• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿಯಾ ಮೈತ್ರಿಕೂಟದಿಂದ ಸಂವಿಧಾನದ ರಕ್ಷಣೆ
ಕೌಜಲಗಿ ಮತ್ತು ಅರಭಾವಿ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಇಂಡಿಯಾ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದ ಪ್ರಯುಕ್ತ ಕೌಜಲಗಿಯಲ್ಲಿ ವಿಜಯೋತ್ಸವವನ್ನು ಆಚರಿಸಿದರು.
ಅರಬಾವಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
3ನೇ ಬಾರಿಗೆ ಭಾರತದ ಪ್ರಧಾನಿಪಟ್ಟ ಅಲಂಕರಿಸಿದ ನರೇಂದ್ರ ಮೋದಿ ಅವರು ಪ್ರಮಾಣ ವಚಣ ಸ್ವೀಕರಿಸುತ್ತಿದಂತೆ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಅರಬಾವಿ ಮಂಡಲ ಬೆಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ನೇತೃತೃದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.
ಸಿಕ್ಕ ಉಂಗುರ ಮರಳಿಸಿ ಪ್ರಾಮಾಣಿಕತೆ ಮರೆದ ವಿದ್ಯಾರ್ಥಿ ಉದಯ
ಗೋಸಬಾಳ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಉದಯ ಮಹಾದೇವ ನಂದಿ ತನಗೆ ಸಿಕ್ಕ 5 ಗ್ರಾಂ ಚಿನ್ನದ ಉಂಗುರವನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾನೆ.
3ನೇ ಬಾರಿ ಮೋದಿ ಪ್ರಧಾನಿಮಂತ್ರಿ: ಅಥಣಿಯಲ್ಲಿ ಬಿಜೆಪಿ ಸಂಭ್ರಮ
ದೇಶದ ಪ್ರಧಾನ ಮಂತ್ರಿಯಾಗಿ 3ನೇ ಬಾರಿಗೆ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ವಿಜಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಿದರು.
ಮೋದಿ ಪಿಎಂ ಪ್ರಮಾಣ ಸ್ವೀಕಾರ: ಬಿಜೆಪಿ ಸಂಭ್ರಮಾಚರಣೆ
ಸತತ 3ನೇ ಬಾರಿಗೆ ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ನೇಗಿನಹಾಳದ ಕುಂಕೂರ ಕುಟುಂಬದಿಂದ ಉಳವಿಗೆ ದೇಣಿಗೆ
ವಿಶ್ವಗುರು ಬಸವಣ್ಣನವರು 12ನೇ ಶತಮಾನದಲ್ಲಿ ಲಕ್ಷದ ಮೇಲೆ ತೋಂಬತ್ತಾರು ಸಾವಿರ ಶರಣರನ್ನು ಒಗ್ಗೂಡಿಸಿಕೊಂಡು ಲಿಂಗಾಯತ ಧರ್ಮ ಸ್ಥಾಪಿಸಿದರು. ಅವರ ಸೋದರ ಅಳಿಯ ಚನ್ನಬಸವಣ್ಣನವರ ಸನ್ನಿಧಾನದ ಉಳವಿಯಲ್ಲಿ ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿರುವುದು ನಮ್ಮೆಲ್ಲರಿಗೂ ಸಂತಸದ ಸಂಗತಿಯಾಗಿದೆ. ನಮ್ಮೂರಿನ ಹೆಸರು ಉಳವಿಯ ಚನ್ನಬಸವೇಶ್ವರರ ಸನ್ನಿಧಿಯಲ್ಲಿ ಐತಿಹಾಸಿಕವಾಗಿ ಉಳಿಯಿತು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಮಹಿಳಾ ಮುಖಂಡರಾದ ರೋಹಿಣಿ ಪಾಟೀಲ ಹೇಳಿದರು.
ಇನ್ನೊಬ್ಬರನ್ನು ನೋಡಿ ಹೊಟ್ಟೆ ಕಿಚ್ಚು ಪಡಬಾರದು
ಐಗಳಿ ಸಮೀಪದ ರಾಮತೀರ್ಥ ಗ್ರಾಮದ ಶ್ರೀರಾಮ ಕುಟೀರದಲ್ಲಿ ನಿಧಿ ಜ್ಞಾನ ಶಿಬಿರ ಮುಕ್ತಾಯ ಸಮಾರಂಭದಲ್ಲಿ ಆತ್ಮಾರಾಮ ಸ್ವಾಮೀಜಿ ಮಾತನಾಡಿದರು.
ಮಳೆ ಬಂದ್ರೆ ಮಕ್ಕಳಿಗೆ, ಪಾಲಕರಿಗೆ ತಪ್ಪದ ಭಯ!
ಚಿಕ್ಕೊಪ್ಪ ಎಸ್.ಕೆ ಗ್ರಾಮದ ಲಕ್ಷ್ಮೀ ನಗರ ವಿದ್ಯಾರ್ಥಿಗಳಿಗೆ ಸತ್ಯಮ್ಮನ ಹಳ್ಳ ಭಯ ಉಂಟಾಗುತ್ತದೆ.
ಹಸುಳೆ ಮಾರಾಟಕ್ಕೆ ಯತ್ನ : ಐವರ ಬಂಧನ
ಹಸುಳೆಯನ್ನು ಮಾರಾಟ ಮಾಡುತ್ತಿದ್ದ ಐವರ ಗ್ಯಾಂಗ್‌ನನ್ನು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, 30 ದಿನದ ಮಗುವನ್ನು ರಕ್ಷಣೆ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಮೃಗಶಿರ ಮಳೆಯಾರ್ಭಟ, ಹರ್ಷಗೊಂಡ ರೈತರು
ಮಳಿಗೆ, ಮನೆಗಳಿಗೆ ನುಗ್ಗಿದ ನೀರು. ನದಿಗಳಲ್ಲಿಯೂ ಹೆಚ್ಚುತ್ತಿದೆ ನೀರಿನ ಪ್ರಮಾಣ. ಅನ್ನದಾತರಲ್ಲಿ ಹರ್ಷವಾಗಿದೆ
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 393
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved