• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು
ಕಾಗವಾಡ ಕಡೆಯಿಂದ ಅಥಣಿ ಕಡೆಗೆ ಕೆಂಪು ರತ್ನಗಿರಿ ಇಟ್ಟಿಗೆ ತುಂಬಿಕೊಂಡು​ ಬರುತ್ತಿದ್ದ ಲಾರಿ ಹಾಗೂ ಅಥಣಿಯಿಂದ ಕಾಗವಾಡಕ್ಕೆ ತೆರಳುತ್ತಿದ್ದ ಪಿಕಪ್ ವಾಹನದ ಮಧ್ಯೆ ಅಪಘಾತವಾಗಿದೆ.
ನಾಳೆ ಅಭಿನಂದನ ಗ್ರಂಥ ಬಿಡುಗಡೆ ಸಮಾರಂಭ
ಡಾ.ಜೆ.ಪಿ.ದೊಡ್ಡಮನಿಯವರ ಅಭಿನಂದನೆ ಹಾಗೂ ಅವರ ಅಭಿನಂದನ ಗ್ರಂಥ ಬಿಡುಗಡೆ ಸಮಾರಂಭವನ್ನು ಜೂ.15ರಂದು ಬೆಳಗ್ಗೆ 9.30ಕ್ಕೆ ಮೋಟಗಿ ಮಠದ ಅನುಭವ ಮಂಟಪದಲ್ಲಿ ಆಯೋಜಿಸಲಾಗಿದೆ
ಬಾಲ ಕಾರ್ಮಿಕ ಮುಕ್ತ ಸಮಾಜಕ್ಕಾಗಿ ಶ್ರಮಿಸಿ
ಕಾಯ್ದೆಗಳ ಬಗ್ಗೆ ಅರಿತುಕೊಂಡು ಬಾಲ ಕಾರ್ಮಿಕ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕಿದೆ
ಮಹಿಳಾ ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ
ಬಾಲ್ಯವಿವಾಹ ತಡೆಗಟ್ಟುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜವಾಬ್ದಾರಿ ಅತೀ ಮಹತ್ವದಾಗಿದೆ
ಅಂಗನವಾಡಿ ಕಟ್ಟಡಗಳ ನಿರ್ಮಾಣ ಶೀಘ್ರ ಪೂರ್ಣಗೊಳ್ಳಲಿ
ಆಯಾ ತಾಲೂಕಿನ ಸಿಡಿಪಿಒ ನಿರ್ಮಾಣವಾಗುತ್ತಿರುವ ಅಂಗನವಾಡಿಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡಿ ವಾರದೊಳಗಾಗಿ ವರದಿ ನೀಡಿ
ಕಟ್ಟಡ ನಿರ್ಮಿಸುವ ಕಾರ್ಮಿಕರಿಗೇ ಇಲ್ಲ ಸೂರು
ಭವ್ಯ ಬಂಗಲೆ, ಅರಮನೆಗಳನ್ನು ನಿರ್ಮಿಸುವ ಕಟ್ಟಡ ಕಾರ್ಮಿಕರಿಗೆ ಇಂದು ಸೂರು ಇಲ್ಲದಂತಹ ಪರಿಸ್ಥಿತಿ ಬಂದಿದೆ
ಸಹೃದಯ ಪ್ರತಿಷ್ಠಾನದಿಂದ ಕವಿಗಳ ಆತ್ಮಬಲ ವೃದ್ಧಿ
ನಾಗೇಶ ನಾಯಕರವರು ಹುಟ್ಟುಹಾಕಿದ ಪ್ರತಿಷ್ಠಾನದಡಿ ಇಂದು ಈ ಕಾವ್ಯ ಸಮ್ಮಾನವು ನಾಡಿನುದ್ದಗಲಕ್ಕೂ ಪಸರಿಸಿದೆ
ಶ್ರೀ ಸೋಮಶೇಖರ ಮಠಕ್ಕೆ 50 ಲಕ್ಷ ಅನುದಾನ
ಮುರುಘೇಂದ್ರ ಶ್ರೀಗಳು ಭಕ್ತರನ್ನೆಲ್ಲ ಒಗ್ಗೂಡಿಸಿಕೊಂಡು ಸಮಾಜಕ್ಕೆ ಉಪಯುಕ್ತವಾಗುವಂತಹ ಕೆಲಸ ಮಾಡುತ್ತಿದ್ದಾರೆ.
ಕೇಂದ್ರದಿಂದ 11 ವರ್ಷದಲ್ಲಿ ಜಿಲ್ಲೆಗೆ ಭರಪೂರ ಅನುದಾನ
ಬೆಳಗಾವಿಯಿಂದ ಮಹಾರಾಷ್ಟ್ರದ ಗಡಿಯವರೆಗೆ 6 ಲೇನಿಂಗ್ ಬೈಪಾಸ್ ಸುಮಾರು ₹2868 ಕೋಟಿ ವೆಚ್ಚದಲ್ಲಿ 109.87 ಕಿ.ಮೀ ಉದ್ದದ ಕಾಮಗಾರಿ ಪ್ರಗತಿಯಲ್ಲಿದೆ.
ಮುಡಾ, ವಾಲ್ಮೀಕಿ ನಿಗಮದ ಹಗರಣ: ಸಿಎಂಗೆ ಶಿಕ್ಷೆ ನಿಶ್ಚಿತ
ಮುಡಾ, ವಾಲ್ಮೀಕಿ ನಿಗಮದ ಹಗರಣಕ್ಕೆ ಸಿಎಂ ಸಿದ್ದರಾಮಯ್ಯನವರೇ ಹೊಣೆಗಾರರು. ಅವರ ಅಣತಿಯಂತೆಯೇ ಎಲ್ಲವೂ ನಡೆದಿದೆ ಎಂದು ಆರೋಪ
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 424
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved