ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಬಾನಗರ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ
ವಿಜಯಪುರ ಜಿಲ್ಲೆಯ ಬಾಬಾನಗರದಲ್ಲಿ ಪರಮ ಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ್ ಮಹಾಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿ ಮಹಾರಾಜ ದರಬಾರ ದಿಗಂಬರ ಜೈನ ಮಂದಿರ ಅತಿಶಯ ಕ್ಷೇತ್ರ ಬಾಬಾನಗರ ಮಂದಿರದ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ ಮಾಡಲಾಯಿತು.
ಶಾಸಕ ಬಾಬಾಸಾಹೇಬ ಹುಟ್ಟು ಹಬ್ಬ ಸಂಭ್ರಮ
ಶಾಸಕ ಬಾಬಾಸಾಹೇಬ ಪಾಟೀಲ ಅವರ 53ನೇ ವರ್ಷದ ಹುಟ್ಟು ಹಬ್ಬವನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅರ್ಥಪೂರ್ಣವಾಗಿ ಮಂಗಳವಾರ ಆಚರಿಸಿದರು.
ಜೈನ ಸಮಾಜದ ಜೊತೆಗೆ ಕಾಂಗ್ರೆಸ್ ಸರ್ಕಾರ
ಸರ್ಕಾರದ ಇತಿಮಿತಿಯಲ್ಲಿ ಸಹಾಯ ಸಹಕಾರ ನೀಡಬೇಕಾಗುತ್ತಿದ್ದು, ನಿಮ್ಮ ಎಲ್ಲ ಕುಂದು-ಕೊರತೆಗಳನ್ನು ನಮ್ಮ ಸರ್ಕಾರದ ಮುಖ್ಯಮಂತ್ರಿಯವರ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ. ನಮ್ಮ ಕಾಂಗ್ರೆಸ್ ಸರ್ಕಾರ ಸದಾ ನಿಮ್ಮ ಜೊತೆಗೆ ನಿಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.
ಒಳ್ಳೆಯ ಮನಸ್ಸುವಿರುವ ಕಡೆ ಜನರ ಆಶೀರ್ವಾದ
ಅಭಿವೃದ್ಧಿ, ಉದ್ಯೋಗ, ಸಾಹಸ, ಧೈರ್ಯ, ಬುದ್ಧಿಶಕ್ತಿ, ಪರಾಕ್ರಮಗಳು, ಒಳ್ಳೆಯ ಮನಸ್ಸು ಇರುವ ಕಡೆಗೆ ದೇವರ, ಜನರ ಆಶೀರ್ವಾದ ಇರುತ್ತದೆ ಎಂದು ಚನ್ನಮ್ಮನ ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಬಿಸಿಯೂಟ ಸೇವಿಸಿದ 30 ಮಕ್ಕಳು ಅಸ್ವಸ್ಥ
ಬಿಸಿಯೂಟ ಸೇವಿಸಿದ ನಂತರ 30ಕ್ಕೂ ಅಧಿಕ ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದಲ್ಲಿ ಮಂಗಳವಾರ ನಡೆದಿದೆ.
ಚುನಾವಣೆ ತಂತ್ರಗಾರಿಕೆಯಲ್ಲಿ ನೇರವಾಗಿ ಭಾಗಿಯಾಗಿಲ್ಲ
ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ಚುನಾವಣೆ ಪಕ್ಷಾತೀತ ಮತ್ತು ಜಾತ್ಯತೀತವಾಗಿ ನಡೆಯುತ್ತದೆ. ಇದಕ್ಕಾಗಿಯೇ ಒಂದು ಟೀಮ್ ಕೆಲಸ ಮಾಡುತ್ತಿದ್ದು, ನಾನು ನೇರವಾಗಿ ಈ ಚುನಾವಣೆ ತಂತ್ರಗಾರಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕಲುಷಿತ ನೀರು ಸೇವನೆ ಪ್ರಕರಣ: ಮಕ್ಕಳ ಯೋಗಕ್ಷೇಮ ವಿಚಾರಿಸಿದ ನ್ಯಾಯಾಧೀಶರು
ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಜನತಾ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಕಲುಷಿತ ಕುಡಿಯುವ ನೀರು ಸೇವಿಸಿ ಅಸ್ವಸ್ಥಗೊಂಡಿರುವ 12 ಮಕ್ಕಳ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಉಪ ಕಾರ್ಯದರ್ಶಿಗಳು, ಬಾಲ ನ್ಯಾಯ ಸಮಿತಿ, ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಸೂಚಿಸಿದ ಮೇರೆಗೆ ಸೋಮವಾರ ಸವದತ್ತಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿ ಸಿದ್ರಾಮ ರೆಡ್ಡಿ ಜೊತೆಗೆ ಭೇಟಿ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಅವರು ಮಕ್ಕಳನ್ನು ಹಾಗೂ ಅವರ ಪೋಷಕರನ್ನು ಮಾತನಾಡಿಸಿದರು.
ದೀಕ್ಷಾ ಮೂಲಕ ಅರ್ಥ ವ್ಯವಸ್ಥೆಗೆ ದಾಲ್ಮಿಯಾ ಕೊಡುಗೆ
ದೇಶನಲ್ಲಿ ದಾಲ್ಮಿಯಾವು ಪ್ರಾಯೋಗಿಕ ತರಬೇತಿ ಮೂಲಕ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲು ಮತ್ತು ಬಲಿಷ್ಠ ಹಾಗೂ ಸ್ವಾವಲಂಬಿ ರಾಷ್ಟ್ರವನ್ನು ನಿರ್ಮಿಸಲು ಸನ್ನದ್ಧವಾಗಿದೆ. ಕಂಪನಿಯು ತನ್ನ ದೀಕ್ಷಾ ಮೂಲಕ ನೀಡಿರುವ ತರಬೇತಿಯಿಂದ ಯುವಕರ ಸ್ವಂತ ಬದುಕು ಕಂಡುಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ದಾಲ್ಮಿಯಾ ಭಾರತ್ ಫೌಂಡೇಶನ್ ಸಿಇಒ ಅಶೋಕ್ ಕುಮಾರ್ ಗುಪ್ತಾ ಹೇಳಿದರು.
ಕಾಗದ ರಹಿತ ಆಸ್ಪತ್ರೆಯಾಗಿ ಮಾರ್ಪಟ್ಟ ಕೆಎಲ್ಇ ಆಸ್ಪತ್ರೆ
ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಪರಿಸರ ರಕ್ಷಣೆಯಲ್ಲಿ ಮಹತ್ವದ ಪಾತ್ರವಹಿಸಿದ್ದು, ಡಿಜೆಟಲ್ಗೆ ರೂಪಾಂತರಗೊಂಡು ಸಂಪೂರ್ಣವಾಗಿ ಕಾಗದ ರಹಿತ ಆಸ್ಪತ್ರೆಯಾಗಿ ಮಾರ್ಪಟ್ಟಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ದಯಾನಂದ ಹೇಳಿದರು.
ಹಣ್ಣು ಹಂಪಲು ವಿತರಿಸಿ ರವೀಂದ್ರ ಜಿಂಡ್ರಾಳಿ ಜನ್ಮ ದಿನಾಚರಣೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮಿನ ದೂಧನಾನಾ ವಿಕಾಸ ಶಿಕ್ಷಣ ಸಂಸ್ಥೆಯ ಬುದ್ಧಿಮಾಂದ್ಯ ವಿಶೇಷ ವಸತಿಯುತ ಶಾಲೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಸ್ವಧಾರ ಆಶ್ರಯ ಗೃಹದಲ್ಲಿ ಲಕ್ಷ್ಮೀ ದೇವಿ ಅರ್ಬನ್ ಸೌಹಾರ್ದ ಸಹಕಾರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು, ಕರ್ನಾಟಕ ಪತ್ರಕರ್ತರ ಸಂಘದ ಹುಕ್ಕೇರಿ ತಾಲೂಕು ಘಟಕದ ಅಧ್ಯಕ್ಷರು, ಸಮಾಜ ಸೇವಕರು ಹಾಗೂ ಯುವ ಧುರೀಣ ರವೀಂದ್ರ ಜಿಂಡ್ರಾಳಿ ಅವರ 51ನೇ ಹುಟ್ಟುಹಬ್ಬದ ಅಂಗವಾಗಿ ಹಣ್ಣು ಹಂಪಲ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
< previous
1
...
20
21
22
23
24
25
26
27
28
...
443
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ