಿ ನಿಷೇಧಕ್ಕೆ ಅರಿವು ಮುಖ್ಯ
ಕನ್ನಡಪ್ರಭ ವಾರ್ತೆ ಬೆಳಗಾವಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯಡಿ ಎಲ್ಲರೂ ಕಾರ್ಯನಿರ್ವಹಿಸಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ನಿರಂತರ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜತೆಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಮುರಳಿ ಮೋಹನ್ ರೆಡ್ಡಿ ತಿಳಿಸಿದರು.
ನರೇಗಾ ಯೋಜನೆ ಬಡವರಿಗೆ ಸಂಜೀವಿನಿ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಬಡವರಿಗೆ ನರೇಗಾ ಯೋಜನೆ ಸಂಜೀವಿನಿ ಆಗಿದೆ. ಇದರಿಂದ ಇಂದು ಬಹಳಷ್ಟು ಕುಟುಂಬಗಳು ಈ ಯೋಜನೆಯ ಮೇಲೆ ಅವಲಂಬಿತವಾಗಿವೆ ಎಂದು ತಾಪಂ ಸಹಾಯಕ ನಿರ್ದೇಶಕ ಶಿವಾನಂದ ಶಿರಗಾಂವಿ ಹೇಳಿದರು.
ಅಥಣಿಯಲ್ಲಿ ಲೋಕಾ ಎಸ್ಪಿ ಹನುಮಂತರಾಯ ರೌಂಡ್ಸ್‌
ಕನ್ನಡಪ್ರಭ ವಾರ್ತೆ ಅಥಣಿ: ಸಾರ್ವಜನಿಕರ ಕೆಲಸಕ್ಕೆ ಅನಗತ್ಯ ವಿಳಂಬ ಮಾಡದೇ ನಿಗದಿತ ಅವಧಿಯಲ್ಲಿ ಮುಗಿಸಿಕೊಡಬೇಕು. ಕಚೇರಿಯ ಎಲ್ಲ ಸಿಬ್ಬಂದಿ ಮತ್ತು ಅಧಿಕಾರಿಗಳು ಅವ್ಯವಹಾರ ನಡೆಸದೇ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಜನರ ಕೆಲಸಕ್ಕೆ ವಿಳಂಬ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಲೋಕಾಯುಕ್ತ ಎಸ್ಪಿ ಹನುಮಂತರಾಯ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ.
ಕೋರ್ಟ್‌ ಆವರಣದಲ್ಲೇ ಪಾಕ್‌ ಪರ ಘೋಷಣೆ, ಕೈದಿಗೆ ಹಲ್ಲೆ
ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿ ಜಿಲ್ಲಾ ನ್ಯಾಯಾಲಯ ಆವರಣದಲ್ಲೇ ಕೈದಿಯೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಬುಧವಾರ ನಡೆದಿದೆ. ಪಾಕ್‌ ಪರ ಘೋಷಣೆ ಕೂಗುತ್ತಿದ್ದಂತೆಯೇ ಕೈದಿಗೆ ವಕೀಲರು ಮತ್ತು ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ.
ಸ್ಮಾರ್ಟ್‌ಸಿಟಿ-ಪಾಲಿಕೆ ಮಧ್ಯೆ ದುರಸ್ತಿ ತಿಕ್ಕಾಟ
ಕನ್ನಡಪ್ರಭ ವಾರ್ತೆ ಬೆಳಗಾವಿ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ಕೈಗೆತ್ತಿಗೊಂಡಿದ್ದ ಹಲವು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಮಹಾನಗರ ಪಾಲಿಕೆಗೆ ಹಸ್ತಾಂತರ ಮಾಡಲಾಗಿದೆ. ಆದರೆ, ಮಾಡಿದ ಕಾಮಗಾರಿಗಳ ಬಗ್ಗೆ ಸ್ಮಾರ್ಟ್‌ಸಿಟಿ ಮತ್ತು ಮಹಾನಗರ ಪಾಲಿಕೆಯ ತಿಕ್ಕಾಟ ಶುರುವಾಗಿದೆ. ಸಮಸ್ಯೆ ಉದ್ಭವಿಸಿರುವ ಕಾಮಗಾರಿಗಳ ದುರಸ್ತಿಯನ್ನು ಸ್ಮಾರ್ಟ್‌ಸಿಟಿಯವರೇ ಮಾಡಿಕೊಡುವಂತೆ ಪಾಲಿಕೆ ಹೇಳಿದರೆ, ಅದಕ್ಕು ನಮಗೂ ಸಂಬಂಧವಿಲ್ಲ. ಆದ್ದರಿಂದ ಪಾಲಿಕೆಯವರೇ ಕಾಮಗಾರಿಗಳನ್ನು ದುರಸ್ತಿ ಮಾಡಿಕೊಳ್ಳಬೇಕು ಎಂದು ಸ್ಮಾರ್ಟಸಿಟಿ ವ್ಯವಸ್ಥಾಪಕ ನಿರ್ದೇಶಕ ಸೋಮಲಿಂಗ ಗೆಣ್ಣೂರು ಸ್ಪಷ್ಟಪಡಿಸಿದರು.
ಹಸುಳೆ ಮಾರಾಟ ಕೇಸ್‌ ಆರೋಪಿ ಮನೆಗೆ ಭದ್ರತೆ
ಚನ್ನಮ್ಮನ ಕಿತ್ತೂರು: ಹಸುಳೆ ಮಾರಾಟ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪಟ್ಟಣದ ನಿವಾಸಿ ಅಬ್ದುಲ ಗಫಾರ ಲಾಡಖಾನ ಮಾಲೀಕತ್ವದ ಜಮೀನಿನಲ್ಲಿರುವ ಮನೆಗೆ ಪೊಲೀಸ್ ಬಂದೂಬಸ್ತ್‌ ಒದಗಿಸಲಾಗಿದೆ. ಮಕ್ಕಳ ಮಾರಾಟ ಜಾಲದಲ್ಲಿ ಅಬ್ದುಲ್ ಗಫಾರ ಲಾಡಖಾನ ಸಿಕ್ಕಿ ಬೀಳುತ್ತಿದ್ದಂತೆಯೇ ಅವರ ಜಮೀನಿನಲ್ಲಿನ ಮನೆಯಲ್ಲಿಯೂ ಭ್ರೂಣಹತ್ಯೆ ನಡೆಸಲಾಗುತ್ತಿತ್ತು ಸೇರಿದಂತೆ ಇತರೆ ಗಂಭೀರ ಆರೋಪಗಳು ಸ್ಥಳೀಯರಿಂದ ಕೇಳಿ ಬಂದಿದ್ದವು.
ಈಶ್ವರ ಭಜನಾ ಮಂಡಳಿಗೆ ಗುರು ಕಾರುಣ್ಯ ಪ್ರಶಸ್ತಿ
ಗೋಕಾಕ: ಗದಗ ತಾಲೂಕಿನ ಹೊಸಹಳ್ಳಿ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠದಿಂದ ನೀಡಲಾಗುವ ಶ್ರೀ ಗುರುಕಾರುಣ್ಯ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಈಶ್ವರ ಭಜನಾ ಮಂಡಳಿಗೆ ನೀಡಿ ಗೌರವಿಸಲಾಗಿದೆ. ಇತ್ತೀಚೆಗೆ ಶ್ರೀಮಠದಲ್ಲಿ ನಡೆದ ಶರಣ ಸಂಸ್ಕೃತಿ ಜಾತ್ರಾ ಮಹೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಯಿತು.
2 ಸರ್ವೆ ನಂಬರ್‌ನಲ್ಲಿ 44 ರೈತರ ಹೆಸರು!
ಕನ್ನಡಪ್ರಭ ವಾರ್ತೆ ಬೈಲಹೊಂಗಲ ಸಮೀಪದ ಮಲ್ಲೂರ ಗ್ರಾಮದ ಕಾಗಿಹಾಳ ಸರಹದ್ದಿನ ಸರ್ವೇ ನಂ.3 ಮತ್ತು 4 ರ ಜಮೀನುಗಳಿಗೆ ಸಂಬಂಧಿಸಿದಂತೆ ಎಲ್ಲ ಸರ್ವೇ ನಂಬರ್‌ಗಳನ್ನು ಉತಾರಗಳಲ್ಲಿ ಒಟ್ಟುಗೂಡಿಸಿದ್ದು, ಇದರಿಂದ ವಾರಸಾ ದಾಖಲ ಮಾಡಲು, ಹದ್ದು ಬಸ್ತು, ವಾಟ್ನಿ, ಪೋಡಿ ಮಾಡಲು ಸಮಸ್ಯೆಯಾಗಿದೆ.
ಬಡ್ಡಿ ಸಹಿತ ಕಬ್ಬಿನ ಬಾಕಿ ಬಿಲ್‌ ಪಾವತಿಸಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಪ್ರಸಕ್ತ ಸಾಲಿನ ಕಬ್ಬಿನ ಎಫ್ಆರ್‌ಪಿ ದರ 10.25 ಇಳುವರಿಗೆ ₹ 3400 ನ್ಯಾಯ ಸಮ್ಮತವಲ್ಲ. ಅಲ್ಲದೇ, ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿಯನ್ನು ಬಡ್ಡಿ ಸಮೇತ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ ಆಗ್ರಹಿಸಿದರು.
ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನಕ್ಕೆ ಡಾ.ಅರ್ಚನಾ ಸರ್ವಾಧ್ಯಕ್ಷೆ
ಕನ್ನಡಪ್ರಭ ವಾರ್ತೆ ಅಥಣಿ ಹೃದಯವಾಹಿನಿ, ಶ್ರೀ ಮಂಜುನಾಥ ಎಜುಕೇಶನ್ ಟ್ರಸ್ಟ್ ಮತ್ತು ಅಂಡಮಾನ್ ಕನ್ನಡಿಗರ ಸಂಘದ ಸಂಯುಕ್ತ ಆಶ್ರಯದಲ್ಲಿ ಎಸ್ಸಾರ್ ಕ್ಯಾಸಲ್ ಸಭಾಂಗಣ ಪೋರ್ಟ್‌ಬ್ಲೇರ್‌ ಅಂಡಮಾನ್‌ನಲ್ಲಿ ಜೂ.15 ರಂದು ನಡೆಯಲಿರುವ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಅಥಣಿಯ ಖ್ಯಾತ ಸಾಹಿತಿ, ಶಿಕ್ಷಕಿ ಡಾ.ಅರ್ಚನಾ ಅಥಣಿ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 393
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved